Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ‘ಸಿ’ ಗುಂಪಿನಲ್ಲಿ ಇರಾನ್ ಗೆ ಅಗ್ರಸ್ಥಾನ

‘ಸಿ’ ಗುಂಪಿನಲ್ಲಿ ಇರಾನ್ ಗೆ ಅಗ್ರಸ್ಥಾನ

ಕೋಸ್ಟರಿಕಾ ವಿರುದ್ಧ 2-0 ಗೆಲುವು

ವಾರ್ತಾಭಾರತಿವಾರ್ತಾಭಾರತಿ13 Oct 2017 11:40 PM IST
share
‘ಸಿ’ ಗುಂಪಿನಲ್ಲಿ ಇರಾನ್ ಗೆ ಅಗ್ರಸ್ಥಾನ

ಗೋವಾ, ಅ.13: ಕೋಸ್ಟರಿಕಾ ವಿರುದ್ಧ ಶುಕ್ರವಾರ ಇಲ್ಲಿ ನಡೆದ ಫಿಫಾ ಅಂಡರ್-17 ವಿಶ್ವಕಪ್‌ನಲ್ಲಿ 2-0 ಗೋಲುಗಳ ಅಂತರದಿಂದ ಜಯ ಸಾಧಿಸಿರುವ ಇರಾನ್ ‘ಸಿ’ ಗುಂಪಿನಲ್ಲಿ ಅಗ್ರ ಸ್ಥಾನಕ್ಕೇರಿದೆ. ಮೂರು ಗ್ರೂಪ್ ಪಂದ್ಯಗಳಲ್ಲಿ ಕೇವಲ ಒಂದು ಅಂಕ ಗಳಿಸಿರುವ ಮಧ್ಯ ಅಮೆರಿಕ ತಂಡ ಕೋಸ್ಟರಿಕಾ ನಾಕೌಟ್ ಹಂತದಿಂದ ಹೊರ ನಡೆದಿದೆ.

 ಇರಾನ್ ಪರ ನಾಯಕ ಜಿ. ಮುಹಮ್ಮದ್ 25ನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನ ಮೂಲಕ ಗೋಲು ದಾಖಲಿಸಿ 1-0 ಮುನ್ನಡೆ ಒದಗಿಸಿಕೊಟ್ಟರು. ನಾಲ್ಕು ನಿಮಿಷಗಳ ಬಳಿಕ ತಾಹಾ ಶರಿಯಾಟಿ ಇರಾನ್ ಮುನ್ನಡೆಯನ್ನು 2-0ಗೆ ಏರಿಸಿದರು.

ದ್ವಿತೀಯಾರ್ಧದ ಅಂತ್ಯಕ್ಕೆ 89ನೆ ನಿಮಿಷದಲ್ಲಿ ಬದಲಿ ಆಟಗಾರ ಮುಹಮ್ಮದ್ ಸರ್ದಾರಿ ಇರಾನ್ ಪರ ಮೂರನೆ ಗೋಲು ಬಾರಿಸಿದರು.

ಇರಾನ್ ನಾಯಕ ಮುಹಮ್ಮದ್ ಟೂರ್ನಮೆಂಟ್‌ನಲ್ಲಿ ಎರಡನೆ ಬಾರಿ ಹಳದಿ ಕಾರ್ಡ್ ಪಡೆದ ಹಿನ್ನೆಲೆಯಲ್ಲಿ ಅಂತಿಮ-16 ಸುತ್ತಿನಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದಾರೆ.

ಜರ್ಮನಿ ನಾಕೌಟ್ ಗೆ ಲಗ್ಗೆ

ವಿಶ್ವಕಪ್‌ನ ‘ಸಿ’ ಗುಂಪಿನ ಮತ್ತೊಂದು ಪಂದ್ಯದಲ್ಲಿ ಗಿನಿಯಾ ವಿರುದ್ಧ 3-1 ಗೋಲುಗಳ ಅಂತರದಿಂದ ಜಯ ಸಾಧಿಸಿರುವ ಜರ್ಮನಿ ತಂಡ 17 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಅಂತಿಮ-16ರ ಸುತ್ತಿಗೆ ಲಗ್ಗೆ ಇಟ್ಟಿದೆ.

ಶುಕ್ರವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ಜಾನ್ ಫಿಯೆಟ್ ಆರ್ಪ್ ಜರ್ಮನಿಗೆ ಮತ್ತೊಮ್ಮೆ ಆಸರೆಯಾದರು. 8ನೆ ನಿಮಿಷದಲ್ಲಿ ಗೋಲು ಬಾರಿಸಿ 1-0 ಮುನ್ನಡೆ ಒದಗಿಸಿಕೊಟ್ಟರು. ನಿಕೊಲಸ್(62 ನೆ ನಿಮಿಷ) ಹಾಗೂ ಸೆಟಿನ್(90+2) ಪೆನಾಲ್ಟಿ ಕಾರ್ನರ್‌ನಲ್ಲಿ ಮತ್ತೊಂದು ಗೋಲು ಬಾರಿಸಿ ಜರ್ಮನಿಗೆ 3-1 ಅಂತರದ ಗೆಲುವು ತಂದರು.

 ಗಿನಿಯಾ ಪರ 26ನೆ ನಿಮಿಷದಲ್ಲಿ ಇಬ್ರಾಹಿಮಾ ಸೌಮ್ಹಾ ಸಮಾಧಾನಕರ ಗೋಲು ಬಾರಿಸಿದರು. ಎರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ಜರ್ಮನಿ ಒಟ್ಟು 6 ಅಂಕ ಗಳಿಸುವ ಮೂಲಕ ‘ಸಿ’ ಗುಂಪಿನಲ್ಲಿ ಎರಡನೆ ಸ್ಥಾನ ಪಡೆಯಿತು. 3 ಪಂದ್ಯಗಳಲ್ಲಿ ಕೇವಲ ಒಂದು ಅಂಕ ಗಳಿಸಿರುವ ಆಫ್ರಿಕದ ಗಿನಿಯಾ ತಂಡ ಟೂರ್ನಮೆಂಟ್‌ನಿಂದ ಹೊರ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X