Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 35 ಕೋಟಿ ಮುಸ್ಲಿಮರನ್ನು ಓಡಿಸೋಕೆ...

35 ಕೋಟಿ ಮುಸ್ಲಿಮರನ್ನು ಓಡಿಸೋಕೆ ಸಾಧ್ಯವೇ?

ಬಿಜೆಪಿ ಮುಖಂಡರಿಗೆ ದೇವೇಗೌಡ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ21 Oct 2017 8:27 PM IST
share
35 ಕೋಟಿ ಮುಸ್ಲಿಮರನ್ನು ಓಡಿಸೋಕೆ ಸಾಧ್ಯವೇ?

ಬೆಂಗಳೂರು, ಅ. 21: ಕೇಂದ್ರ ಸಚಿವರಾಗಿ ಅನಂತ ಕುಮಾರ್ ಹೆಗಡೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಈಗಲೂ ಅದೇ ಧೋರಣೆ ಅನುಸರಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ದೇಶದಲ್ಲಿನ ಮೂವತ್ತೈದು ಕೋಟಿ ಮುಸ್ಲಿಮರನ್ನು ಓಡಿಸೋಕೆ ಸಾಧ್ಯವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಶನಿವಾರ ಬೆಂಗಳೂರು ಹೊರ ವಲಯದ ರೆಸಾರ್ಟ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ತನ್ನನ್ನು ಆಹ್ವಾನಿಸಬೇಡಿ ಎಂದು ಅನಂತ ಕುಮಾರ್ ಹೆಗಡೆ ಮಾತನಾಡಿರುವುದು ಅವರ ಅಪ್ರಬುದ್ಧತೆಗೆ ಸಾಕ್ಷಿ ಎಂದು ಟೀಕಿಸಿದರು.

‘ಇದರಲ್ಲಿ ರಾಜಕೀಯ ಲಾಭ ಪಡೆಯುವುದೇನಿಲ್ಲ, ನಾನು ಸಂಸದನಾಗಿ ಆಯ್ಕೆಯಾಗಿದ್ದೆ ಅಲ್ಪಸಂಖ್ಯಾತರನ್ನು ವಿರೋಧಿಸಿ’ ಎಂದು ಕೇಂದ್ರ ಸಚಿವರಾಗಿ ಹೆಗಡೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಂತಹ ಧೋರಣೆ ಅನುಸರಣೆ ಸರಿಯಲ್ಲ ಎಂದು ವಾಗ್ದಾಳಿ ನಡೆಸಿದರು.

ಗೆಲುವೇ ಮಾನದಂಡ: ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ರಾಷ್ಟ್ರೀಯ ಅಧ್ಯಕ್ಷನಾಗಿ ನಾನು ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು ಎಂದು ತಾಕೀತು ಮಾಡಿದ ಅವರು, ಮುಂದಿನ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆಲ್ಲಲೇಬೇಕು. ಈ ಬಾರಿ ಗೆಲುವೆ ಮಾನದಂಡ ಎಂದರು.

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಈ ಬಾರಿ ಜೆಡಿಎಸ್ ಸರಕಾರ ಆಡಳಿತಕ್ಕೆ ಬರಬೇಕಿದೆ. ಆದುದರಿಂದ ಯುವಕರು ಕುಮಾರಸ್ವಾಮಿ ಅವರನ್ನು ಬೆಂಬಲಿಸಬೇಕು ಎಂದ ಅವರು, ಜಿಲ್ಲಾ ಮತ್ತು ತಾಲೂಕು, ಯುವ ಘಟಕದಲ್ಲಿ ಯಾರು ಸರಿಯಾಗಿ ಕೆಲಸ ಮಾಡುವುದಿಲ್ಲವೋ ಅಂತವರನ್ನು ತಕ್ಷಣ ಬದಲಾವಣೆ ಮಾಡಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಶಾಸಕ ಮಧು ಬಂಗಾರಪ್ಪ ಅವರಿಗೆ ಸೂಚನೆ ನೀಡಿದರು.

ಅನಿತಾ ಕುಮಾರಸ್ವಾಮಿ ಒಂದು ಬಾರಿ ಶಾಸಕರಾಗಿದ್ದರು. ಚನ್ನಪಟ್ಟಣದಿಂದ ಕಳೆದ ಬಾರಿ ಕಡಿಮೆ ಅಂತರದಿಂದ ಸೋತಿದ್ದಾರೆ. ಸ್ಥಳೀಯ ಮುಖಂಡರು ಅವರ ಮೇಲೆ ಈ ಬಾರಿ ಸ್ಪರ್ಧಿಸಲು ಒತ್ತಡ ಹೇರುತ್ತಿರಬಹುದು. ಈ ಬಾರಿ ಟಿಕೆಟ್ ಹಂಚಿಕೆಯನ್ನ ಅಪ್ಪ-ಮಕ್ಕಳು ನಿರ್ಧಾರ ಮಾಡವುದಿಲ್ಲ. ಬದಲಿಗೆ ಟಿಕೆಟ್ ಹಂಚಿಕೆ ಸಮಿತಿ ರಚನೆ ಮಾಡಿದ್ದು, ಬಸವರಾಜ ಹೊರಟ್ಟಿ, ಎಚ್.ವಿಶ್ವನಾಥ್, ಎಚ್.ಸಿ.ನೀರಾವರಿ ಸೇರಿ ಇನ್ನಿತರ ಮುಖಂಡರಿದ್ದಾರೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X