Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಮತಾ ಹತ್ಯೆಗೆ 65 ಲಕ್ಷ ರೂ. ಬಹುಮಾನ!

ಮಮತಾ ಹತ್ಯೆಗೆ 65 ಲಕ್ಷ ರೂ. ಬಹುಮಾನ!

ವಾರ್ತಾಭಾರತಿವಾರ್ತಾಭಾರತಿ18 Oct 2017 9:23 AM IST
share
ಮಮತಾ ಹತ್ಯೆಗೆ 65 ಲಕ್ಷ ರೂ.  ಬಹುಮಾನ!

ಕೊಲ್ಕತ್ತಾ, ಅ. 18: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಹತ್ಯೆ ಮಾಡಿದರೆ ಒಂದು ಲಕ್ಷ ಡಾಲರ್ (65 ಲಕ್ಷ ರೂಪಾಯಿ) ಬಹುಮಾನ ನೀಡುವ ಆಶ್ವಾಸನೆಯ ವಾಟ್ಸ್ಆ್ಯಪ್ ಸಂದೇಶ ಹರಿದಾಡುತ್ತಿದೆ.

ಮುರ್ಶಿದಾಬಾದ್‌ನ ಬೆರ್ಹಾಂಪುರದ 19 ವರ್ಷದ ವಿದ್ಯಾರ್ಥಿಯ ಮೊಬೈಲ್‌ಗೆ ಈ ಸಂದೇಶವು ಅಮೆರಿಕದ ಫ್ಲೋರಿಡಾದಿಂದ ಬಂದಿದೆ.

"ಲ್ಯಾಟಿನ್ ಮೂಲದ ವ್ಯಕ್ತಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬನಿಂದ ಸೋಮವಾರ ಮಧ್ಯಾಹ್ನ ಸಂದೇಶ ಬಂದಿದೆ. ಉಗ್ರ ಸಂಘಟನೆಯೊಂದರ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಭಾರತದಲ್ಲೂ ಪಾಲುದಾರರನ್ನು ನೋಡುತ್ತಿರುವುದಾಗಿ ಆತ ಸಂದೇಶ ರವಾನಿಸಿದ್ದಾನೆ" ಎಂದು ವಿದ್ಯಾರ್ಥಿ ಹೇಳಿಕೊಂಡಿದ್ದಾನೆ.

"ನಮಗೆ ನೆರವು ನೀಡುವುದಾದರೆ 65 ಲಕ್ಷ ರೂ. ನೀಡುತ್ತೇವೆ. ನೀನು ಸುರಕ್ಷಿತವಾಗಿರುತ್ತಿ. ನೀನು ಸಿದ್ಧನಿರುವೆಯಾ?" ಎಂದು ಪ್ರಶ್ನಿಸಿದ್ದಾನೆ. ವಿದ್ಯಾರ್ಥಿ ಸ್ವಲ್ಪ ಕಾಲಾವಕಾಶ ನೀಡುವಂತೆ ಕೋರಿದ್ದಾನೆ. ಅದಕ್ಕೆ ಪ್ರತಿಯಾಗಿ, "ತಕ್ಷಣ ಮಾಡಬೇಕು. ಇಲ್ಲದಿದ್ದರೆ ಬೇರೊಬ್ಬನನ್ನು ನಾವು ಆಯ್ಕೆ ಮಾಡುತ್ತೇವೆ. ಒಂದು ಲಕ್ಷ ಡಾಲರ್ ಕೈಬಿಡಬೇಡ" ಎಂದು ಉತ್ತರಿಸಿದ್ದಾನೆ. ಇದಕ್ಕೆ ವಿದ್ಯಾರ್ಥಿ, "ನೋ ಥ್ಯಾಂಕ್ಸ್" ಎಂದು ಪ್ರತಿಕ್ರಿಯೆ ನೀಡಿದ್ದಾನೆ.

2.46ರ ವೇಳೆಗೆ ಮತ್ತೆ ಕರೆ ಮಾಡಿ, ನೀನು ಅವಕಾಶ ಕಳೆದುಕೊಂಡೆ ಎಂದು ಹೇಳಿದ್ದಾನೆ. ಮಧ್ಯಾಹ್ನ 3.30ರ ವೇಳೆಗೆ, ಭಾರತಕ್ಕೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿ ಸಂದೇಶ ಬಂದಿದೆ. ಅದಕ್ಕೆ ವಿದ್ಯಾರ್ಥಿ, "ನಾನು ನಮ್ಮ ದೇಶವನ್ನು ಪ್ರೀತಿಸುತ್ತೇನೆ; ಅದರ ವಿನಾಶವನ್ನಲ್ಲ" ಎಂದು ಹೇಳಿಕೊಂಡಿದ್ದಾನೆ. ಆ ಕಡೆಯಿಂದ ವ್ಯಕ್ತಿ, "ನಾನು ಭಾರತವನ್ನು ನಾಶ ಮಾಡುವುದಿಲ್ಲ. ನಾವು ಕೇವಲ ಒಬ್ಬ ವ್ಯಕ್ತಿಯ ಹತ್ಯೆಗೆ ಮುಂದಾಗಿದ್ದೇವೆ" ಎಂದು ಹೇಳಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X