Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಳೂರು: ವಿಶಿಷ್ಠವಾಗಿ ದೀಪಾವಳಿ ಆಚರಿಸಿದ...

ಮೂಳೂರು: ವಿಶಿಷ್ಠವಾಗಿ ದೀಪಾವಳಿ ಆಚರಿಸಿದ ಯುವಕರು

ವಾರ್ತಾಭಾರತಿವಾರ್ತಾಭಾರತಿ18 Oct 2017 11:06 PM IST
share
ಮೂಳೂರು: ವಿಶಿಷ್ಠವಾಗಿ ದೀಪಾವಳಿ ಆಚರಿಸಿದ ಯುವಕರು

ಪಡುಬಿದ್ರೆ, ಅ. 18: ದೀಪಾವಳಿ ಎಂದಾಗ ಪಟಾಕಿ ಸಿಡಿಸಿ ಸಂಭ್ರಮಿಸುವ ಈ ಕಾಲದಲ್ಲಿ ಮೂಳೂರಿನ ಯುವಕರು ಮಾತ್ರ ದೀಪಾವಳಿ ಹಬ್ಬದ ದಿನದಂದು ಆಯ್ದ 25 ಮನೆಗಳಿಗೆ 25 ಕಿಲೋ ಅಕ್ಕಿ, ಐದು ಕಿಲೋ ಬೆಳ್ತಿಗೆ ಅಕ್ಕಿ, ಒಂದು ಲೀಟರ್ ಎಳ್ಳೆಣ್ಣೆ ಹಾಗೂ ಬೆಲ್ಲಯನ್ನು ವಿತರಿಸಿ ಉತ್ತಮ ಸಮಾಜಕ್ಕೆ ಮುನ್ನುಡಿ ಬರೆದಿದ್ದಾರೆ.

ಕಾಪು ಸಮೀಪದ ಮೂಳೂರಿನ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ಮೂಳೂರು ವತಿಯಿಂದ ಈ ಬಾರಿ ದೀಪಾವಳಿ ಹಬ್ಬದಿಂದ ಬಡವರಾರೂ ವಂಚಿತರಾಗ ಬಾರದೆಂಬ ಇರಾದೆಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಸದಾ ಎಲೆ ಮರೆಯ ಕಾಯಿಯಂತೆ ಮೂಳೂರಿನ ಹಿಂದೂ ರಕ್ಷಾ ವಲ್ಫೇರ್ ಟ್ರಸ್ಟ್ ಕಾರ್ಯವೆಸಗುತ್ತಿದೆ. ಬಡ, ಅಶಕ್ತ ಕುಟುಂಬಗಳನ್ನು ಗುರುತಿಸಿ ಆ ಕುಟುಂಬಕ್ಕೆ ಧನ ಸಹಾಯ ನೀಡಿ ಅವರ ಕಷ್ಠದಲ್ಲಿ ನಾವೆಲ್ಲರೂ ಇದ್ದೇವೆ ಎಂದು ಅವರ ಬೆಂಬಲಕ್ಕೆ ನೀಡುವ ಸಂಘಗಳಲ್ಲಿ ಹಿಂದೂ ರಕ್ಷಾ ವಲ್ಫೇರ್ ಟ್ರಸ್ಟ್ ಗಮನಸೆಳೆದಿದೆ.

ಈ ಸಂದರ್ಭ ಹಿಂದೂ ರಕ್ಷಾ ವಲ್ಫೇರ್ ಟ್ರಸ್ಟ್ ಕಾರ್ಯದರ್ಶಿ ಧೀರೇಶ್ ಮೂಳೂರು ಮಾತನಾಡಿ, ದೀಪಾವಳಿ ಹಬ್ಬ ನಮ್ಮೆಲ್ಲರ ಮನಗಳನ್ನು ಬೆಸೆಯುವ ಹಬ್ಬ. ಉಳ್ಳವರು ಹಬ್ಬಗಳನ್ನು ಅದ್ದೂರಿಯಾಗಿ ಆಚರಿಸಿದರೆ, ಬಡವರು ಒಪ್ಪೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ನಮ್ಮ ಸಂಸ್ಥೆ ದೀಪಾವಳ ಹಬ್ಬವನ್ನು ಎಲ್ಲರೂ ಸಂತೋಷದಿಂದ ಆಚರಿಸೊಣ ಎಂದು ನಾವು ಆಯ್ದ 25 ಬಡವರ ಮನೆಗಳಿಗೆ ನಿತ್ಯೋಪಯೋಗಿ ವಸ್ತುಗಳನ್ನು ನೀಡುತ್ತಿದ್ದೇವೆ. ನಾವೇನೂ ಹಣವಂತರಲ್ಲ. ದಾನಿಗಳಿಂದ ಪಡೆದ ದಾನರೂಪದಿಂದ ಪಡೆದವುಗಳನ್ನು ಬಡವರಿಗೆ ನೀಡುತ್ತೇವೆ. ನಮ್ಮೀ ಸಂಸ್ಥೆಯ ಎಲ್ಲಾ ಸದಸ್ಯರ ಬೆವರ ಹನಿ ಈ ಕೊಡುಗೆಯಲ್ಲಿದೆ ಎಂದೂ ಧೀರೇಶ್ ತಿಳಿಸಿದ್ದಾರೆ.

ದುಬೈ ಸಂಚಾಲಕ ಪ್ರಶಾಂತ್ ಸುವರ್ಣರವರು ನಿತ್ಯೋಪಯೋಗಿ ವಸ್ತುಗಳ ವಿತರನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಅಶೋಕ್ ಪುತ್ರನ್, ಮಧುಕಿರಣ್, ಪ್ರತೀಕ್ ಸುವರ್ಣ, ಸುಕೇಶ್ ಮೂಳೂರು, ಜೀತೇಶ್ ಕುಮಾರ್, ನಾಗೇಶ್ ಅಮೀನ್, ಸುನೀಲ್ ಕರ್ಕೇರಾ, ಪ್ರಕಾಶ್ ಆಚಾರ್ಯ, ಸುರೇಶ್ ಮೂಳೂರು ಮತ್ತಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X