Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಶಸ್ತ್ರ ಪಡೆಗಳ ಯೋಧರಿಗೆ ನಿಮಿಷಕ್ಕೆ 1...

ಸಶಸ್ತ್ರ ಪಡೆಗಳ ಯೋಧರಿಗೆ ನಿಮಿಷಕ್ಕೆ 1 ರೂ.ದರದಲ್ಲಿ ಸ್ಯಾಟಲೈಟ್ ಫೋನ್ ಕರೆ ಸೌಲಭ್ಯ

ವಾರ್ತಾಭಾರತಿವಾರ್ತಾಭಾರತಿ19 Oct 2017 8:52 PM IST
share
ಸಶಸ್ತ್ರ ಪಡೆಗಳ ಯೋಧರಿಗೆ ನಿಮಿಷಕ್ಕೆ 1 ರೂ.ದರದಲ್ಲಿ ಸ್ಯಾಟಲೈಟ್ ಫೋನ್ ಕರೆ ಸೌಲಭ್ಯ

ಹೊಸದಿಲ್ಲಿ,ಅ.18: ಸಶಸ್ತ್ರ ಹಾಗೂ ಅರೆಸೈನಿಕ ಪಡೆಗಳ ಯೋಧರು ಇನ್ನು ಮುಂದೆ ತಮ್ಮ ಕುಟುಂಬಗಳ ಸದಸ್ಯರೊಂದಿಗೆ ನಿಮಿಷಕ್ಕೆ 1 ರೂ. ಬೆಲೆಯಲ್ಲಿ ಸ್ಯಾಟಲೈಟ್ ಫೋನ್‌ಗಳನ್ನು ಬಳಸಿಕೊಂಡು ಕರೆ ಮಾಡಬಹುದಾಗಿದೆಯೆಂದು ಟೆಲಿಕಾಂ ಸಚಿವ ಮನೋಜ್ ಸಿನ್ಹಾ ಗುರುವಾರ ತಿಳಿಸಿದ್ದಾರೆ.

 ಪ್ರಸ್ತುತ ಇಂತಹ ಕರೆಗಳಿಗಾಗಿ ಸಶಸ್ತ್ರ ಪಡೆಗಳ ಯೋಧರಿಗೆ ನಿಮಿಷಕ್ಕೆ 5 ರೂ. ದರ ವಿಧಿಸಲಾಗುತ್ತಿದೆ. ‘‘ದುರ್ಗಮವಾದ ಪ್ರದೇಶಗಳಲ್ಲಿ ಮತ್ತು ಕಠಿಣವಾದ ಭೌಗೋಳಿಕ ಪರಿಸ್ಥಿತಿಯಿರುವ ಗಡಿಪ್ರದೇಶಗಳಲ್ಲಿ ನಿಯೋಜಿತರಾಗಿರುವ ಸಶಸ್ತ್ರಪಡೆಗಳು ಹಾಗೂ ಅರೆಸೈನಿಕ ಪಡೆಗಳ ಯೋಧರಿಗೆ ಇನ್ನು ಮುಂದೆ 5 ರೂ. ಬದಲು ಒಂದು ರೂ.ದರದಲ್ಲಿ ಸ್ಯಾಟಲೈಟ್ ಫೋನ್ ಕರೆಗಳನ್ನು ಮಾಡಲು ಸಾಧ್ಯವಾಗಲಿದೆಯೆಂದು ದೀಪಾವಳಿಯ ಮುನ್ನಾ ದಿನದಂದು ಘೋಷಿಸುತ್ತಿದ್ದೇವೆ’’ ಎಂದು ಸಿನ್ಹಾ ಬುಧವಾರ ತಿಳಿಸಿದ್ದಾರೆ.

 ಪ್ರಸ್ತುತ 500 ರೂ. ಮಾಸಿಕ ಬಾಡಿಗೆ ದರವನ್ನು ಭದ್ರತಾ ಪಡೆಗಳಿಗಾಗಿ ವಿಧಿಸಲಾಗುತ್ತದೆ. ಗುರುವಾರದಿಂದ ಅವರು ಯಾವುದೇ ಬಾಡಿಗೆಯನ್ನು ಪಾವತಿಸುವ ಅಗತ್ಯವಿರುವುದಿಲ್ಲವೆಂದು ಸಿನ್ಹಾ ಹೇಳುತ್ತಾರೆ.

  ಪ್ರಸ್ತುತ ಭದ್ರತಾ ಪಡೆಗಳಿಂದ ಉಪಗ್ರಹ ಫೋನ್ ಸಂಪರ್ಕಗಳಿಗಾಗಿ 500 ರೂ. ಮಾಸಿಕ ಬಾಡಿಗೆದರವನ್ನು ವಿಧಿಸಲಾಗುತ್ತಿದೆ. ಉಪಗ್ರಹ ಫೋನ್ ಸೇವೆಯನ್ನು ಈ ಮೊದಲು ಟಾಟಾ ಕಮ್ಯೂನಿಕೇಶನ್ಸ್ ಒದಗಿಸುತ್ತಿದೆ. ಆದರೆ ಈಗ ಅದನ್ನು ಸರಕಾರಿ ಮಾಲಕತ್ವದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ ಒದಗಿಸುತ್ತಿದೆ.

ಸಶಸ್ತ್ರಪಡೆಗಳಿಗೆ ಹಾಗೂ ಅರೆಸೈನಿಕಪಡೆಗಳಿಗೆ ನಿಮಿಷಕ್ಕೆ 1 ರೂ.ದರದಲ್ಲಿ ಉಪಗ್ರಹ ಫೋನ್ ಕರೆ ಸೌಲಭ್ಯ ಒದಗಿಸುವ ನಿರ್ಧಾರದಿಂದ ಕೇಂದ್ರದ ಬೊಕ್ಕಸಕ್ಕೆ ವಾರ್ಷಿಕವಾಗಿ 3-4 ಕೋಟಿ ರೂ. ಹೊರೆ ಬೀಳಲಿದೆಯೆಂದು ಟೆಲಿಕಾಂ ಕಾರ್ಯದರ್ಶಿ ಅರುಣಾ ಸುಂದರ್‌ರಾಜನ್ ಹೇಳಿದ್ದಾರೆ. ಪ್ರಸ್ತುತ ದೇಶಾದ್ಯಂತ 2,500 ಉಪಗ್ರಹ ಫೋನ್ ಸಂಪರ್ಕಗಳು ಕಾರ್ಯನಿರ್ವಹಿಸುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X