Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್':...

'ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್': 100 ಕೆಜಿ ಚಿನ್ನದ ಉಡುಗೊರೆಯೊಂದಿಗೆ ದೀಪಾವಳಿ ಧಮಾಕ

ವಾರ್ತಾಭಾರತಿವಾರ್ತಾಭಾರತಿ18 Oct 2017 10:22 PM IST
share
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್: 100 ಕೆಜಿ ಚಿನ್ನದ ಉಡುಗೊರೆಯೊಂದಿಗೆ ದೀಪಾವಳಿ ಧಮಾಕ

ಮಂಗಳೂರು, ಅ. 18: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಈ ದೀಪಾವಳಿ ಹಬ್ಬದ ಅಂಗವಾಗಿ, ಭಾರತ ಹಾಗೂ ವಿದೇಶದ ಶೋರೂಂಗಳಿಂದ ಗೋಲ್ಡ್ ಹಾಗೂ ಡೈಮಂಡ್ ಆಭರಣಗಳನ್ನು ಖರೀದಿಸುವ ಗ್ರಾಹಕರಿಗೆ ಬೃಹತ್  ಉಡುಗೊರೆಯಾಗಿ 100 ಕೆ.ಜಿ. ಚಿನ್ನವನ್ನು ಘೋಷಿಸಿದೆ.

ಅದೃಷ್ಟದ ಡ್ರಾ ಮೂಲಕ ಬಂಪರ್ ಬಹುಮಾನವಾಗಿ 5 ಕೆ.ಜಿ. ಚಿನ್ನವನ್ನು ಘೋಷಿಸಿದ್ದಾರೆ. ಇದಲ್ಲದೆ ವಾರದ ಅದೃಷ್ಟದ ಡ್ರಾಗಳ ಮೂಲಕ ಗೋಲ್ಡ್ ಬಾರ್ ಗಳನ್ನು ನೀಡಲಿದ್ದಾರೆ. ಗ್ರಾಹಕರು 30 ಸಾವಿರ ರೂ. ಬೆಲೆಯ ಚಿನ್ನ ಹಾಗೂ 25 ಸಾವಿರ ರೂ. ಬೆಲೆಯ ಡೈಮಂಡ್ ಆಭರಣದ ಪ್ರತಿ ಖರೀದಿಯೊಂದಿಗೆ ಸ್ಕ್ರ್ಯಾಚ್ ಮಾಡಿ ಖಚಿತವಾದ ಚಿನ್ನದ ನಾಣ್ಯಗಳನ್ನು ಗೆಲ್ಲಬಹುದು. ಈ ಕೊಡುಗೆಯು ಅ.31ರವರೆಗೆ ಲಭ್ಯವಿರುತ್ತದೆ.

ಮೊದಲನೆ ವಾರದ ಅದೃಷ್ಟದ ಡ್ರಾವನ್ನು ಡಿಕೆನ್ ಸನ್ ಹಾಗೂ ಹುಬ್ಬಳ್ಳಿ ಶೋರೂಂನಲ್ಲಿ ನಡೆಸಲಾಯಿತು. ಮಂಗಳೂರು ಶೋರೂಂನ ಗ್ರಾಹಕರಾದ ಐಷಾತುಲ್ ಆಶಿಕ ಹಾಗೂ ತುಮಕೂರು ಗ್ರಾಹಕರಾದ ಡಾ. ಕೆ.ಎಲ್.ಎನ್. ಮೂರ್ತಿ ಅದೃಷ್ಟಶಾಲಿಗಳಾಗಿ ವಿಜೇತರಾದರು.

ಕರ್ನಾಟಕ ರೀಜನಲ್ ಮುಖ್ಯಸ್ಥರಾದ  ಇಫ್ಲು ರಹ್ಮಾನ್ ಹಾಗೂ ಆಡಳಿತ ವರ್ಗದ ಇತರ ಅಧಿಕಾರಿಗಳು, ಹಿತೈಷಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ಭಾರತೀಯ ಸ್ಟೇಟ್ ಬ್ಯಾಂಕ್ ನ ಸಹಯೋಗದೊಂದಿಗೆ, ಅ.9 ರಿಂದ 19ರ ನಡುವೆ ಭಾರತದಾದ್ಯಂತ ಇರುವ ತಮ್ಮ ಮಳಿಗೆಗಳ ಮೂಲಕ 25 ಸಾವಿರ ರೂ.ದ ಕನಿಷ್ಟ ಕಾರ್ಡ್ ಖರೀದಿಯ ಮೇಲೆ 5% ರವರೆಗೆ ಕ್ಯಾಶ್ ಬ್ಯಾಕ್ ಕೊಡುಗೆಯನ್ನು ನೀಡಲಿದೆ.

"ಈ ದಿಪಾವಳಿಯಲ್ಲಿ ನಮ್ಮ ಗ್ರಾಹಕರಿಗೆ ಹಣಕ್ಕೆ ತಕ್ಕ ಉತ್ತಮ ಮೌಲ್ಯವನ್ನು ನಿಡಲು ಬದ್ಧರಾಗಿದ್ದೇವೆ. ರಿಯಾಯಿತಿ ಕೊಡುಗೆಗಳು, ವಾರದ ಅದೃಷ್ಟದ ಡ್ರಾಗಳು ಹಾಗೂ ಬಂಪರ್ ಬಹುಮಾನವನ್ನು ನಮ್ಮ ಗ್ರಾಹಕರಿಗೆ ಒಂದು ಆಕರ್ಷಕ ಶಾಪಿಂಗ್ ಅನುಭವವನ್ನು ನೀಡಲಿದ್ದೇವೆ ಎಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನ ಚೆಯರ್ ಮ್ಯಾನ್   ಎಂ.ಪಿ.ಅಹ್ಮದ್ ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X