Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರವಾಸಕ್ಕೆ ಹೋದರೆ ರೆಸಾರ್ಟ್ ಗಳಲ್ಲಿ...

ಪ್ರವಾಸಕ್ಕೆ ಹೋದರೆ ರೆಸಾರ್ಟ್ ಗಳಲ್ಲಿ ತಂಗುತ್ತೀರೇ?.. ಹಾಗಾದರೆ ಎಚ್ಚರಿಕೆ ಇರಲಿ

ಡೆಬಿಟ್, ಕ್ರೆಡಿಟ್ ಕಾರ್ಡ್ ಮೂಲಕ ನಿಮ್ಮ ಖಾತೆಗೆ ಕನ್ನ ಕೊರೆಯುತ್ತಾರೆ!

ವಾರ್ತಾಭಾರತಿವಾರ್ತಾಭಾರತಿ16 Oct 2017 8:00 PM IST
share
ಪ್ರವಾಸಕ್ಕೆ ಹೋದರೆ ರೆಸಾರ್ಟ್ ಗಳಲ್ಲಿ ತಂಗುತ್ತೀರೇ?.. ಹಾಗಾದರೆ ಎಚ್ಚರಿಕೆ ಇರಲಿ

ಅಡಿಮಾಲಿ(ಕೇರಳ), ಅ.16: ನೀವು ಬೇರೆ ಊರುಗಳಿಗೆ ಪ್ರವಾಸಕ್ಕೆ ತೆರಳಿದಾಗ ರೆಸಾರ್ಟ್ ನಲ್ಲಿ ಉಳಿದುಕೊಳ್ಳುತ್ತೀರೇ?, ಉಳಿದುಕೊಂಡರೆ ಬಿಲ್ ಪಾವತಿಯನ್ನು ಡೆಬಿಟ್, ಕ್ರೆಡಿಟ್ ಕಾರ್ಡ್ ಮೂಲಕ ಮಾಡುತ್ತೀರೇ?.. ಹಾಗಾದರೆ ತುಸು ಎಚ್ಚರಿಕೆ ವಹಿಸುವುದು ಒಳಿತು. ಏಕೆಂದರೆ ನಿಮ್ಮ ಖಾತೆಯಲ್ಲಿದ್ದ ಹಣ ಲೂಟಿಗೈಯುವ ಸಾಧ್ಯತೆಗಳಿವೆ.

ರೆಸಾರ್ಟ್ ಗೆ ಆಗಮಿಸುತ್ತಿದ್ದ ಪ್ರವಾಸಿಗರ ಖಾತೆಗೆ ಕನ್ನ ಹಾಕುತ್ತಿದ್ದವನನ್ನು ಬಂಧಿಸಿರುವ ಪೊಲೀಸರು ಆಘಾತಕಾರಿ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಮುನ್ನಾರ್ ಚಿತ್ತಿರಪುರಂನ ಗ್ರೀನ್‍ಟ್ರೀಸ್ ರಿಸಾರ್ಟ್‍ನ ನೌಕರ ಚಾಲಕ್ಕುಡಿಯ ಗ್ಲಾಡ್‍ವಿನ್(35) ಎಂಬಾತನನ್ನು ವೆಳ್ಳತ್ತುವಲ್ ಪೊಲೀಸರ ನೆರವಿನಲ್ಲಿ ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ. ಈತನ ಕೈಯಿಂದ ಚೈನಾ ನಿರ್ಮಿತ ಸೈಪಿಂಗ್ ಮೆಶಿನ್ ಒಂದನ್ನು ವಶಪಡಿಸಿಕೊಳ್ಳಲಾಗಿದೆ.

ರೂಮ್‍ ಬುಕ್ ಮಾಡಿ ಉಳಿದುಕೊಳ್ಳಲು ಬರುತ್ತಿದ್ದ  ಹೆಚ್ಚಿನವರು ಬಾಡಿಗೆ, ಇತರ ಖರ್ಚುಗಳಿಗೆ ತಮ್ಮ ಎಟಿಎಂ, ಡೆಬಿಟ್ ಕಾರ್ಡ್‍ಗಳನ್ನು ಉಪಯೋಗಿಸುತ್ತಿದ್ದರು. ಬಂಧಿತ ಗ್ಲಾಡ್‍ವಿನ್ ನೈಜ ಬಿಲ್ ಅನ್ನು ರೆಸಾರ್ಟ್‍ನ ಸ್ವೈಪಿಂಗ್ ಮೆಶಿನ್‍ನಲ್ಲಿ ಸೈಪ್‍ ಮಾಡಿದ ನಂತರ ತನ್ನ ಬಳಿಯಿದ್ದ ಚೈನಾನಿರ್ಮಿತ ಸ್ವೈಪಿಂಗ್ ಮೆಶಿನ್‍ನಲ್ಲಿ ಖಾರ್ಡ್ ಸ್ವೈಪ್ ಮಾಡಿ ಪ್ರವಾಸಿಗರ ಎಟಿಎಂ ಕಾರ್ಡ್ ವಿವರಗಳನ್ನು ಅರಿತುಕೊಳ್ಳುತ್ತಿದ್ದ. ನಂತರ ಖಾತೆಯಿಂದ ಹಣವನ್ನು ವಿತ್‍ಡ್ರಾ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಹೊರರಾಜ್ಯಗಳ ಮತ್ತು ವಿದೇಶಿ ಪ್ರವಾಸಿಗರ ಖಾತೆಗೆ ಈ ರೀತಿ ಕನ್ನ ಹಾಕುತ್ತಿದ್ದ ಈತನ ವಿರುದ್ಧ ತೆಲಂಗಾಣದ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತೆಲಂಗಾಣ ಪೊಲೀಸರು ರೆಸಾರ್ಟ್‍ಗೆ ರೈಡ್ ಮಾಡಿ ಚೈನೀಸ್ ಸ್ವೈಪಿಂಗ್ ಮೆಶಿನ್‍ನ್ನು ವಶಪಡಿಸಿಕೊಂಡು ಗ್ಲಾಡ್‍ವಿನ್ ನನ್ನು ಬಂಧಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X