Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾಜ್ ಮಹಲ್ ಹೇಳಿಕೆಗಾಗಿ ವಿವರಣೆ ನೀಡಿ:...

ತಾಜ್ ಮಹಲ್ ಹೇಳಿಕೆಗಾಗಿ ವಿವರಣೆ ನೀಡಿ: ಸೋಮ್ ಗೆ ಆದಿತ್ಯನಾಥ್ ಆದೇಶ

ವಾರ್ತಾಭಾರತಿವಾರ್ತಾಭಾರತಿ18 Oct 2017 11:08 AM IST
share
ತಾಜ್ ಮಹಲ್ ಹೇಳಿಕೆಗಾಗಿ ವಿವರಣೆ ನೀಡಿ: ಸೋಮ್ ಗೆ ಆದಿತ್ಯನಾಥ್  ಆದೇಶ

ಆಗ್ರಾ,ಆ.18 :  ವಿಶ್ವವಿಖ್ಯಾತ ತಾಜ್ ಮಹಲ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರಿಂದ ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ವಿವರಣೆ ಕೇಳಿದ್ದಾರೆ. ಭಾರೀ ವಿವಾದಕ್ಕೆ ಕಾರಣವಾಗಿ ಪಕ್ಷಕ್ಕೆ ಮುಜುಗರವನ್ನೂ ಉಂಟು ಮಾಡಿದ ಇಂತಹ ಒಂದು ಹೇಳಿಕೆಯನ್ನು ಮಾಡಿದ್ದೇಕೆ ಎಂದು ಮುಖ್ಯಮಂತ್ರಿ ವಿವರಣೆ ಕೇಳಿರುವುದನ್ನು ಬಿಜೆಪಿಯ ಉನ್ನತ ಮೂಲಗಳು ದೃಢ ಪಡಿಸಿವೆ. ಈ ವಿವಾದಕ್ಕೆ ಅಂತ್ಯ ಹಾಡುವ ಸಲುವಾಗಿ ಅಕ್ಟೋಬರ್ 26ರ ತಮ್ಮ ಆಗ್ರಾ ಭೇಟಿಯ ವೇಳೆ ತಾಜ್ ಮಹಲ್ ಗೂ ಭೇಟಿ ನೀಡುವ ಕಾರ್ಯಕ್ರಮವನ್ನು ಯೋಗಿ ಆದಿತ್ಯನಾಥ್ ಹಾಕಿಕೊಂಡಿದ್ದಾರೆ.

ಸರ್ಧಾನ ಕ್ಷೇತ್ರದ ಶಾಸಕರಾಗಿರುವ  ಸಂಗೀತ್ ಸೋಮ್ ಅವರ ಹೇಳಿಕೆಯನ್ನು  ಪಕ್ಷ ಒಪ್ಪುವುದಿಲ್ಲ ಎಂದು ರಾಜ್ಯ ಬಿಜೆಪಿ ವಕ್ತಾರ ಚಂದ್ರ ಮೋಹನ್ ಹೇಳಿದ್ದಾರೆ. ``ಸೋಮ್ ಅವರು ತಾಜ್ ಮಹಲ್ ಬಗ್ಗೆ ಹೇಳಿರುವುದು ಸಂಪೂರ್ಣವಾಗಿ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಆಗ್ರಾದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ನಮ್ಮ ಪಕ್ಷದ ಸರಕಾರ ಸಾಕಷ್ಟು ಶ್ರಮಿಸುತ್ತಿದೆ, ಇದಕ್ಕಾಗಿ ಹಲವಾರು ಯೋಜನೆಗಳನ್ನೂ ಹಮ್ಮಿಕೊಂಡಿದೆ,'' ಎಂದು ಅವರು ತಿಳಿಸಿದರು.

ಈತನ್ಮಧ್ಯೆ ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ಸಯ್ಯದ್ ವಸೀಂ ರಿಝ್ವಿ ಕೂಡ ಈ ವಿವಾದದಲ್ಲಿ ಕೈಯ್ಯಾಡಿಸಿದ್ದಾರೆ. ``ತಾಜ್ ಮಹಲ್ ಒಂದು ಪ್ರೇಮದ ಸಂಕೇತವಾಗಬಹುದೇ ಹೊರತು ಪ್ರಾರ್ಥನಾ ಸ್ಥಳವಲ್ಲ. ಹೆಚ್ಚಿನ ಮುಘಲರು ವಿಲಾಸಿ ವ್ಯಕ್ತಿತ್ವದವರಾಗಿದ್ದರು. ಅವರನ್ನು ತಮ್ಮ ಆದರ್ಶ ಎಂದು ಮುಸ್ಲಿಮರು ಪರಿಗಣಿಸುವುದಿಲ್ಲ,'' ಎಂದು ರಿಝ್ವಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X