Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಹಾರ ಸಿಗದೆ ಹಸಿವೆಯಿಂದ ಚಡಪಡಿಸಿ...

ಆಹಾರ ಸಿಗದೆ ಹಸಿವೆಯಿಂದ ಚಡಪಡಿಸಿ ಮೃತಪಟ್ಟ ಬಾಲಕಿ: ಆರೋಪ

ಆಧಾರ್ ಲಿಂಕ್ ಮಾಡದ್ದಕ್ಕಾಗಿ ಪಡಿತರ ಚೀಟಿ ರದ್ದು

ವಾರ್ತಾಭಾರತಿವಾರ್ತಾಭಾರತಿ16 Oct 2017 7:06 PM IST
share
ಆಹಾರ ಸಿಗದೆ ಹಸಿವೆಯಿಂದ ಚಡಪಡಿಸಿ ಮೃತಪಟ್ಟ ಬಾಲಕಿ: ಆರೋಪ

ಹೊಸದಿಲ್ಲಿ, ಅ.16: ಆಧಾರ್ ನಂಬರ್ ಲಿಂಕ್ ಮಾಡದೆ ಇದ್ದುದರಿಂದ ಕುಟುಂಬವೊಂದರ ಪಡಿತರ ಚೀಟಿ ರದ್ದಾದ ಪರಿಣಾಮ ಪಡಿತರ ಸಿಗದೆ ಹಸಿವೆಯಿಂದ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ ಎಂದು ಆಹಾರದ ಹಕ್ಕು ಆಂದೋಲನದ ಕಾರ್ಯಕರ್ತರು ಆರೋಪಿಸಿದ್ದಾರೆ.

ದುರ್ಗಾ ಪೂಜೆಯ ರಜಾದಿನಗಳಲ್ಲಿ ಶಾಲೆಯ ಬಿಸಿಯೂಟವಿಲ್ಲದೆ 11 ವರ್ಷದ ಸಂತೋಷಿ ಕುಮಾರಿ 8 ದಿನಗಳ ಕಾಲ ಹಸಿವೆಯಿಂದಿದ್ದು ಮೃತಪಟ್ಟಿದ್ದಾಳೆ ಎಂದು ಆರೋಪಿಸಲಾಗಿದೆ.

ಜಾರ್ಖಂಡ್ ನ ಸಿಮ್ದೇಗಾದ ಕರಿಮತಿ ಗ್ರಾಮದ ಬಾಲಕಿ ಸಂತೋಷಿ ಕುಮಾರಿಯದ್ದು ಬಡ ಕುಟುಂಬ. ಭೂಮಿಯಿಲ್ಲದ, ಉದ್ಯೋಗ, ಸರಿಯಾದ ಆದಾಯವಿಲ್ಲದ ಬಾಲಕಿಯ ಕುಟುಂಬ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸಿಗುವ ಪಡಿತರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿತ್ತು. ಆಧಾರ್ ನಂಬರನ್ನು ಪಡಿತರ ಚೀಟಿಯೊಂದಿಗೆ ಲಿಂಕ್ ಮಾಡದೆ ಇದ್ದುದಕ್ಕಾಗಿ ಸ್ಥಳೀಯ ಪಡಿತರ ಡೀಲರ್ ಈ ಕುಟುಂಬಕ್ಕೆ ಪಡಿತರ ಆಹಾರ ಸಾಮಗ್ರಿಗಳನ್ನು ನೀಡಲು ನಿರಾಕರಿಸಿದ್ದ. ಆರು ತಿಂಗಳಿನಿಂದ ಕುಟುಂಬಕ್ಕೆ ಯಾವುದೇ ಪಡಿತರ ಲಭಿಸಿರಲಿಲ್ಲ ಎಂದು ಸ್ಥಳೀಯ ಪತ್ರಿಕೆಯೊಂದು ಆಹಾರ ಹಕ್ಕು ಆಂದೋಲನದ ಕಾರ್ಯಕರ್ತರು ಆರೋಪಿಸಿದ್ದಾರೆ ಎಂದು ವರದಿ ಮಾಡಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಅನುದಾನಿತ ಆಹಾರ ಸಾಮಗ್ರಿಗಳು ಸಿಗಲು ಆಧಾರ್ ಕಡ್ಡಾಯ ಎಂದು ಕೇಂದ್ರ ಸರಕಾರ ಈ ಹಿಂದೆ ಆದೇಶ ಹೊರಡಿಸಿತ್ತು. ಈ ಘಟನೆ ಸರಕಾರಿ ಕಲ್ಯಾಣ ಯೋಜನೆಗಳನ್ನು ಪಡೆಯಲು ಆಧಾರ್ ಕಡ್ಡಾಯವಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

ಸೆಪ್ಟಂಬರ್ 28ರಂದು ಸಂತೋಷಿ ಕುಮಾರಿ ಹಸಿವೆಯಿಂದ ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆಂದು ಕಾರ್ಯಕರ್ತರು ಹೇಳುತ್ತಾರೆ. ದುರ್ಗಾ ಪೂಜೆಯ ರಜೆಯ ಸಂದರ್ಭ ಮಧ್ಯಾಹ್ನದ ಊಟ ಇಲ್ಲದೆ ಸಂತೋಷಿ ಹಸಿವೆಯಿಂದ ಚಡಪಡಿಸಿದ್ದಳು. ಸೆಪ್ಟಂಬರ್ 27ರಂದು ಹೊಟ್ಟೆನೋವಿನ ಬಗ್ಗೆ ಹೆತ್ತವರಲ್ಲಿ ಹೇಳಿದ್ದ ಬಾಲಕಿ 24 ಗಂಟೆಗಳೊಳಗಾಗಿ ಮೃತಪಟ್ಟಿದ್ದಳು ಎನ್ನಲಾಗಿದೆ.

ಬಾಲಕಿಯ ತಂದೆ ದುಡಿಯುವ ಸ್ಥಿತಿಯಲ್ಲಿಲ್ಲ. ತಾಯಿ ಕೊಯ್ಲಿ ದೇವಿ ಹಾಗು ಆಕೆಯ ಹಿರಿಯ ಪುತ್ರಿ ನೀಮ್ ಕೊಂಬೆಗಳನ್ನು ಮಾರಿ ವಾರಕ್ಕೆ 80 ರೂ.ಗಳನ್ನು ಗಳಿಸುತ್ತಾರೆ. ಜಾನುವಾರುಗಳನ್ನು ಮೇಯಿಸಿದ್ದಕ್ಕಾಗಿ ಗ್ರಾಮಸ್ಥರು ಅಕ್ಕಿಯನ್ನು ನೀಡುತ್ತಿದ್ದರು. ಸಂತೋಷಿಯ ಸಹೋದರನಿಗೆ ಸ್ಥಳೀಯ ಅಂಗನವಾಡಿಯಲ್ಲಿ ಆಹಾರ ಲಭಿಸುತ್ತಿದ್ದು, ಅದನ್ನೇ ಕುಟುಂಬಸ್ಥರು ಹಂಚಿಕೊಂಡು ತಿನ್ನುತ್ತಿದ್ದರು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X