Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಹೊಸ ಚಿತ್ರಕ್ಕೆ ರಾಜಮೌಳಿ ಸ್ಕೆಚ್

ಹೊಸ ಚಿತ್ರಕ್ಕೆ ರಾಜಮೌಳಿ ಸ್ಕೆಚ್

ವಾರ್ತಾಭಾರತಿವಾರ್ತಾಭಾರತಿ20 Oct 2017 11:38 PM IST
share
ಹೊಸ ಚಿತ್ರಕ್ಕೆ ರಾಜಮೌಳಿ ಸ್ಕೆಚ್

ಬಾಹುಬಲಿ ಸರಣಿಯ ಚಿತ್ರಗಳ ಮೂಲಕ ಜಗತ್ತಿನಾದ್ಯಂತ ಅಭಿಮಾನಿ ಬಳಗವನ್ನು ಸೃಷ್ಟಿಸಿರುವ ನಿರ್ದೇಶಕ ಎಸ್.ಆರ್.ರಾಜಮೌಲಿ ಮತ್ತೆ ಯಾವಾಗ ಡೈರೆಕ್ಟರ್ ಕ್ಯಾಪ್ ಧರಿಸಲಿದ್ದಾರೆ?. ‘ಬಾಹುಬಲಿ 2’ ಪ್ರಚಂಡ ಯಶಸ್ಸಿನ ಬಳಿಕ ಅವರ ಅಭಿಮಾನಿಗಳನ್ನು ಕಾಡುವ ಮಿಲಿಯನ್ ಡಾಲರ್ ಪ್ರಶ್ನೆಯಿದು. ‘ಬಾಹುಬಲಿ 2’ ರಿಲೀಸ್ ಆಗಿ 6 ತಿಂಗಳು ಕಳೆದರೂ ರಾಜಮೌಳಿ ತನ್ನ ನಿರ್ದೇಶನದ ಹೊಸ ಚಿತ್ರ ಯಾವುದೆಂಬ ಬಗ್ಗೆ ಈ ತನಕ ತುಟಿಬಿಚ್ಚಿರಲಿಲ್ಲ. ಆದರೆ ಕೊನೆಗೂ, ಅವರು ಈ ವಿಷಯದಲ್ಲಿ ವೌನ ಮುರಿದಿದ್ದಾರೆ. ಹೌದು. ಇತ್ತೀಚೆಗೆ ಅವರು ಮಾಸ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಶೀಘ್ರದಲ್ಲೇ ತಾನು ಹೊಸ ಚಿತ್ರಕ್ಕೆ ಸಿದ್ಧತೆ ಆರಂಭಿಸುವ ಸುಳಿವು ನೀಡಿದ್ದಾರೆ.

‘ದೇಶಮುದುರು’, ‘ಕ್ಯಾಮರಾಮ್ಯಾನ್’, ‘ಗಂಗಾ ತೊ ರಾಂಬಾಬು’ ಎಂಬ ಸೂಪರ್‌ಹಿಟ್ ಟಾಲಿವುಡ್ ಚಿತ್ರಗಳ ನಿರ್ಮಾಪಕರಾಗಿರುವ ಧನಯ್ಯ ಅವರಿಗಾಗಿ ರಾಜಮೌಳಿ ಚಿತ್ರವೊಂದನ್ನು ನಿರ್ದೇಶಿಸಲಿದ್ದಾರೆ. ಆದರೆ ಅದು ಬಹುಭಾಷಾ ಚಿತ್ರವೇ ಮತ್ತು ಅದರಲ್ಲಿ ನಟಿಸಲಿರುವ ನಟನಟಿಯರ್ಯಾರು ಎಂಬಿತ್ಯಾದಿ ವಿಷಯಗಳ ಬಗ್ಗೆ ರಾಜಮೌಳಿ ಯಾವುದೇ ವಿವರವನ್ನು ನೀಡಿಲ್ಲ. ಆದರೆ ಧನಯ್ಯ ನಿರ್ಮಾಣದ ಚಿತ್ರದ ಬಳಿಕ ಅವರು ಮಹೇಶ್‌ಬಾಬು ಅಭಿನಯದ ಚಿತ್ರವೊಂದಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಆ ಚಿತ್ರಕ್ಕೆ ಕೆ.ಎಲ್.ನಾರಾಯಣನ್ ನಿರ್ಮಾಪಕರಾಗಲಿದ್ದಾರೆ. ಅದೇನಿದ್ದರೂ 2019ರಲ್ಲಿ ಅವರು ಮಹೇಶ್‌ಬಾಬು ಚಿತ್ರದ ಕೆಲಸವನ್ನು ಆರಂಭಿಸಲಿರುವುದಾಗಿ ರಾಜಮೌಳಿ ತಿಳಿಸಿದ್ದಾರೆ. ಆದರೆ ಬಾಹುಬಲಿಯ ನಟರಾದ ಪ್ರಭಾಸ್ ಹಾಗೂ ರಾಣಾ ದಗುಬಾಟಿ ಮತ್ತೊಮ್ಮೆ ರಾಜಾಮೌಳಿಯ ಚಿತ್ರಗಳಲ್ಲಿ ನಟಿಸಬೇಕೆಂದು ಅಪಾರ ಸಂಖ್ಯೆಯ ಚಿತ್ರಪ್ರೇಮಿಗಳ ಆಕಾಂಕ್ಷೆಯೆಂಬುದನ್ನು ಸ್ವತ ಮೌಳಿ ಒಪ್ಪಿಕೊಳ್ಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X