Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರಸಭೆ ಆಸ್ತಿ ಕಬಳಿಸಿದವರ ಮೇಲೆ ಕಠಿಣ...

ನಗರಸಭೆ ಆಸ್ತಿ ಕಬಳಿಸಿದವರ ಮೇಲೆ ಕಠಿಣ ಕ್ರಮಕ್ಕೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Oct 2017 11:17 PM IST
share
ನಗರಸಭೆ ಆಸ್ತಿ ಕಬಳಿಸಿದವರ ಮೇಲೆ ಕಠಿಣ ಕ್ರಮಕ್ಕೆ ಸೂಚನೆ

ಕೊಳ್ಳೇಗಾಲ,ಅ.16: ಸರ್ಕಾರಿ ಜಾಗವನ್ನು ಕಬಳಿಸಿ ದಾಖಲಾತಿಗಳನ್ನು ನಕಲು ಮಾಡಿ ಕಟ್ಟಡ ಕಟ್ಟಿದ್ದರೆ ಅಂತವರ ವಿರುದ್ಧ ಕಾನೂನಾತ್ಮಕ ಕ್ರಮಕೈಗೊಳ್ಳುವಂತೆ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತರಿಗೆ ಶಾಸಕ ಎಸ್.ಜಯಣ್ಣ ಅವರು ಸೂಚಿಸಿದರು.

ಪಟ್ಟಣದ ಸಿಡಿಎಸ್ ಭವನದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ, ಯಾವುದೇ ವ್ಯಕ್ತಿಯಾಗಿರಲಿ ಅಕ್ರಮವಾಗಿ ಸರ್ಕಾರಿ ಹಾಗೂ ನಗರಸಭೆ ಆಸ್ತಿ ಕಬಳಿಸಿದವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು, ಅಕ್ರಮಕ್ಕೆ ಸಹಕರಿಸುವ ಅಧಿಕಾರಿ ವಿರುದ್ದವು ಕ್ರಮಕೈಗೊಳ್ಳಲು ಸೂಚಿಸಿದರು.

ಆರ್‍ಎಂಸಿ ರಸ್ತೆ ಯಾವುದೇ ಕಾರಣಕ್ಕೂ 60 ಅಡಿಗಿಂತ ಕಡಿಮೆಗೊಳಿಸಲು ಸಾಧ್ಯವಿಲ್ಲ ಈಗಾಗಲೇ ಟೆಂಡರ್ ಪ್ರಿಕಯೆ ನಡೆದಿದ್ದು ಕಾಮಗಾರಿ ಆರಂಭವಾಗಿದೆ ಹಾಲಿ ವಾಸ ಇರುವ ಮನೆಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಶಾಸಕ ಜಯಣ್ಣ ತಿಳಿಸಿದರು. ಸಭೆಯಲ್ಲಿ ಸದಸ್ಯರುಗಳಾದ ಮಂಗಳಗೌರಿ ಹಾಗೂ  ಅಕ್ಮಲ್‍ರವರು 50 ಅಡಿಗಳಿಗೆ ರಸ್ತೆ ಸೀಮಿತಗೊಳಿಸಬೇಕು ಎಂಬ ಬೇಡಿಕೆಯನ್ನು ಸಭೆಯಲ್ಲಿ ತಿರಸ್ಕರಿಸಲಾಯಿತು.

ಇದೇ ಸಂಧರ್ಭದಲ್ಲಿ ವಾಸವಿ ವಿದ್ಯಾಸಂಸ್ಥೆ ಹಾಗೂ ಮಾನಸ ಕಾಲೇಜು ಕಟ್ಟಡಗಳಿಗೆ ನಗರಸಭೆಯಿಂದ ರಹದಾರಿಯನ್ನು ಪದೆ ಪದೇ ಕಟ್ಟಡ ನಿರ್ಮಿಸಿದ್ದಾರೆ. ವಾಸವಿ ವಿದ್ಯಾಸಂಸ್ಥೆ ಪರಂಪೋರ್ ಜಾಗವಾಗಿದ್ದು ಅಕ್ರಮ ಕಟ್ಟವಾಗಿದೆ ಎಂದು ಸದಸ್ಯ ಎ.ಪಿ ಶಂಕರ್ ಗಮನ ಹರಿಸಿದಾಗ ಈ ಬಗ್ಗೆಯ ಪರೀಶಿಲಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ಶಾಸಕರು ಸೂಚಿಸಿದರು.

