Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಹೊಯ್ಸಳ ಲಿಪಿ ಹೊಂದಿರುವ...

ಚಿಕ್ಕಮಗಳೂರು: ಹೊಯ್ಸಳ ಲಿಪಿ ಹೊಂದಿರುವ ವೀರಗಲ್ಲು ಶಾಸನ ಪತ್ತೆ

ವಾರ್ತಾಭಾರತಿವಾರ್ತಾಭಾರತಿ13 Oct 2017 11:13 PM IST
share
ಚಿಕ್ಕಮಗಳೂರು: ಹೊಯ್ಸಳ ಲಿಪಿ ಹೊಂದಿರುವ ವೀರಗಲ್ಲು ಶಾಸನ ಪತ್ತೆ

ಚಿಕ್ಕಮಗಳೂರು, ಅ.13: ಸುಮಾರು 921 ವರ್ಷಗಳ ಹಳೆಗನ್ನಡ ಹೊಯ್ಸಳ ಲಿಪಿ ಹೊಂದಿರುವ ವೀರಗಲ್ಲು ಶಾಸನವನ್ನು ಇತಿಹಾಸ ಸಂಶೋಧಕ ಎಚ್.ಆರ್.ಪಾಂಡುರಂಗ ಪತ್ತೆ ಹಚ್ಚಿದ್ದಾರೆ.

ಮೂಡಿಗೆರೆಯ ತ್ರಿಪುರದ ರಾಧಾಕೃಷ್ಣ ಅವರ ಕಾಫಿತೋಟದಲ್ಲಿ ಕಳಸದ ಕೃಷಿ ಅಧಿಕಾರಿಯಾಗಿರುವ ಪಾಂಡು ರಂಗ ಕ್ಷೇತ್ರ ಕಾರ್ಯದಲ್ಲಿದ್ದಾಗ ಸ್ಥಳೀಯರಾದ ಮಂಜುನಾಥ, ಸುಧಾಕರ್ ನೆರವಿನೊಂದಿಗೆ ಪುರಾತನ ಶಿಲಾಶಾಸನ ಸಂಶೋಧಿ ಸಿದ್ದಾರೆ. ಕಲ್ಯಾಣ ಚಾಲುಕ್ಯರ ಮಹಾಮಂಡಲೇಶ್ವರ ಹೊಯ್ಸಳ ದೊರೆ ವಿನಯಾದಿತ್ಯನ ಕಾಲದ್ದೆನ್ನಲಾದ ಬಳಪದ ಕಲ್ಲಿನಲ್ಲಿ ನಿರ್ಮಿಸಿರುವ ವೀರಗಲ್ಲು ಶಾಸನ ನಾಲ್ಕುವರೆ ಅಡಿ ಎತ್ತರ ಮತ್ತು ಒಂದು ಮುಕ್ಕಾಲು ಅಡಿ ಅಗಲವಿದೆ. ಕೋಟೆ ಕಾಳಗದಲ್ಲಿ ಮಡಿದ ವೀರನೊಬ್ಬನ ಸ್ಮರಣಾರ್ಥ ನಿಲ್ಲಿಸಿರುವ ವೀರಗಲ್ಲು ಇದಾಗಿದ್ದು, ಮೂರುಪಟ್ಟೆ ಹೊಂದಿರುವ ಸುಂದರ ಚಿತ್ರಣವಿದೆ. ಕೆಳಗಿನ ಪಟ್ಟಿಕೆಯಲ್ಲಿ ಕೋಟೆ ಕಾಳಗ, ಅಶ್ವರೂಢ ವೀರನ ಚಿತ್ರಣ, 2ನೆ ಪಟ್ಟಿಕೆಯಲ್ಲಿ ವೀರನೊಬ್ಬ ಖಡ್ಗಾಘಾತದಿಂದ ಮೃತಹೊಂದಿದ್ದು ಅವನನ್ನು ಅಪ್ಸರೆಯರು ಸ್ವರ್ಗಕ್ಕೆ ಕರೆದೊ ಯ್ಯುವ ದೃಶ್ಯವಿದೆ.

ಮೇಲಿನ ಪಟ್ಟಿಕೆಯಲ್ಲಿ ಮೃತವೀರ ಸ್ವರ್ಗದಲ್ಲಿ ಅಪ್ಸರೆಯರೊಂದಿಗೆ ಸಂಗೀತ ಆಸ್ವಾದಿಸುವ ಚಿತ್ರಣವಿದೆ. 13ಸಾಲಿನ ಹಳೆಗನ್ನಡ ಹೊಯ್ಸಳ ಲಿಪಿಯನ್ನು ಶಾಸನ ಹೊಂದಿದೆ. ಈ ವೀರಗಲ್ಲು ಶಾಸನವನ್ನು ಹೆಚ್ಚಿನ ಅಧ್ಯಯನಕ್ಕೆ ಒಳಪಡಿಸಿರುವ ಪಾಡುರಂಗ ಅವರು, ಇದೇ ಅ.28ರಿಂದ 30ರವರೆಗೆ ಕೊಪ್ಪಳದಲ್ಲಿ ನಡೆಯುವ ಕರ್ನಾಟಕ ಇತಿಹಾಸ ಅಕಾಡಮಿಯ ವಾರ್ಷಿಕ ಸಮ್ಮೇಳನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.

ಈ ಹಿಂದೆ ಹಿರೇನಲ್ಲೂರಿನಲ್ಲಿ ಸೇಂದ್ರಿಕರ ಕಾಲದ ಜಿಲ್ಲೆಯಲ್ಲೇ ಪ್ರಥಮ ವೆನ್ನಲಾದ ಶಾಸನ ಪತ್ತೆ ಮಾಡಿರುವ ಪಾಡುರಂಗ, ಜಿಲ್ಲೆಯಲ್ಲಿ ಮತ್ತಷ್ಟು ಶಾಸನಗಳ ಹುಡುಕಾಟದಲ್ಲಿ ತೊಡಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X