Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬೆಂಗಳೂರು - ಕಾರವಾರ ರೈಲು ಪ್ರತಿದಿನ...

‘ಬೆಂಗಳೂರು - ಕಾರವಾರ ರೈಲು ಪ್ರತಿದಿನ ಒಂದೇ ಮಾರ್ಗದಲ್ಲಿ ಓಡಲಿ’

ವಾರ್ತಾಭಾರತಿವಾರ್ತಾಭಾರತಿ21 Oct 2017 10:48 PM IST
share

ಉಡುಪಿ, ಅ.21: ಬೆಂಗಳೂರು ಮಂಗಳೂರು ಕಾರವಾರ ರೈಲು ಪ್ರತಿ ರಾತ್ರಿ ಒಂದೇ ಮಾರ್ಗದಲ್ಲಿ ಓಡುವಂತೆ ಮಾಡಬೇಕೆಂದು ಉಡುಪಿ ರೈಲ್ವೆ ಯಾತ್ರಿಕರ ಸಂಘವು ನೈಋತ್ಯ ರೈಲ್ವೆಗೆ ಮನವಿ ಮಾಡಿದೆ.

 ಬೆಂಗಳೂರು ಮೈಸೂರು ಹಾಸನದವರೆಗಿನ 258 ಕಿ.ಮೀ. ದೂರವನ್ನು ತಲು ಪಲು ಈ ರೈಲು 5 ಗಂಟೆ ತೆಗೆದುಕೊಳ್ಳುತ್ತದೆ. ಯಶವಂತಪುರ ನೆಲಮಂಗಲ ಮಧ್ಯೆ 9ಕಿ.ಮೀ. ರೈಲ್ವೆ ಮಾರ್ಗವು ಕೆಲವು ವರ್ಷಗಳ ಹಿಂದೆ ನಿರ್ಮಾಣವಾಗಿದ್ದು ಅದರಲ್ಲಿ ಬೆಂಗಳೂರು ನೆಲಮಂಗಲ ಪ್ಯಾಸೆಂಜರ್ ರೈಲು ಓಡುತ್ತಿದೆ. ನೆಲ ಮಂಗಲ ಹಾಸನ 92 ಕಿ.ಮೀ. ರೈಲ್ವೆ ಮಾರ್ಗವು ಜನವರಿ 2017ರಲ್ಲಿ ಪ್ರಾರಂಭ ವಾಗಿ ಬೆಂಗಳೂರು ಹಾಸನವರೆಗಿನ ದೂರವು 107 ಕಿ.ಮೀ. ಆಗಿದೆ. ಅಂದರೆ ಈ ದೂರವು ಸುಮಾರು 151 ಕಿ.ಮೀ. ಕಡಿಮೆಯಾಗಿ 3 ಗಂಟೆಗಳ ಪ್ರಯಾಣ ಕಡಿಮೆಯಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಎಲ್.ಡಯಾಸ್ ತಿಳಿಸಿದ್ದಾರೆ.

 ಆದುದರಿಂದ ಮೈಸೂರು ರಾಮನಗರ ಮಂಡ್ಯದ ಜನತೆಗೆ ತೊಂದರೆಯಾಗ ದಂತೆಯೂ ಹಾಗೂ ರೈಲು ಸಮೀಪದ ಮಾರ್ಗದಲ್ಲಿ ಓಡಬೇಕು ಎಂಬ ಉದ್ದೇಶದಿಂದ ಉಡುಪಿ ರೈಲ್ವೆ ಯಾತ್ರಿಕರ ಸಂಘವು ಇದಕ್ಕೆ ಪರ್ಯಾಯ ವ್ಯವಸ್ಥೆ ತಯಾರಿಸಿದ್ದು, ಅದರ ಪ್ರಕಾರ ಪ್ರಸ್ತಾವಿತ ರೈಲು ಮೈಸೂರಿನಿಂದ ಪ್ರಾರಂಭ ವಾಗಿ ಬೆಂಗಳೂರಿಗೆ ಬಂದು ಅಲ್ಲಿಂದ ಹೊಸ ಮಾರ್ಗದಲ್ಲಿ ಓಡಿಸುವ ವೇಳಾ ಪಟ್ಟಿಯನ್ನು ತಯಾರಿಸಿ ನೈಋತ್ಯ ರೈಲ್ವೆಗೆ ಕಳುಹಿಸಿದೆ.

ಅದರಂತೆ ಮೈಸೂರಿನಿಂದ ಸಾಯಂಕಾಲ 5.40.ಕ್ಕೆ ಹೊರಟು ರಾತ್ರಿ 8.15ಕ್ಕೆ ಬೆಂಗಳೂರು ತಲುಪಿ ಹಾಸನಕ್ಕೆ ರಾತ್ರಿ 10ಗಂಟೆಗೆ, ಮಂಗಳೂರಿಗೆ ಬೆಳಿಗ್ಗೆ 4.45ಕ್ಕೆ ಹಾಗೂ ಅಲ್ಲಿಂದ ಕಾರವಾರಕ್ಕೆ ಬೆಳಿಗ್ಗೆ 10.40ಕ್ಕೆ ತಲುಪುತ್ತದೆ. ಹಾಗೆಯೇ ಹಿಂದಕ್ಕೆ ಕಾರವಾರದಿಂದ ಸಾಯಂಕಾಲ 4 ಗಂಟೆಗೆ ಹೊರಟು ಮೈಸೂರಿಗೆ ಮರುದಿನ ಬೆಳಿಗ್ಗೆ 8.35ಕ್ಕೆ ಮೈಸೂು ತಲುಪಲಿದೆ.

ನೈಋತ್ಯ ರೈಲ್ವೆಯು ಈಗಾಗಲೇ ನಿರ್ಣಯಿಸಿದ ಈ ರೈಲು ಹೊಸ ಮಾರ್ಗ ದಲ್ಲಿ ವಾರದಲ್ಲಿ 4 ದಿನ ಮತ್ತು ಹಳೆಮಾರ್ಗದಲ್ಲಿ ಉಳಿದ 3 ದಿನ ಓಡುವ ಪ್ರಸ್ತಾವನೆಯನ್ನು ಬಿಟ್ಟು ಈ ಮೇಲಿನ ವೇಳಾಪಟ್ಟಿಯಂತೆ ನಿತ್ಯ ಒಂದೇ ಮಾರ್ಗ ದಲ್ಲಿ ಓಡುವಂತೆ ಮಾಡಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X