Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೇಂದ್ರದ ಯೋಜನೆಗಳಲ್ಲಿ ರಾಜ್ಯಗಳ...

ಕೇಂದ್ರದ ಯೋಜನೆಗಳಲ್ಲಿ ರಾಜ್ಯಗಳ ಪಾಲಿಲ್ಲವೇ?

ವಾರ್ತಾಭಾರತಿವಾರ್ತಾಭಾರತಿ12 Oct 2017 11:46 PM IST
share

ಮಾನ್ಯರೆ,

   ಕೇಂದ್ರ ಸರಕಾರ ಅನೇಕ ಯೋಜನೆಗಳನ್ನು ಘೋಷಿಸುತ್ತದೆ. ಈ ಯೋಜನೆಗಳಿಗೆ ಸಂಪೂರ್ಣವಾದಂತಹ ವೆಚ್ಚವನ್ನು ತಾನೇ ನೀಡದೆ ಕೆಲವು ಯೋಜನೆಗಳಲ್ಲಿ ಶೇ. 50 ಇಲ್ಲವೇ ಇನ್ನೂ ಕಡಿಮೆ ಮೊತ್ತವನ್ನು ನೀಡಿ ಕೇಂದ್ರ ಸರಕಾರದ ಯೋಜನೆಗಳು ಎಂದು ಬಿಂಬಿಸಿಕೊಳ್ಳುತ್ತದೆ. ರೈಲು, ಮೆಟ್ರೋ ರೈಲಿನ ಯೋಜನೆ, ನೀರಾವರಿ ಯೋಜನೆಗಳು, ಪಿಂಚಣಿ ಯೋಜನೆಗಳು, ಇವುಗಳಲ್ಲಿ ರಾಜ್ಯ ಸರಕಾರಗಳ ಪಾಲು ಮತ್ತು ರಾಜ್ಯ ಸರಕಾರಗಳು ಜವಾಬ್ದಾರಿ ಹೊತ್ತು ಮಾಡಿರುವ ಸಾಲ ಹೆಚ್ಚಿನ ಪ್ರಮಾಣದ್ದಾಗಿರುತ್ತದೆ. ಆದರೆ ಕೇಂದ್ರ ಸರಕಾರ ಈ ಯೋಜನೆಗಳು ತನ್ನದು ಎಂದು ಬಿಂಬಿಸಿಕೊಳ್ಳುತ್ತದೆ. ಸೌಜನ್ಯಕ್ಕೂ ಸಹ ರಾಜ್ಯ ಸರಕಾರದ ಪಾಲುದಾರಿಕೆಯ ಬಗ್ಗೆ ಪ್ರಸ್ತಾಪಿಸುವುದಿಲ್ಲ.

ವಿಶೇಷವಾಗಿ ಹಲವಾರು ಯೋಜನೆಗಳಿಗೆ ಭೂಮಿಯನ್ನು ನೀಡುವುದು ಆಯಾ ರಾಜ್ಯ ಸರಕಾರಗಳಾಗಿವೆ. ರಾಷ್ಟ್ರೀಯ ಹೆದ್ದಾರಿ, ನೀರಾವರಿ ಯೋಜನೆಗಳು, ಮತ್ತು ರೈಲ್ವೆ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿ ಕೊಳ್ಳುವುದೂ ಕೂಡಾ ಆಯಾ ರಾಜ್ಯ ಸರಕಾರವೇ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದಾದರೂ ಕೇಂದ್ರ ಸರಕಾರ ತಾನು ಘೋಷಿಸುವ ಯೋಜನೆಗಳಿಗೆ ಸಂಪೂರ್ಣವಾದ ಹಣವನ್ನು ತಾನೇ ನೀಡಬೇಕು. ಇಲ್ಲವೇ ಒಂದು ವೇಳೆ ರಾಜ್ಯ ಸರಕಾರಗಳ ಪಾಲು ಇದ್ದರೆ ಜಾಹೀರಾತುಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಶೇಕಡಾವಾರು ಪಾಲಿನ ಬಗ್ಗೆ ಪ್ರಕಟಿಸಬೇಕು.

ಇತ್ತೀಚಿನ ದಿನಗಳಲ್ಲಿ ರಾಜ್ಯ ಸರಕಾರಗಳನ್ನು ಕಡೆಗಣಿಸಿ, ಕೇಂದ್ರ ಸರಕಾರವೇ ಎಲ್ಲವನ್ನೂ ಮಾಡುತ್ತಿದೆ ಎನ್ನುವ ಭ್ರಮೆಯನ್ನು ಜಾಹೀರಾತುಗಳ ಮೂಲಕ ಹುಟ್ಟಿಸುತ್ತಿದೆ. ಕೇಂದ್ರ ಸರಕಾರದ ಖಜಾನೆ ತುಂಬುವುದೇ ರಾಜ್ಯ ಸರಕಾರಗಳು ನೀಡುವ ವಿವಿಧ ತೆರಿಗೆ ಹಣದಿಂದ ಎನ್ನುವುದನ್ನು ಮರೆತು ಕೇಂದ್ರದ ಕೆಲವು ಮಂತ್ರಿಗಳಿಂದ ‘ನಾವು ಕೊಡುತ್ತೇವೆ’ ಎನ್ನುವ ಅಹಂಕಾರದ ಮಾತುಗಳು ಪದೇ ಪದೇ ಬರುತ್ತಿವೆ. ಕೇಂದ್ರ ಸರಕಾರ ರಾಜ್ಯಗಳಿಗೆ ನೀಡುವ ಅನುದಾನ ಅಥವಾ ಸಹಾಯಧನ ಭಿಕ್ಷೆಯಲ್ಲ. ಅದು ರಾಜ್ಯಗಳ ಪಾಲು. ಕೇಂದ್ರ ಸರಕಾರ ಕೊಡಲೇ ಬೇಕಾದದ್ದು ಹಾಗಾಗಿಯೇ ಕೊಡುತ್ತಿದೆ. ಕೊಟ್ಟದ್ದನ್ನು ತನ್ನ ಕೈಯಿಂದಲೇ ಕೊಡುತ್ತಿದ್ದೇನೆ ಎಂದು ಬಿಂಬಿಸುವುದು ಸರಿಯೇ?

-ಕೆ. ಎಸ್. ನಾಗರಾಜ್, ಬೆಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X