Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಗ್ಗಂಟಾದ ಭಾರತೀಯ ಬಾಲಕಿಯ ನಾಪತ್ತೆ...

ಕಗ್ಗಂಟಾದ ಭಾರತೀಯ ಬಾಲಕಿಯ ನಾಪತ್ತೆ ಪ್ರಕರಣ

ಹ್ಯೂಸ್ಟನ್‌ನಲ್ಲಿ ಸರ್ವಧರ್ಮೀಯ ಪ್ರಾರ್ಥನಾ ಸಭೆ

ವಾರ್ತಾಭಾರತಿವಾರ್ತಾಭಾರತಿ22 Oct 2017 10:41 PM IST
share
ಕಗ್ಗಂಟಾದ ಭಾರತೀಯ ಬಾಲಕಿಯ ನಾಪತ್ತೆ ಪ್ರಕರಣ

ಹ್ಯೂಸ್ಟನ್,ಅ.22:ಟೆಕ್ಸಾಸ್‌ನ ರಿಚರ್ಡ್‌ಸನ್ ನಗರದಲ್ಲಿ ಎರಡು ವಾರಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ 3 ವರ್ಷ ವಯಸ್ಸಿನ ಭಾರತೀಯ ಬಾಲಕಿಯು ಸುರಕ್ಷಿತವಾಗಿ ಹಿಂತಿರುಗಿ ಬರಲೆಂದು ಹಾರೈಸಿ ಹ್ಯೂಸ್ಟನ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ವಿಶೇಷ ಪ್ರಾರ್ಥನಾಸಭೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು.

ಬಾಲಕಿ ಶೆರ್ಲಿನ್ ಮ್ಯಾಥ್ಯೂಸ್ ಹಾಲು ಕುಡಿಯದಿದ್ದುದಕ್ಕೆ ಶಿಕ್ಷೆಯಾಗಿ ಆಕೆಯನ್ನು ನಸುಕಿನಲ್ಲಿ 3:00 ಗಂಟೆಯ ವೇಳೆಗೆ ಮನೆಯ ಹೊರಗೆ ತಾನು ನಿಲ್ಲಿಸಿದ್ದು, ಆ ಬಳಿಕ ಆಕೆ ನಿಗೂಢವಾಗಿ ಕಣ್ಮರೆಯಾಗಿದ್ದಳೆಂದು ಅವಳನ್ನು ದತ್ತು ಸ್ವೀಕರಿಸಿದ್ದ ತಂದೆ ವೆಸ್ಲೆ ಮ್ಯಾಥ್ಯೂಸ್ ಪೊಲೀಸರಿಗೆ ತಿಳಿಸಿದ್ದರು.

 ಭಿನ್ನ ಸಾಮರ್ಥ್ಯದ ಈ ಮಗುವನ್ನು ವೆಸ್ಲೆ, ಕಳೆದ ವರ್ಷ ಬಿಹಾರದ ನಳಂದಾದಲ್ಲಿ ಎನ್‌ಜಿಓ ಸಂಸ್ಥೆಯೊಂದರ ಮೂಲಕ ಭಾರತೀಯ ಮೂಲದ ದಂಪತಿಯಂದ ದತ್ತು ಪಡೆದಿದ್ದರು.

 ದತ್ತುಪುತ್ರಿ ಶೆರಿನ್‌ಳನ್ನು ಸರಿಯಾಗಿ ನೋಡಿಕೊಳ್ಳದೆ, ಆಕೆಯನ್ನು ಅಪಾಯಕ್ಕೀಡು ಮಾಡಿದ್ದಕ್ಕಾಗಿ 37 ವರ್ಷ ವಯಸ್ಸಿನ ವೆಸ್ಲೆ ಮ್ಯಾಥ್ಯೂಸ್‌ನನ್ನು ಪೊಲೀಸರು ಬಂಧಿಸಿದ್ದರು ಹಾಗೂ ಆನಂತರ ಮುಚ್ಚಳಿಕೆ ಪಡೆದು ಆತನನ್ನು ಬಿಡುಗಡೆ ಮಾಡಿದ್ದರು.

ಬಾಲಕಿಯ ಸುರಕ್ಷಿತ ವಾಪಸಾತಿಗಾಗಿ ನಡೆದ ಪ್ರಾರ್ಥನಾ ಸಭೆಯ ವೇಳೆ, ಧರ್ಮಗುರುವೊಬ್ಬರು ಮ್ಯಾಥ್ಯೂಸ್ ಕುಟುಂಬದ ನಿವಾಸದ ಹೊರಗೆ ತೂಗುಹಾಕಿದ್ದ ಬಿತ್ತಿಪತ್ರವೊಂದರಲ್ಲಿ ‘ಬಾಲಕಿಯ ಹೆತ್ತವರಿಗೆ ಸತ್ಯ ತಿಳಿಸಿ’ ಎಂದು ಆಗ್ರಹಿಸುವ ಸಂದೇಶಗಳನ್ನು ಬರೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X