Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಪಿಸಿಸಿ ಕಾರ್ಯಕಾರಿ ಸಮಿತಿ ರಚಿಸಿ...

ಕೆಪಿಸಿಸಿ ಕಾರ್ಯಕಾರಿ ಸಮಿತಿ ರಚಿಸಿ ರಾಹುಲ್ ಗಾಂಧಿ ಆದೇಶ

ಪಟ್ಟಿಯಲ್ಲಿ ಯಾರ‍್ಯಾರು ಇದ್ದಾರೆ ನೋಡಿ

ವಾರ್ತಾಭಾರತಿವಾರ್ತಾಭಾರತಿ16 Oct 2017 8:49 PM IST
share
ಕೆಪಿಸಿಸಿ ಕಾರ್ಯಕಾರಿ ಸಮಿತಿ ರಚಿಸಿ ರಾಹುಲ್ ಗಾಂಧಿ ಆದೇಶ

ಬೆಂಗಳೂರು, ಅ.16: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರಕ್ಕೆ ಮತ್ತೆ ಬರಲೇಬೇಕು ಎಂದು ಪಣತೊಟ್ಟಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ, ಕೆಪಿಸಿಸಿ ಕಾರ್ಯಕಾರಿ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಶಾರದಾ ಮೋಹನ್ ಶೆಟ್ಟಿ, ಜಿ.ಪದ್ಮಾವತಿ, ಶರಣಪ್ಪ ಸುನಾಗರ್, ಬಿ.ಜಿ.ಗೋವಿಂದಪ್ಪ, ಎಂ.ರಾಮಚಂದ್ರಪ್ಪ, ಎಚ್.ಎಂ.ರೇವಣ್ಣ, ಬಿ.ಶಿವಣ್ಣನವರ್, ದೊಡ್ಡಸ್ವಾಮಿ ಗೌಡ, ಡಾ.ಲೋಹಿತ್ ನಾಯ್ಕರ್, ಎಸ್.ಆರ್.ಮರ್ಸಿ, ರಾಮಲಿಂಬಾಜಿ ಮಾನೆ, ಪುಟ್ಟರಂಗಶೆಟ್ಟಿ, ಮಂಜುನಾಥ್, ತುಳಸಿರಾಮ್, ಶಾಂತಾರಾಮ್ ಹೆಗ್ಡೆ, ಜೆ.ಅಲೆಕ್ಸಾಂಡರ್, ಅಭಯಚಂದ್ರ ಜೈನ್, ಪರಸ್ಮಲ್ ಸುಖಾನಿ, ಎ.ಬಿ.ಪಾಟೀಲ್, ಎಸ್.ಶಿವಶಂಕರಪ್ಪ.

ಡಾ.ಎ.ಬಿ.ಮಾಲಕರೆಡ್ಡಿ, ಸಲೀಮ್‌ಅಹ್ಮದ್, ಅಬ್ದುಲ್‌ವಹಾಬ್, ಸಿ.ಎಂ.ಇಬ್ರಾಹೀಮ್, ಮುಹಮ್ಮದ್ ಝಾಹೆದ್, ಹಾಶೀಮ್‌ಪೀರ್ ವಾಲೀಕಾರ್, ಶಿವರಾಜತಂಗಡಗಿ, ಕರಿಯಣ್ಣ, ಅಂಜನಮೂರ್ತಿ, ನರಸಿಂಗರಾವ್ ಸೂರ್ಯವಂಶಿ, ಆರ್.ಬಿ.ತಿಮ್ಮಾಪುರ್, ಧರ್ಮಸೇನಾ, ಪ್ರಕಾಶ್ ರಾಥೋಡ್, ಎಚ್.ಹನುಮಂತಪ್ಪ, ಬಲದೇವಕೃಷ್ಣ, ಭೀಮ್‌ಘಾಟ್ಗೆ, ಪುಂಡಲೀಕ ರಾವ್, ಸುಮಾ ವಸಂತ್, ವಿ.ಎಸ್.ಉಗ್ರಪ್ಪ, ಕೆ.ಎನ್.ರಾಜಣ್ಣ, ವಿ.ಮುನಿಯಪ್ಪ, ಡಾ.ಪ್ರೇಮಚಂದ್ರಸಾಗರ್, ಸಿ.ನಾರಾಯಣಸ್ವಾಮಿ.

