Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿಕ್ಕಟ್ಟು ನಿವಾರಣೆ ಮಾತುಕತೆಗೆ...

ಬಿಕ್ಕಟ್ಟು ನಿವಾರಣೆ ಮಾತುಕತೆಗೆ ಮ್ಯಾಡ್ರಿಡ್ ಮುಂದು

ಸ್ಪೇನ್‌ನಿಂದ ಪ್ರತ್ಯೇಕಗೊಳ್ಳುವುದಾಗಿ ಕ್ಯಾಟಲೋನಿಯ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ11 Oct 2017 9:50 PM IST
share
ಬಿಕ್ಕಟ್ಟು ನಿವಾರಣೆ ಮಾತುಕತೆಗೆ ಮ್ಯಾಡ್ರಿಡ್ ಮುಂದು

ಬಾರ್ಸಿಲೋನ (ಸ್ಪೇನ್), ಅ. 11: ಸ್ಪೇನ್‌ನಿಂದ ಕ್ಯಾಟಲನ್ ರಾಜ್ಯವನ್ನು ಸ್ವತಂತ್ರಗೊಳಿಸುವ ಘೋಷಣೆಯನ್ನು ಆ ರಾಜ್ಯದ ನಾಯಕರು ಅಮಾನತಿನಲ್ಲಿರಿಸಿ ಸ್ಪೇನ್ ಸರಕಾರದ ಜೊತೆ ಸಂಧಾನಕ್ಕೆ ಮುಂದಾದ ಹಿನ್ನೆಲೆಯಲ್ಲಿ, ಸರಕಾರವು ಬುಧವಾರ ಬಿಕ್ಕಟ್ಟು ನಿವಾರಣೆ ಮಾತುಕತೆಗಳಿಗೆ ಸಿದ್ಧತೆಗಳನ್ನು ಮಾಡಿದೆ.

ಸ್ಪೇನ್‌ನಿಂದ ಕ್ಯಾಟಲೋನಿಯ ಪ್ರತ್ಯೇಕಗೊಳ್ಳಬೇಕೇ ಎಂಬ ಬಗ್ಗೆ ಈ ತಿಂಗಳ ಆರಂಭದಲ್ಲಿ ಜನಮತಗಣನೆ ನಡೆದಿತ್ತು.

 ಕ್ಯಾಟಲೋನಿಯ ಸ್ವತಂತ್ರ ದೇಶವಾಗಬೇಕೆಂಬ ಜನಾದೇಶವನ್ನು ತಾನು ಒಪ್ಪಿಕೊಂಡಿರುವುದಾಗಿ ಕ್ಯಾಟಲನ್ ನಾಯಕ ಕಾರ್ಲ್ಸ್ ಪುಯಿಜ್‌ಮೋಂಟ್ ಮಂಗಳವಾರ ಘೋಷಿಸಿದ ಬಳಿಕ, ಸ್ಪೇನ್ ಪ್ರಧಾನಿ ಮರಿಯಾನೊ ರಜೊಯ್ ತುರ್ತು ಸಚಿವ ಸಂಪುಟ ಸಭೆ ಏರ್ಪಡಿಸಿದ್ದಾರೆ.

ಕ್ಯಾಟಲೋನಿಯದ ಸ್ವಾತಂತ್ರ್ಯವನ್ನು ತಡೆಯಲು ತನ್ನ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಯಗಳನ್ನು ಮಾಡುವುದಾಗಿ ರಜೊಯ್ ಘೋಷಿಸಿದ್ದಾರೆ ಹಾಗೂ ಅರೆ ಸ್ವಾಯತ್ತ ಪ್ರದೇಶದ ಮೇಲೆ ನೇರ ಆಳ್ವಿಕೆಯನ್ನು ವಿಧಿಸುವ ಸಾಧ್ಯತೆಯನ್ನೂ ಅವರು ತಳ್ಳಿಹಾಕಿಲ್ಲ.

ಕ್ಯಾಟಲೋನಿಯದ ಮೇಲೆ ನೇರ ಆಳ್ವಿಕೆಯನ್ನು ಸ್ಪೇನ್ ಹೇರಿದರೆ ಅದು ಅಭೂತಪೂರ್ವ ಕ್ರಮವಾಗುತ್ತದೆ ಹಾಗೂ ಅದು ಅಶಾಂತಿಗೆ ಕಾರಣವಾಗಬಹುದು ಎಂಬ ಭೀತಿಯನ್ನು ಜನರು ಹೊಂದಿದ್ದಾರೆ.

ಸ್ಪೇನ್‌ನ ಆರ್ಥಿಕ ಚೈತನ್ಯ ಕೇಂದ್ರವಾಗಿರುವ ಕ್ಯಾಟಲನ್ ವಲಯದಲ್ಲಿ ವಾಸಿಸುತ್ತಿರುವ ಸುಮಾರು 75 ಲಕ್ಷ ಜನರ ಭವಿಷ್ಯ ಸದ್ಯಕ್ಕೆ ಅತಂತ್ರವಾಗಿದೆ. ಕ್ಯಾಟಲೋನಿಯವು ಸ್ಪೇನ್‌ನಿಂದ ಬೇರ್ಪಟ್ಟರೆ ಐರೋಪ್ಯ ಒಕ್ಕೂಟದ ಸ್ಥಿರತೆಯ ಮೇಲೆ ಅದು ಪರಿಣಾಮ ಬೀರುತ್ತದೆ ಎಂಬ ಆತಂಕವೂ ಐರೋಪ್ಯ ವಲಯದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X