Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಧ್ರಾದಲ್ಲಿ ಮುಸ್ಲಿಮರನ್ನು ಭೇಟಿಯಾದ...

ಗೋಧ್ರಾದಲ್ಲಿ ಮುಸ್ಲಿಮರನ್ನು ಭೇಟಿಯಾದ ಹಾರ್ದಿಕ್ ಪಟೇಲ್

“15 ಲಕ್ಷ ರೂ. ಜಮೆಯಾದದ್ದು ನಮ್ಮ ಖಾತೆಗಲ್ಲ, ಜೇ ಶಾ ಅವರ ಖಾತೆಗೆ”

ವಾರ್ತಾಭಾರತಿವಾರ್ತಾಭಾರತಿ22 Oct 2017 6:49 PM IST
share
ಗೋಧ್ರಾದಲ್ಲಿ ಮುಸ್ಲಿಮರನ್ನು ಭೇಟಿಯಾದ ಹಾರ್ದಿಕ್ ಪಟೇಲ್

ಹೊಸದಿಲ್ಲಿ, ಆ. 21: ಗೋಧ್ರಾದಲ್ಲಿ ರವಿವಾರ ಮುಸ್ಲಿಂ ಸಮುದಾಯವನ್ನು ಭೇಟಿಯಾಗಿರುವ ಪಾಟಿದಾರ್ ಅನಾಮತ್ ಆಂದೋಲನ ಸಮಿತಿ (ಪಿಎಎಎಸ್) ನಾಯಕ ಹಾರ್ದಿಕ್ ಪಟೇಲ್, ಈ ದೇಶದಲ್ಲಿ ಉತ್ತಮ ಸರಕಾರಕ್ಕಾಗಿ ನಾವು ಸಂಘಟಿತರಾಗಿ ಹೋರಾಡಬೇಕು ಎಂದಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯದ್ದು ವಿಭಜಿಸಿ ಆಳುವ ನೀತಿ. ಅದು ಮುಸ್ಲಿಂ ಸಮುದಾಯವನ್ನೂ ವಿಭಜಿಸಲು ಪ್ರಯತ್ನಿಸುತ್ತಿದೆ. ಮುಂದಿನ ದಿನಗಳಲ್ಲಿ ನಾವು ನಮ್ಮ ಹಕ್ಕುಗಳಿಗಾಗಿ ಸಂಘಟಿತರಾಗಿ ಹೋರಾಡಬೇಕು ಎಂದರು.

ಹಾರ್ದಿಕ್ ಪಟೇಲ್ ಅವರನ್ನು ಸಮ್ಮಾನಿಸಿದ ಗುಜಿರಿ ವ್ಯಾಪಾರಿ ಅನ್ವರ್ ಕಲಂದರ್, ಹಾರ್ದಿಕ್ ಅವರು ಅವರ ಸಮುದಾಯಕ್ಕಾಗಿ ಏನು ಮಾಡುತ್ತಾರೋ ಅದನ್ನು ಬೆಂಬಲಿಸಲು ನಾನು ಇಲ್ಲಿಗೆ ಬಂದಿರುವೆ ಎಂದರು.

ಇತ್ತೀಚೆಗೆ ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ ಸಿ.ಕೆ. ರಾವ್ಲಜಿ ಅವರನ್ನು ಸ್ಪಷ್ಟವಾಗಿ ಉಲ್ಲೇಖಿಸಿದ ಅವರು, ನಾನು ಇಲ್ಲಿಗೆ ಬಂದಿರುವುದು ನಿಮ್ಮ ಸಮಸ್ಯೆ ಹಾಗೂ ಹಕ್ಕುಗಳಿಗಾಗಿ ಹೋರಾಡಲು. ನಮಗೆ ದ್ರೋಹ ಎಸಗಿದವರಿಗೆ ಪಾಠ ಕಲಿಸಲು ಇದು ಉತ್ತಮ ಸಮಯ ಎಂದರು.

 ವಡೋದರಾದ ವಾಘೋಡಿಯಾ ತಾಲೂಕಿನ ಮಧೇಲಿ ಗ್ರಾಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಯಾವುದೇ ಪಕ್ಷ ಸೇರಲಾರೆ. ನಾನು ಸಮುದಾಯದ ಹಕ್ಕುಗಳಿಗಾಗಿ ಹೋರಾಡುತ್ತೇನೆ. ಗುಜರಾತ್‌ನಲ್ಲಿ ಮೀಸಲಾತಿ, ಯುವಜನಾಂಗಕ್ಕೆ ಉದ್ಯೋಗ, ರೈತರ ಸಾಲ ಮನ್ನಾಕ್ಕೆ ನಾವು ಬದ್ಧರಾಗಬೇಕು. ಇದನ್ನು ಒಪ್ಪುವ ಪಕ್ಷಕ್ಕೆ ನಾವು ಬೆಂಬಲ ನೀಡಲಿದ್ದೇವೆ ಎಂದು ಅವರು ಹೇಳಿದ್ದಾರೆ.

 ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ರೈತರಲ್ಲಿ ಯಾವುದೇ ಪ್ರಗತಿಯಾಗಿಲ್ಲ. ಈ ಹಿಂದೆ ರೈತರು ತಮ್ಮ ಮಕ್ಕಳ ವಿವಾಹ ನೆರವೇರಿಸಲು ಸಾಕಷ್ಟು ಗಳಿಸುತ್ತಿದ್ದರು. ಆದರೆ, ಈಗ ತಮ್ಮ ಮಕ್ಕಳ ಉನ್ನತ ವಿದ್ಯಾಭ್ಯಾಸದ ಶುಲ್ಕ ನೀಡುವಷ್ಟು ಗಳಿಸಲು ಕೂಡ ವಿಫಲರಾಗುತ್ತಿದ್ದಾರೆ ಎಂದರು. ಕುರುಡಾಗಿ ಮತ ಹಾಕಬೇಡಿ ಯಾವುದೇ ಪಕ್ಷಕ್ಕೆ ಕುರುಡಾಗಿ ಮತ ಹಾಕಬೇಡಿ. ಕಾಂಗ್ರೆಸ್ ಹಾಗೂ ಬಿಜೆಪಿ-ಎರಡೂ ಪಕ್ಷಗಳು ಸೋದರ ಸಂಬಂಧಿ. ಕಾಂಗ್ರೆಸ್ ಕಳ್ಳನಾದರೆ, ಬಿಜೆಪಿ ದೊಡ್ಡ ಕಳ್ಳ ಎಂದರು.

  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನನ್ನ ಬ್ಯಾಂಕ್ ಖಾತೆಯಲ್ಲಿ 15 ಲಕ್ಷ ರೂ. ಹಾಕಿದ್ದಾರೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ನೆನಪಿಸುವಂತೆ ತಂದೆಗೆ ಹೇಳಿದ್ದೇನೆ. ಇದುವರೆಗೆ ನಮ್ಮ ಖಾತೆಗೆ ಹಾಕಿಲ್ಲ. ಆದರೆ, ಜಯ್ ಶಾ ಖಾತೆಗೆ ಜಮೆಯಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X