Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ರೆಝಿಲ್ ಗೆ ಅಜೇಯ ಗೆಲುವಿನ ಓಟ...

ಬ್ರೆಝಿಲ್ ಗೆ ಅಜೇಯ ಗೆಲುವಿನ ಓಟ ಮುಂದುವರಿಸುವ ಗುರಿ

ವಾರ್ತಾಭಾರತಿವಾರ್ತಾಭಾರತಿ17 Oct 2017 11:34 PM IST
share
ಬ್ರೆಝಿಲ್ ಗೆ ಅಜೇಯ ಗೆಲುವಿನ ಓಟ ಮುಂದುವರಿಸುವ ಗುರಿ

ಕೊಚ್ಚಿ, ಅ.17: ಗ್ರೂಪ್ ಹಂತದ ಎಲ್ಲ ಮೂರು ಪಂದ್ಯಗಳಲ್ಲೂ ಜಯ ಗಳಿಸಿ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಬ್ರೆಝಿಲ್ ತಂಡ ಫಿಫಾ ಅಂಡರ್-17 ವಿಶ್ವಕಪ್‌ನ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬುಧವಾರ ಹೊಂಡುರಾಸ್ ತಂಡವನ್ನು ಎದುರಿಸಲಿದೆ.

ನಾಲ್ಕನೆ ಬಾರಿ ಪ್ರಶಸ್ತಿ ಗೆಲ್ಲುವ ಪ್ರಯತ್ನದಲ್ಲಿರುವ ಬ್ರೆಝಿಲ್ ತಂಡ ‘ಡಿ’ ಗುಂಪಿನ ಎಲ್ಲ ಮೂರು ಪಂದ್ಯಗಳಲ್ಲೂ ಜಯ ಗಳಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿತ್ತು. ಸ್ಪೇನ್ ವಿರುದ್ಧ 2-1 ಅಂತರದಲ್ಲಿ ಜಯ ಗಳಿಸುವ ಮೂಲಕ ವಿಶ್ವಕಪ್‌ನಲ್ಲಿ ಅಭಿಯಾನ ಆರಂಭಿಸಿದ್ದ ಬ್ರೆಝಿಲ್ ತಂಡ ಬಳಿಕ ಎರಡು ಪಂದ್ಯಗಳಲ್ಲಿ ಉತ್ತರ ಕೊರಿಯಾ ಮತ್ತು ನೈಜರ್ ವಿರುದ್ಧ 2-0 ಅಂತರದಲ್ಲಿ ಗಳಿಸಿತ್ತು.

 ಬ್ರೆಝಿಲ್‌ಗೆ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಇ’ ಗುಂಪಿನಲ್ಲಿ ಮೂರನೆ ಸ್ಥಾನ ಪಡೆದ ಹೊಂಡುರಾಸ್ ತಂಡ ಕಠಿಣ ಸವಾಲು ನೀಡುವ ನಿಟ್ಟಿನಲ್ಲಿ ತಯಾರಿ ನಡೆಸಿದೆ.ಹೊಂಡುರಾಸ್ ತಂಡ 1 ಪಂದ್ಯದಲ್ಲಿ ಜಯ ಗಳಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿದೆ. ಬ್ರೆಝಿಲ್ ತಂಡ ಈ ಪಂದ್ಯದಲ್ಲಿ ಜಯ ಗಳಿಸಿದರೆ ಅ.22ರಂದು ಕೋಲ್ಕತಾದಲ್ಲಿ ನಡೆಯಲಿರುವ ಕ್ವಾರ್ಟರ್ ಫೈನಲ್‌ನಲ್ಲಿ ಜರ್ಮನಿಯ ಸವಾಲು ಎದುರಾಗಲಿದೆ. ಜರ್ಮನಿಯು ಸೋಮವಾರ ಹೊಸದಿಲ್ಲಿಯಲ್ಲಿ ನಡೆದ ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಕೊಲಂಬಿಯಾ ವಿರುದ್ಧ 4-0 ಅಂತರದಲ್ಲಿ ಭರ್ಜರಿ ಜಯ ಗಳಿಸಿ ಕ್ವಾರ್ಟರ್ ಫೈನಲ್ ತಲುಪಿದೆ.

ಬ್ರೆಝಿಲ್ ಮತ್ತು ಹೊಂಡುರಾಸ್ ಫಿಫಾ ಅಂಡರ್-17 ವಿಶ್ವಕಪ್‌ನಲ್ಲಿ 2ನೆ ಬಾರಿ ಮುಖಾಮುಖಿಯಾಗಲಿದೆ. ಈ ಮೊದಲು ಯುಎಇಯಲ್ಲಿ 2013ರಲ್ಲಿ ನಡೆದ ಫೈನಲ್‌ನಲ್ಲಿ ಹೊಂಡುರಾಸ್‌ನ್ನು ಬ್ರೆಝಿಲ್ 3-0 ಅಂತರದಲ್ಲಿ ಮಣಿಸಿತ್ತು.

ಹೊಂಡುರಾಸ್ ತಂಡ ಗ್ರೂಪ್ ಹಂತದ ಪಂದ್ಯದಲ್ಲಿ ಜಪಾನ್ ವಿರುದ್ಧ 1-6 ಮತ್ತು ಫ್ರಾನ್ಸ್ ವಿರುದ್ಧ 1-5 ಅಂತರದಲ್ಲಿ ಸೋಲು ಅನುಭವಿಸಿತ್ತು. ಆದರೆ ನ್ಯೂ ಕ್ಲಾಡೋನಿಯಾ ವಿರುದ್ಧ 5-0 ಭರ್ಜರಿ ಗೆಲುವಿನೊಂದಿಗೆ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಅವಕಾಶ ದೃಢಪಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X