Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಐಒ ಸಂಸ್ಥಾಪನಾ ದಿನ: ಧ್ವಜಾರೋಹಣ, ಬಡ...

ಎಸ್ಐಒ ಸಂಸ್ಥಾಪನಾ ದಿನ: ಧ್ವಜಾರೋಹಣ, ಬಡ ಕುಟುಂಬಕ್ಕೆ ರೇಷನ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ19 Oct 2017 11:30 PM IST
share
ಎಸ್ಐಒ ಸಂಸ್ಥಾಪನಾ ದಿನ: ಧ್ವಜಾರೋಹಣ, ಬಡ ಕುಟುಂಬಕ್ಕೆ ರೇಷನ್ ವಿತರಣೆ

ಬಂಟ್ವಾಳ, ಅ. 19: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್ ಐ ಒ)  ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಸ್ ಐ ಒ ಪಾಣೆಮಂಗಳೂರು ಶಾಖೆಯ ವತಿಯಿಂದ ಪಾಣೆಮಂಗಳೂರು ಬಸ್ ನಿಲ್ದಾಣದ ಬಳಿ ಧ್ವಜಾರೋಹಣ ನಡೆಸಲಾಯಿತು.

ಎಸ್ ಐ ಒ ಮಾಜಿ ದ.ಕ. ಜಿಲ್ಲಾ ಸಂಚಾಲಕ ಅಬ್ದುಲ್ ಜಲಾಲ್ ಚೆಂಡಾಡಿ ಧ್ವಜಾರೋಹಣ ನೆರವೇರಿಸಿದರು. ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಶಾಖೆಯ ಅಧ್ಯಕ್ಷ ಮುಖ್ತಾರ್ ಅಹ್ಮದ್ ಮಾತನಾಡಿ, ಎಸ್ ಐ ಒ ಸಂಘಟನೆಯು ಸಮಾಜಕ್ಕೆ ಉತ್ತಮ ನಾಯಕರನ್ನು ನೀಡಿದ್ದು, ಅವರಿಂದು ಉನ್ನತಮಟ್ಟದ ವ್ಯಕ್ತಿಗಳಾಗಿ ಗುರುತಿಸಿಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ತನ್ನ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳದೆ ಮುಂದುವರಿಯುತ್ತಿರುವುದರಿಂದ ಎಸ್ ಐ ಓ ಇಂದು ರಾಷ್ಟಮಟ್ಟದಲ್ಲಿ ಗುರುತಿಸಿಕೊಳ್ಳಲು ಕಾರಣವಾಗಿದೆ ಎಂದರು.

ಎಸ್ ಐ ಒ ರಾಜ್ಯ ಕಾರ್ಯದರ್ಶಿ ದಾನಿಶ್ ಪಾಣೆಮಂಗಳೂರು ಎಸ್ ಐ ಓ ನಡೆದು ಬಂದ ಹಾದಿಯ ಬಗ್ಗೆ ಮಾತನಾಡಿದರು. ಎಸ್ ಐ ಒ ಜಿಲ್ಲಾ ಕಾರ್ಯದರ್ಶಿ ಇರ್ಷಾದ್ ವೇಣೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ನ ಅಬ್ದುಲ್ಲಾ ಚೆಂಡಾಡಿ, ಅಮಾನುಲ್ಲಾ ಖಾನ್ ತರೀಕೆರೆ, ಶಾಹುಲ್ ಹಮೀದ್ ಪರ್ಲಿಯಾ, ಎಸ್ ಐ ಓ ಪಾಣೆಮಂಗಳೂರು ಶಾಖೆಯ ಅಧ್ಯಕ್ಷ ತಮೀಝ್ ಅಲಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಮುಬಾರಿಶ್ ಚೆಂಡಾಡಿ ನಿರೂಪಿಸಿದರು. ರಿಝ್ವಾನ್ ಬೋಳಂಗಡಿ ಕಿರಾಅತ್ ಪಠಿಸಿದರು.

ಬಡ ಕುಟುಂಬಕ್ಕೆ ಮಾಸಿಕ ರೇಷನ್ ವಿತರಣೆ: 
ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಕುಕ್ಕಾಜೆ ಸರಕಾರಿ ಶಾಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಮೈದಾನದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಜಾರುಬಂಡಿ ಬಿದ್ದು, ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿರುವ ಕುಕ್ಕಾಜೆಯ ವಿದ್ಯಾರ್ಥಿ ಮುಹಮ್ಮದ್ ಶಾಹಿದ್ ನ ಕುಟುಂಬಕ್ಕೆ ಒಂದು ತಿಂಗಳ ರೇಷನ್ ಅನ್ನು ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X