ಎಸ್.ಎಂ.ಆನಂದ್, ಮಂಜುನಾಥಭಂಡಾರಿ, ದಾಸೇಗೌಡ, ಮರಿಚಿನ್ನಮ್ಮ, ಇಕ್ಬಾಲ್ ಅಹ್ಮದ್ ಸರಡಗಿ, ಪ್ರೊ.ಐ.ಜಿ.ಸನದಿ, ಫಿರೋಝ್‌ಸೇಠ್, ಬಿ.ನಾರಾಯಣರಾವ್, ಮಾಲೀಕಯ್ಯ ಗುತ್ತೇದಾರ್, ವೆಂಕಟರಮಣಪ್ಪ, ಬಿ.ಸಿ.ಪಾಟೀಲ್, ಕೆ.ಶಿವಮೂರ್ತಿ, ಎಚ್.ಸಿ.ರುದ್ರಪ್ಪ, ಕಡೂರು ನಂಜಪ್ಪ, ರಘು ಆಚಾರ್, ಸೌಂದರ್ಯ ಮಂಜಪ್ಪ, ಉಮಾಶ್ರೀ, ಜಯಮಾಲಾ, ರಮ್ಯಾ, ಗುರಮ್ಮ ಸಿದ್ದಾರೆಡ್ಡಿ, ಸವೀತಾ ಪೂಣಚ್ಚ, ಬಳ್ಳಾಲ, ಕೆ.ಎಂ.ನಾಗರಾಜ್.

 ಡೇವಿಡ್ ಸಿಮೆಯೋನ್, ಹಸನ್‌ಸಾಬ್ ಧೋತಿಹಾಳ್, ಸಿ.ಆರ್.ನಾರಾಯಣಪ್ಪ, ಝಮೀರ್‌ಪಾಷ, ಟಿ.ವಿ.ಮಾರುತಿ, ಸುಂದರ ಪಾಂಡಿಯನ್, ರಫೀಕ್ ಖಾನ್ಪೂರಿ, ಎಚ್.ವೈ.ಮೇಟಿ, ಸಿ.ಎಸ್.ಶಿವಳ್ಳಿ, ಮಂಜುನಾಥ ಕುನ್ನೂರು, ಶರಣಪ್ಪ ಮಟ್ಟೂರ್, ಮಲ್ಲಿಕಾರ್ಜುನ್ ನಾಗಪ್ಪ, ಅಜಯ್‌ಸಿಂಗ್, ರಾಜಶೇಖರ ಪಾಟೀಲ್, ರಹೀಮ್‌ಖಾನ್, ಪಿ.ಟಿ.ಪರಮೇಶ್ವರ್ ನಾಯ್ಕಿ, ಎನ್.ಎಂ.ನಬಿ, ಇ.ತುಕಾರಾಂ, ವಿನಯಕುಮಾರ್ ಸೊರಕೆ.

ಕೆ.ಆರ್.ಪೇಟೆ ಕೃಷ್ಣ, ಚಂದ್ರಲೇಖಾ, ಜಾನ್ ರಿಚರ್ಡ್ ಲೋಬೋ, ರಾಜು ಎಸ್.ಅಲಗೂರ್, ಬಿ.ಆರ್.ಯಾವಗಲ್, ಬಿ.ಎಸ್.ಪಾಟೀಲ್, ಪಿ.ಎಂ.ಅಶೋಕ್, ಪ್ರೇಮಾ ಕಾರ್ಯಪ್ಪ, ಧನಂಜಯ ಕುಮಾರ್‌ರನ್ನು ಕಾರ್ಯಕಾರಿ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಇವರೊಂದಿಗೆ, ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ, ಜೈರಾಂ ರಮೇಶ್, ಪ್ರಕಾಶ್ ಹುಕ್ಕೇರಿ, ಡಿ.ಕೆ.ಸುರೇಶ್, ಧೃವನಾರಾಯಣ್, ಬಿ.ವಿ.ನಾಯ್ಕ, ಬಿ.ಎನ್.ಚಂದ್ರಪ್ಪ, ಕೆ.ಸಿ.ರಾಮಮೂರ್ತಿ, ಪ್ರೊ.ರಾಜೀವ್‌ಗೌಡರನ್ನು ಸಮಿತಿಗೆ ನೇಮಕ ಮಾಡಲಾಗಿದೆ.

ರಾಜ್ಯ ಸರಕಾರದ ಎಲ್ಲ ಸಚಿವರಿಗೆ ಸಮಿತಿಯಲ್ಲಿ ವಿಶೇಷ ಆಹ್ವಾನಿತರನ್ನಾಗಿ ನಿಯುಕ್ತಿಗೊಳಿಸಲಾಗಿದ್ದು, ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ ಬಾದರ್ಲಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್, ಸೇವಾದಳದ ಮುಖ್ಯ ಆಯೋಜಕ ಪ್ಯಾರೇಜಾನ್, ಎನ್‌ಎಸ್‌ಯುಐ ಅಧ್ಯಕ್ಷ ಎಚ್.ಎಸ್.ಮಂಜುನಾಥ್, ಐಎನ್‌ಟಿಯುಸಿ ಅಧ್ಯಕ್ಷ ರಾಕೇಶ್ ಮಲ್ಲಿಯನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X