Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ: ಜೆಡಿಎಸ್ ಜಿಲ್ಲಾ ಘಟಕದ...

ಚಾಮರಾಜನಗರ: ಜೆಡಿಎಸ್ ಜಿಲ್ಲಾ ಘಟಕದ ತುರ್ತುಸಭೆ

ವಾರ್ತಾಭಾರತಿವಾರ್ತಾಭಾರತಿ19 Oct 2017 11:46 PM IST
share
ಚಾಮರಾಜನಗರ: ಜೆಡಿಎಸ್ ಜಿಲ್ಲಾ ಘಟಕದ ತುರ್ತುಸಭೆ

ಚಾಮರಾಜನಗರ, ಅ.19: ಜ್ಯಾತ್ಯತೀತ ಜನತಾದಳವು ಮುಂದಿನ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲು ಜಯಗಳಿಸಲು ಅಧ್ಯಕ್ಷರು ಹಾಗೂ ಸದಸ್ಯರು ಮನೆ ಮನೆಗೆ ತೆರಳಿ ನಮ್ಮ ಪಕ್ಷದ ಸಿದ್ಧಾಂತವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕೆಂದು ಹನೂರು ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಕ್ಷೇತ್ರಾಧ್ಯಕ್ಷ ಹಾಗೂ ಚಂದ್ರಗುಪ್ತ ಮೌರ್ಯ ಚಾರಿಟಬಲ್ ಟ್ರಸ್ಟ್ ಬೆಂಗಳೂರಿನ ಸಂಸ್ಥಾಪಕ ಅಧ್ಯಕ್ಷ ಲೋಕೆಶ್ ಎನ್.ಮೌರ್ಯ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಬುದವಾರ ಜೆಡಿಎಸ್ ಪಕ್ಷದ ವತಿಯಿಂದ ನಡೆದ ಚಾಮರಾಜನಗರ ಜಿಲ್ಲೆಯ ಎಲ್ಲಾ ತಾಲೂಕಿನ ಹಾಗೂ ಕ್ಷೇತ್ರದ ಅಧ್ಯಕ್ಷರುಗಳ ತುರ್ತುಸಭೆಯಲ್ಲಿ ಅವರು ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕರ್ನಾಟಕವನ್ನು 20 ತಿಂಗಳ ಆಡಳಿತದಲ್ಲಿ ಉತ್ತಮ ಕಾರ್ಯಗಳನ್ನು ಮಾಡುವುದರ ಜೊತೆಗೆ ಸಾರ್ವಜನಿಕರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರನ್ನು ಮುಂದಿನ ಮುಖ್ಯ ಮಂತ್ರಿಯಾಗಿ ಮಾಡುವುದರ ಉದ್ದೇಶದಿಂದ ಜಾತ್ಯತೀತ ಜನತಾದಳವನ್ನು ಜಿಲ್ಲೆಯಲ್ಲಿ ಬಲಪಡಿಸಿವ ಉದ್ದೇಶದಿಂದ ಎಲ್ಲಾ ಗ್ರಾಮಗಳಿಗೂ ತೆರಳಿ ಮನೆಮನೆಗೆ ಕುಮಾರಣ್ಣ ಎನ್ನುವ ಸಂದೇಶದ ಜೊತೆಗೆ  ಮತ ನೀಡುವುದರಿಂದ ರಾಜ್ಯಕ್ಕೆ ಜಿಲ್ಲೆಗೆ ಹಾಗೂವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವುದಾಗಿ ತಿಳಿಸಿದರು.

ಚಾಮರಾಜನಗರ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಕಾಮರಾಜ್ ಮಾತನಾಡಿ, ಅಕ್ಟೋಬರ್ 28ರಂದು ಜಿಲ್ಲಾ ಕಾರ್ಯಕರಿಣಿ ಸಭೆ ಕರೆಯಲಾಗಿದ್ದು ಕಡ್ಡಾಯವಾಗಿ ಪದಾಧಿಕಾರಿಗಳು ಪಟ್ಟಿಯನ್ನು ತಂದು ಅನುಮೊದನೆ ಪಡೆದುಕೊಂಡು ನಿರ್ಣಾಯಿಸಲಾಗುವುದು.
ಪಕ್ಷದ ವತಿಯಿಂದ ಜಿಲ್ಲೆಯೊಳಗೆ ಯಾವುದೇ ಪ್ರತಿಭಟನೆ ಅಥವಾ ಪಕ್ಷದ ಕಾರ್ಯಕ್ರಮ ಮಾಡಬೇಕಾದರೆ ಜಿಲ್ಲಾಧ್ಯಕ್ಷರ ಗಮನಕ್ಕೆ ತರದೆ ಯಾವುದೇ ಕಾರ್ಯಕ್ರಮ ಮಾಡುವಂತಿಲ್ಲ, ಜಿಲ್ಲೆಯೊಳಗೆ ಯಾವುದೇ ಗೊಂದಲ ಮಾಡುವಂತ್ತಿಲ್ಲ ಎಂದು ಕಾಮರಾಜ್ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಸೈಯದ್‍ ಅಕ್ರಮ್, ಮಹಿಳಾ ಜಿಲ್ಲಾಧ್ಯಕ್ಷೆ ಉಷಾ,ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಶಿಶೇಖರ್, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಲೂರು ಮಲ್ಲು, ಗುಂಡ್ಲುಪೇಟೆ ಅಧ್ಯಕ್ಷ ಜಯರಾಮು,  ಯಳಂದೂರು ಅಧ್ಯಕ್ಷ ನಂಜುಂಡಸ್ವಾಮಿ, ಚಾಮರಾಜನಗರ ಟೌನ್ ಅಧ್ಯಕ್ಷ ಶಂಕರ್, ಅಲ್ಪ ಸಂಖ್ಯಾತ ಘಟಕ ಜಿಲ್ಲಾ ಅಧ್ಯಕ್ಷ ಸಿಟಿಜನ್ ಫುರ್ಖಾನ್, ನಗರ ಯುವ ಘಟಕ ಅಧ್ಯಕ್ಷ ಪ್ರದೀಪ್‍ ಕುಮಾರ್, ನಗರದ ಮಹಾ ಪ್ರಧಾನ ಕಾರ್ಯದರ್ಶಿ ವರದರಾಜು, ಜಿಲ್ಲಾ ಉಪಾಧ್ಯಕ್ಷ ಮಹೇಶ್‍ಗೌಡ್ರು, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಕೋಶಾಧ್ಯಕ್ಷ ಎಸ್.ರಾಮಚಂದ್ರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವನಾಯಕ, ಗುಂಡ್ಲುಪೇಟೆ ಯುವ ಅಧ್ಯಕ್ಷ ಮಣಿಕಂಠ,  ಮಹಿಳಾ ಮುಖಂಡರಾದ ಸುರೇಖಾ,ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಲಿಂಗರಾಜು, ಜಿಲ್ಲಾ ಕಾರ್ಯದರ್ಶಿ ಮಹದೇವಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X