Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ನಮ್ಮ ಬಂಟ್ವಾಳ ಡಾಟ್‍ಕಾಮ್' ವೆಬ್ ಸೈಟ್‍...

'ನಮ್ಮ ಬಂಟ್ವಾಳ ಡಾಟ್‍ಕಾಮ್' ವೆಬ್ ಸೈಟ್‍ ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Oct 2017 7:08 PM IST
share
ನಮ್ಮ ಬಂಟ್ವಾಳ ಡಾಟ್‍ಕಾಮ್ ವೆಬ್ ಸೈಟ್‍ ಗೆ ಚಾಲನೆ

ಬಂಟ್ವಾಳ, ಅ. 20: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ನೂತನ 'ನಮ್ಮ ಬಂಟ್ವಾಳ ಡಾಟ್‍ಕಾಮ್' ವೆಬ್ ಸೈಟ್‍ನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ನಂತರ ನೂತನ ಜಾಲ ತಾಣವನ್ನು ಚಾಲನೆಗೊಳಿಸಿ ಮಾತನಾಡಿದ ಅವರು,  ಸಾಮಾಜಿಕ ವ್ಯವಸ್ಥೆಗಳನ್ನು ಸುಧಾರಣೆ ಮಾಡುವಂತಹ ಜವಾಬ್ದಾರಿ ಮಾಧ್ಯಮಗಳಿವೆ. ಈ ನಿಟ್ಟಿನಲ್ಲಿ ನಮ್ಮ ಬಂಟ್ವಾಳ ಡಾಟ್‍ಕಾಮ್ ಉತ್ತಮವಾಗಿ ಕಾರ್ಯನಿರ್ವಹಿಸುವಂತಾಗಲಿ. ಅಬೀವೃದ್ಧಿಗೆ ಸಾಮಾಜಿಕ ಜಾಲತಾಣಗಳ ಅವಶ್ಯಕತೆ ಇದೆ ಎಂದರು.

ಪ್ರಗತಿ ಪರ ಕೃಷಿಕ, ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನಮ್ಮ ಬಂಟ್ವಾಳ ಡಾಮ್ ಕಾಮ್ ವೆಬ್‍ಸೈಟ್‍ನ ಲೋಗೋ ಅನಾವರಣಗೊಳಿಸಿ ಮಾತನಾಡಿ, ತಾಜಾ ಹಾಗೂ ನೈಜ ಸುದ್ದಿಗಳು ಇಂದಿನ ಅವಶ್ಯಕತೆಯಾಗಿದೆ. ನಮ್ಮ ಬಂಟ್ವಾಳ ಡಾಟ್‍ಕಾಮ್ ಜನರಿಗೆ ಉತ್ತಮ ಸುದ್ದಿಗಳನ್ನು ನೀಡುವಲ್ಲಿ ಸಹಕರಿಸಬೇಕು ಎಂದು ಶುಭ ಹಾರೈಸಿದರು.

ಈ ಸಂದರ್ಭ ಜಿ.ಪಂ.ಸದಸ್ಯರಾದ ತುಂಗಪ್ಪ ಬಂಗೇರ, ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್. ರೋಡ್ರಿಗಸ್, ಹರಿಕೃಷ್ಣ ಬಂಟ್ವಾಳ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸದಸ್ಯರಾದ ವಾಸು ಪೂಜಾರಿ, ಗಂಗಾಧರ್, ಓಂಪ್ರಸಾದ್, ವಿಶ್ವನಾಥ ಬಂಟ್ವಾಳ, ವಿಶ್ವನಾಥ ಪೂಜಾರಿ ಗಾಣದಪಡ್ಪು, ವೆಂಕಪ್ಪ ಪೂಜಾರಿ, ನಝೀರ್ ಮಠ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಯಶು ವಿಟ್ಲ, ಮಂಜು ವಿಟ್ಲ, ಪ್ರವೀಣ್ ಅಂಚನ್ ತುಪ್ಪೆಕಲ್ಲು, ಗೀತಾಂಜಲಿ ಪ್ರಶಾಂತ್ ಪುಂಜಾಲಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

ಸಂಸ್ಥೆಯ ಮುಖ್ಯಸ್ಥ ಪ್ರಶಾಂತ್ ಪುಂಜಾಲಕಟ್ಟೆ ಸ್ವಾಗತಿಸಿದರು, ಶಿಕ್ಷಕ ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X