Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜ್ಯೋತಿಷಿಯ ಮಾತು ಕೇಳಿ ಕಳ್ಳತನ!

ಜ್ಯೋತಿಷಿಯ ಮಾತು ಕೇಳಿ ಕಳ್ಳತನ!

ವಾರ್ತಾಭಾರತಿವಾರ್ತಾಭಾರತಿ11 Oct 2017 10:33 PM IST
share

ಬೆಂಗಳೂರು, ಅ.11: ತಾನು ಮಂತ್ರಿಸಿದ ನಿಂಬೆಹಣ್ಣು ಇಟ್ಟುಕೊಂಡು ಕಳ್ಳತನ ಮಾಡಿದರೆ, ಪೊಲೀಸರಿಗೆ ಕೈಗೆ ಸಿಗುವುದಿಲ್ಲ ಎಂದು ಜ್ಯೋತಿಷಿಯೊಬ್ಬನ ಮಾತು ಕೇಳಿ ಕಚೇರಿಯೊಂದಕ್ಕೆ ನುಗ್ಗಿ ಕಂಪ್ಯೂಟರ್‌ಗಳನ್ನು ಕದ್ದಿರುವ ಘಟನೆ ಇಲ್ಲಿನ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜ್ಯೋತಿಷಿ ಕೃಷ್ಣರಾಜು, ನೌಕರ ದಾಮೋದರ್ ಹಾಗೂ ಈತನ ಸಹಚರರಾದ ಶರವಣ, ಸೀನು ಮತ್ತು ರಾಮದಾಸ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದು, ಆರೋಪಿಗಳಿಂದ 671 ಮಾನಿಟರ್‌ಗಳು, 10.49 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

ಘಟನೆ ವಿವರ: ಏಳು ವರ್ಷದಿಂದ ಸ್ಟೋರ್ ಇನ್‌ಚಾರ್ಜ್ ಆಗಿದ್ದ ಆರೋಪಿ ದಾಮೋದರ್‌ಗೆ ಚಿಕ್ಕದಾಗಿ ಸಾಲ ಇರುವುದಾಗಿ ಹೇಳಿಕೊಂಡು ನಗರದ ಮಲ್ಲಿಗೆ ಆಸ್ಪತ್ರೆ ಬಳಿಯ ಅಶ್ವಥ್ ಕಟ್ಟೆಯ ಬಳಿ ಭವಿಷ್ಯ ಹೇಳುತ್ತಿದ್ದ ಕೃಷ್ಣರಾಜು ಯಾನೆ ಕೃಷ್ಣಸ್ವಾಮಿ ಬಳಿ ಹೋಗುತ್ತಿದ್ದನು. ಅಲ್ಲಿಗೆ ರಾಜೇಂದ್ರ ಎಂಬಾತ ಸಹ ಬರುತ್ತಿದ್ದನು ಎನ್ನಲಾಗಿದೆ.

ಜ್ಯೋತಿ ಕೃಷ್ಣರಾಜು, ಆಷಾಢ ಮಾಸ ಕಳೆದ ಮೇಲೆ ಶ್ರಾವಣದಲ್ಲಿ ಒಳ್ಳೆ ಭವಿಷ್ಯವಿದೆ. ನಾನು ಹೇಳಿದ ಹಾಗೆ ಮಾಡಿದರೆ ನಿನ್ನ ಕಷ್ಟಗಳನ್ನು ಪರಿಹರಿಸಿಕೊಂಡು ನೆಮ್ಮದಿಯಿಂದ ಬದುಕಬಹುದೆಂದು ದಾಮೋದರ್‌ನನ್ನು ಮರಳು ಮಾಡಿದ್ದಾನೆ. ರಾಜೇಂದ್ರನ ಜೊತೆ ಸೇರಿ ನೀನು ಕೆಲಸ ಮಾಡುವ ಕಂಪೆನಿಗೆ ಬರುವ ಮಾನಿಟರ್‌ಗಳನ್ನು ಮಾರಾಟ ಮಾಡು ಅದರಿಂದ ಬರುವ ಹಣದಲ್ಲಿ ಸ್ವಲ್ಪ ಹಣವನ್ನು ನನಗೆ ನೀಡು. ಇದು ಯಾರಿಗೂ ಗೊತ್ತಾಗುವುದಿಲ್ಲ ಎಂದು ನಿನ್ನ ಭವಿಷ್ಯ ವಾಣಿ ನುಡಿಯುತ್ತಿದೆ ಎಂದು ನಿಂಬೆ ಹಣ್ಣುಗಳನ್ನು ಮಂತ್ರಿಸಿ ದಾಮೋದರ್‌ಗೆ ಜ್ಯೋತಿಷಿ ನೀಡಿದ್ದನು.