ಅಂಜುಮನ್ ಇಸ್ಲಾಮಿಯ ಕಟ್ಟಡ ಹಿಂಬಾಗ 29286 ಚದರಿ ಅಡಿ ನಿವೇಶನ ನಂದಿನಿ ಹೋಟೆಲ್ ಸಮೀಪ ಇರುವ ಈಶ್ವರ ಎಂಬುವವರು 36339 ಚದರು ಅಡಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಪಶು ಆಸ್ಪತ್ರೆ ಬಳಿ ಇರುವ 10*8 ಮೀಟರ್ ಜಾಗವನ್ನು ಭಾಗ್ಯಮ್ಮ ಶಿವಲಿಂಗಯ್ಯ  ಎಂಬುವವರು ಜಿ.ವಿ.ಗೌಡ ಹಾಸ್ಟೆಲ್ ಬಳಿ 5 ಸೆಂಟ್ ಜಾಗವನ್ನು ವೀಣಾ ಎಂಬುವವರುಅಕ್ರಮ ಖಾತೆ ಮಾಡಿಸಿಕೊಂಡಿದ್ದಾರೆಂದು ಪೌರಾಯುಕ್ತರು ಸಭೆ ಗಮನಕ್ಕೆ ತಂದಾಗ ಈ ಖಾತೆಗಳನ್ನು ರದ್ದು ಪಡಿಸಲು ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಈದ್ಗಾ ಮೋಹಾಲ್ಲಾದಲ್ಲಿ ಶವಗಾರ ಮನೆಯನ್ನು ಸಹಾ ಪರಭಾರೆ ಮಾಡಿ ಮನೆ ಕಟ್ಟಲಾಗಿದೆ ಈ ಬಗ್ಗೆಯು ತನಿಖೆ ಮಾಡಿ ಎಂದು ಸದಸ್ಯ ಎ.ಪಿ ಶಂಕರ್ ಸಭೆ ಗಮನಕ್ಕೆ ತಂದರು.

ನವೆಂಬರ್ 1 ರಿಂದ ಸರ್ಕಾರಿ ಆಸ್ಪತ್ರೆ ಎದುರು ಇರುವ ತಹಶಿಲ್ದಾರ್ ಹಳೇ ವಸತಿಗೃಹ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ 500 ಮಂದಿಗೆ ಊಟ ತಿಂಡಿ ಒದಗಿಸಲಾಗುವುದು ಎಂದು ಶಾಸಕ ಜಯಣ್ಣ ಸಭೆಯಲ್ಲಿ ತಿಳಿಸಿದರು.

9 ನೇ ವಾರ್ಡ್‍ನ ಸದಸ್ಯೆ ಲಕ್ಷ್ಮೀ ಇಂದ್ರೇಶ್‍ರವರು ಮಾತನಾಡಿ, ತನ್ನ ವಾರ್ಡಿನಲ್ಲಿ ಒಳಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಅಲ್ಲಿನ ಭಾಗದ ಜನರು ತುಂಬಾ ತೊಂದರೆ ಉಂಟಾಗಿದೆ. ಇಬ್ಬರು ಬಿದ್ದು ಕಾಳು ಮುರಿದುಕೊಂಡಿದ್ದಾರೆ ಅನೇಕ ಬಾರಿ ಅಧಿಕಾರಿಗಳ ಗಮನಹರಿಸಿದರು ಏನು ಕ್ರಮ ಕೈಗೊಂಡಿಲ್ಲ 15 ದಿನದಲ್ಲಿ ಸರಿಪಡಿಸದೆ ಇದ್ದರೆ ನಗರಸಭೆ ಕಛೆರಿಗೆ ನಮ್ಮ ವಾರ್ಡ್ ಜನರು ಮುತ್ತಿಗೆ ಹಾಕಿ ಬೀಗ ಜಡಿಯುವ ಬೆದರಿಕೆ ಹಾಕಿದಾಗ, ಶಾಸಕರು ಕೂಡಲೇ ಕ್ರಮ ಕೈಗೊಳ್ಳಲು ಸಹಾಯಕ ಕಾರ್ಯಪಾಲಕ ಅಭಿಯಂನತರ ಗಂಗಾಧರಗೆ ಸೂಚಿಸಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷ ಶಾಂತರಾಜು, ಉಪಾಧ್ಯಕ್ಷ ನಂಜುಂಡ, ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷ, ನಗರಸಭೆ ಪೌರಾಯುಕ್ತ ಲಿಂಗರಾಜು, ಸದಸ್ಯರುಗಳಾದ ಮಲ್ಲಿಕಾರ್ಜುನ, ರಮೇಶ್, ರಾಮಕೃಷ್ಣ, ರಂಗಸ್ವಾಮಿ, ನರಸಿಂಹನ್, ಶಿವಾನಂದ, ರಾಘವೇಂದ್ರ, ಗಿರೀಶ್, ಕೃಷ್ಣಯ್ಯ, ನಾಗಸುಂದ್ರಮ್ಮ, ಲಾಜರೆಸ್, ಶಂಕರನಾರಾಯಣ್‍ಗುಪ್ತ, ಸುಮಾ,  ಎಇಇ ಗಂಗಾಧರ್, ಪರಶಿವ, ಕಾಂತರಾಜು, ನಟರಾಜು, ಸಿದ್ದಪ್ಪ, ನಗರಸಭೆಯ ಎಲ್ಲಾ ಸದಸ್ಯರುಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X