Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂಡಗೋಡ: ಹೊಂಡಮಯ ರಸ್ತೆ; ದುರಸ್ತಿಗೆ...

ಮುಂಡಗೋಡ: ಹೊಂಡಮಯ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ17 Oct 2017 11:35 PM IST
share
ಮುಂಡಗೋಡ: ಹೊಂಡಮಯ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ

ಮುಂಡಗೋಡ, ಅ.17: ತಾಲೂಕಿನ ಚೌಡಳ್ಳಿ ಪಂಚಾಯತ್ ವ್ಯಾಪ್ತಿಯ ಕ್ಯಾಸನಕೇರಿ-ತ್ಯಾಮನಕೊಪ್ಪರಸ್ತೆಯಲ್ಲಿ ಹೊಂಡಗಳು ಬಿದ್ದು ರಸ್ತೆ ತೀರಾ ಹದಗೆಟ್ಟಿದ್ದು ಪರದಾಡುವಂತಾಗಿದೆ ಎಂದು ಮೂರ್ನಾಲ್ಕು ಗ್ರಾಮದ ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ.

ಈ ರಸ್ತೆಯು ಕ್ಯಾಸನಕೇರೆ ಹಾಗೂ ಮುಂಡಗೋಡ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ಕೊಂಡಿಯಾಗಿದೆ. ಈ ಡಾಂಬರ್ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದ ಪರಿಣಾಮ ಹೊಂಡಗಳು ಮಳೆಯ ನೀರಿನಿಂದ ತುಂಬಿಹೋಗಿವೆ. ರಸ್ತೆಯಲ್ಲಿ ವಾಹನ ಸಂಚಾರ ಮಾಡುವುದೇ ದುಸ್ತರವಾಗಿದೆ ರಾತ್ರಿಯಂತೂ ವಾಹನ ಸಂಚಾರ ಮಾಡುವುದು ಕಷ್ಟಸಾಧ್ಯ ಎಂದು ತಮ್ಮ ಅಳಲು ತೋಡಿಕೊಂಡರು.

ಗ್ರಾಮಸ್ಥರು 3 ಕಿ.ಮೀ. ದೂರದ ಮುಂಡಗೋಡ ಪಟ್ಟಣಕ್ಕೆ ಬರಲು ಈ ರಸ್ತೆಯ ಮೇಲೆಯೇ ಅವಲಂಬಿತ. ಈಗ ರಸ್ತೆ ಹದಗೆಟ್ಟಿರುವುದರಿಂದ ತ್ಯಾಮನಕೊಪ್ಪಗ್ರಾಮಸ್ಥರು ತಗ್ಗಿನಕೊಪ್ಪಮಾರ್ಗವಾಗಿ ಕರವಳ್ಳಿ ಬಂದು ಅಲ್ಲಿಂದ ಕುಸೂರ ಕತ್ತರಿಯ ಯಲ್ಲಾಪುರ-ಮುಂಡಗೋಡ ರಸ್ತೆಗೆ ಬಂದು 7-8 ಕಿ.ಮೀ ಪ್ರಯಾಣಿಸಿ ಮುಂಡಗೋಡ ಬರುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದರಿಂದ ವೇಳೆಯ ಜೊತೆಗೆ ಹಣವು ಖರ್ಚು. ಸಂಬಂಧಪಟ್ಟ ಇಲಾಖೆ ಈ ರಸ್ತೆಯನ್ನು ಕೂಡಲೇ ಡಾಂಬರೀಕರಣ ಮಾಡಿದರೆ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೇರಿದಂತೆ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಗ್ರಾಮಸ್ಥರ ಅಭಿಪ್ರಾಯ. ಈ ರಸ್ತೆಯ ಕುರಿತು ನಿಷ್ಕಾಳಜಿ ತೋರಿದರೆ ಮುಂದಿನ ದಿನಗಳಲ್ಲಿ ಹೊರಾಟದ ಹಾದಿ ಹಿಡಿಯುವುದಾಗಿ ಗ್ರಾಮಸ್ಥರಿಂದ ಮಾತು ಕೇಳಿಬಂದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X