ಜ್ಯೋತಿ ಕೃಷ್ಣರಾಜು, ಆಷಾಢ ಮಾಸ ಕಳೆದ ಮೇಲೆ ಶ್ರಾವಣದಲ್ಲ ಒಳ್ಳೆವಿಷ್ಯವಿದೆ. ನಾನು ಹೇಳಿದ ಹಾಗೆ ಮಾಡಿದರೆ ನಿನ್ನಕಷ್ಟಗಳನ್ನು ಪರಿಹರಿಸಿಕೊಂಡು ನೆಮ್ಮದಿಯಿಂದ ಬದುಕಬಹುದೆಂದು ದಾಮೋದರ್‌ನನ್ನು ಮರಳುಮಾಡಿದ್ದಾನೆ. ರಾಜೇಂದ್ರನ ಜೊತೆ ಸೇರಿ ನೀನು ಕೆಲಸ ಮಾಡುವ ಕಂಪೆನಿಗೆ ಬರುವ ಮಾನಿಟರ್‌ಗಳನ್ನು ಮಾರಾಟಮಾಡು ಅಂದು ನಿನ್ನವಿಷ್ಯವಾಣಿ ನುಡಿಯುತ್ತಿದೆ ಎಂದು ನಿಂಬೆ ಹಣ್ಣುಗಳನ್ನು ಮಂತ್ರಿಸಿ ದಾಮೋದರ್‌ಗೆ ಜ್ಯೋತಿಷಿ ನೀಡಿದ್ದನು. ದಾಮೋದರ್ ಇದನ್ನೆ ನಂಬಿ ತನ್ನ ಬಾಮೈದ ರಾಮ್‌ದಾಸ್ ಹಾಗೂ ಸ್ವಂತ ವಾಹನವನ್ನು ಬ್ಲೂ ಡಾಟ್ ಕಂಪೆನಿಗೆ ಬಾಡಿಗೆಗೆ ನೀಡಿದ್ದ ಆರೋಪಿಗಳಾದ ಶರವಣ ಮತ್ತು ಸೀನುನನ್ನು ಕರೆಸಿಕೊಂಡು ಸ್ವಾಮೀಜಿಯಿಂದ ಅವರಿಗೂ ಭವಿಷ್ಯವನ್ನ ಹೇಳಿಸಿ ಮಾನಿಟರ್‌ಗಳನ್ನು ಮಾರಾಟ ಮಾಡಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಜ್ಯೋತಿಷಿ ಕೃಷ್ಣರಾಜು, ದಾಮೋದರ್ ಮತ್ತು ರಾಜೇಂದ್ರ ಸೇರಿ ಕಂಪ್ಯೂಟರ್ ಮತ್ತು ಮಾನಿಟರ್‌ಗಳನ್ನು ತಮಗೆ ಪರಿಚಯವಿದ್ದ ಅರವಿಂದ ಎಂಬವರಿಗೆ ಕಂಪೆನಿಯ ವಸ್ತು ಹಾಗೂ ಜಿಎಸ್‌ಟಿ ಸಮಸ್ಯೆ ಇದೆ ಎಂದು ನಂಬಿಸಿ ಈತನ ಮುಖಾಂತರ ಎಸ್ಪಿ ರಸ್ತೆಯ ವಿವಿಧ ಅಂಗಡಿ ಮಾಲಕರಿಗೆ ಮಾರಾಟ ಮಾಡಿಸಿರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸೂರು ಮುಖ್ಯರಸ್ತೆಯಲ್ಲಿರುವ ಸೂಪರ್‌ಟ್ರಾನ್ ಎಲೆಕ್ಟ್ರಾನಿಕ್ಸ್ ಕಂಪೆನಿಯು ಡೆಲ್ ಕಂಪೆನಿಯ ಟಿಎಫ್‌ಟಿ ಮಾನಿಟರುಗಳ ಅಧಿಕೃತ ಹಂಚಿಕೆ ಮತ್ತು ಮಾರಾಟಗಾರರಾಗಿರುತ್ತಾರೆ.

ಈ ಕಂಪೆನಿಯ ಬೇಡಿಕೆ ಮೇರೆಗೆ ತಮಿಳುನಾಡಿನ ಪೆರಂಬದೂರಿನಿಂದ ಒಂದು ಸಾವಿರ ಮಾನಿಟರ್‌ಗಳು, ಬ್ಲೂ ಡಾರ್ಟ್ ಕಂಪೆನಿಯ ಶಿಪ್‌ಮೆಂಟ್ ಮುಖಾಂತರ ಆ.3ರಂದು ಮತ್ತು ಆ.11ರಂದು ಸೂಪರ್ ಟ್ರಾನ್ ಕಂಪೆನಿಗೆ ಡೆಲಿವರಿ ಆಗಬೇಕಿದ್ದ 58.79 ಲಕ್ಷ ಬೆಲೆ ಬಾಳುವ ಮಾನಿಟರ್‌ಗಳು ಬರದಂತೆ ಮಾಡಿದ್ದ ಸೂಪರ್‌ಟ್ರಾನ್ ಸ್ಟೋರ್ ಇನ್‌ಚಾರ್ಜ್ ದಾಮೋದರ್, ಕಂಪನಿಗೆ ದ್ರೋಹವೆಸಗಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X