Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗ್ರಾಮಕ್ಕೆ ‘ಕಳಂಕ’ ತಂದಿದ್ದಾರೆಂದು...

ಗ್ರಾಮಕ್ಕೆ ‘ಕಳಂಕ’ ತಂದಿದ್ದಾರೆಂದು ಆರೋಪಿಸಿ ಬಾಲಕಿಯ ತಾಯಿಗೆ ಹಲ್ಲೆ

ಹಸಿವಿನಿಂದ ಬಾಲಕಿ ಮೃತಪಟ್ಟ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Oct 2017 7:59 PM IST
share
ಗ್ರಾಮಕ್ಕೆ ‘ಕಳಂಕ’ ತಂದಿದ್ದಾರೆಂದು ಆರೋಪಿಸಿ ಬಾಲಕಿಯ ತಾಯಿಗೆ ಹಲ್ಲೆ

ಹೊಸದಿಲ್ಲಿ, ಅ.21: ಆಧಾರ್ ನಂಬರ್ ಲಿಂಕ್ ಮಾಡದೆ ಇದ್ದುದರಿಂದ ಪಡಿತರ ಆಹಾರ ಸಿಗದೆ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ ಎಂದು ಆರೋಪಿಸಲಾದ ಘಟನೆ ಬೆಳಕಿಗೆ ಬಂದ ನಂತರ ಈ ಬಾಲಕಿಯ ತಾಯಿಗೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬಾಲಕಿ ಮೃತಪಟ್ಟ ವಿಚಾರ ಸುದ್ದಿಯಾದದ್ದರಿಂದ ಗ್ರಾಮಕ್ಕೆ ಕೆಟ್ಟ ಹೆಸರು ಬಂದಿದೆ ಎಂದು ಆರೋಪಿಸಿ ಗ್ರಾಮಸ್ಥರು ಹಲ್ಲೆ ನಡೆಸಿರುವುದಾಗಿ ಸಂಘಟನೆಯೊಂದರ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

ಗ್ರಾಮಸ್ಥರಿಂದ ಹಲ್ಲೆಗೊಳಗಾದ ಮಹಿಳೆ ಕೊಯಿಲಿ ದೇವಿ ತನ್ನ ಗ್ರಾಮದಿಂದ 8 ಕಿ.ಮೀ. ದೂರದಲ್ಲಿರುವ ಕಾರ್ಯಕರ್ತೆ ತಾರಾಮಣಿ ಸಾಹು ಎಂಬವರ ಮನೆಯಲ್ಲಿ ಆಶ್ರಯ ಪಡೆಯಲು ಬಂದಿದ್ದಾರೆ ಎನ್ನಲಾಗಿದೆ.

“ಗ್ರಾಮಕ್ಕೆ ಕೆಟ್ಟ ಹೆಸರು ತಂದಿದ್ದಾಗಿ ಆರೋಪಿಸಿ ಕೊಯಿಲಿ ದೇವಿಯವರ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ನಂತರ ಅವರು ಮನೆಗೆ ಆಗಮಿಸಿರುವುದನ್ನು ನನ್ನ ಕುಟುಂಬಸ್ಥರು ತಿಳಿಸಿದರು. ಆಗ ನಾನು ರಾಂಚಿಯಲ್ಲಿದ್ದೆ” ಎಂದು ಸಾಹು ಹೇಳಿದ್ದಾರೆ.

ಆಧಾರ್ ಲಿಂಕ್ ಮಾಡದೆ ಇದ್ದುದರಿಂದ ಪಡಿತರ ಆಹಾರ ಸಿಗದೆ 11 ವರ್ಷದ ಬಾಲಕಿ ಸಂತೋಷಿ ಕುಮಾರಿ ಹಸಿವೆಯಿಂದ ಚಡಪಡಿಸಿ ಮೃತಪಟ್ಟಿರುವುದಾಗಿ ಆರೋಪಿಲಾಗಿತ್ತು. ಆಧಾರ್ ಲಿಂಕ್ ಮಾಡದೆ ಇದ್ದುದರಿಂದ ಬಾಲಕಿಯ ಕುಟುಂಬಕ್ಕೆ ಫೆಬ್ರವರಿ ತಿಂಗಳಿನಿಂದ ಪಡಿತರ ನೀಡುವುದನ್ನು ತಡೆಯಲಾಗಿತ್ತು ಎನ್ನಲಾಗಿದೆ. ಈ ಘಟನೆಯ ಬಗ್ಗೆ  ದೇಶಾದ್ಯಂತ ಭಾರೀ ಚರ್ಚೆಗಳು ನಡೆದಿತ್ತು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಲ್ಲಾಡಳಿತ ಬಾಲಕಿ ಮಲೇರಿಯಾದಿಂದ ಮೃತಪಟ್ಟಿದ್ದಾಳೆಯೇ  ಹೊರತು ಹಸಿವೆಯಿಂದಲ್ಲ ಎಂದಿತ್ತು.

ಕೊಯಿಲಿ ದೇವಿಯ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಮಾಹಿತಿ ಲಭಿಸಿದೆ ಎಂದು ಸಿಮ್ಡೇಗಾ ಡೆಪ್ಯುಟಿ ಕಮಿಷನರ್ ಮಂಜುನಾಥ್ ಭಜಂತ್ರಿ ತಿಳಿಸಿದ್ದಾರೆ. “ಇಂತಹ ಘಟನೆ ನಡೆದೇ ಇಲ್ಲ ಎಂದು ಗ್ರಾಮಸ್ಥರು ಅರೋಪಿಸುತ್ತಿದ್ದಾರೆ. ನಾವು ಕುಟುಂಬಕ್ಕೆ ಸೂಕ್ತ ಭದ್ರತೆಯನ್ನು ಒದಗಿಸುತ್ತೇವೆ” ಎಂದವರು ಹೇಳಿದ್ದಾರೆ.

“ನನ್ನ ಮಗಳು ಮಲೇರಿಯಾದಿಂದ ಮೃತಪಟ್ಟಿಲ್ಲ. ಅವಳು ಕೊನೆಯುಸಿರೆಳೆಯುವಾಗಲೂ ಅನ್ನಕ್ಕಾಗಿ ಅಳುತ್ತಿದ್ದಳು. ಅವಳು ಮಲೇರಿಯಾದಿಂದ ಮೃತಪಟ್ಟಿದ್ದಾಳೆ ಎನ್ನುವ ವರದಿಗೆ ನಾನು ಹೆಬ್ಬೆಟ್ಟು ಹಾಕಿಲ್ಲ” ಎಂದು ಕೊಯಿಲಿ ದೇವಿ ಹೇಳಿದ್ದಾರೆ ಎಂದು ಕಾರ್ಯಕರ್ತೆ ಆರೋಪಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X