Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿಶ್ವದ 110 ಕೋಟಿಗೂ ಅಧಿಕ ಜನರು...

ವಿಶ್ವದ 110 ಕೋಟಿಗೂ ಅಧಿಕ ಜನರು ‘ಅಸ್ತಿತ್ವ ರಹಿತರು’ !

ವಾರ್ತಾಭಾರತಿವಾರ್ತಾಭಾರತಿ22 Oct 2017 10:50 PM IST
share
ವಿಶ್ವದ 110 ಕೋಟಿಗೂ ಅಧಿಕ ಜನರು ‘ಅಸ್ತಿತ್ವ ರಹಿತರು’ !

ವಾಶಿಂಗ್ಟನ್,ಅ.22: ವಿಶ್ವದಾದ್ಯಂತ 110 ಕೋಟಿಗೂ ಅಧಿಕ ಜನರು ಸರಕಾರಿ ದಾಖಲೆಗಳಲ್ಲಿ ಅಧಿಕೃತವಾಗಿ ಅಸ್ತಿತ್ವವನ್ನೇ ಪಡೆದಿಲ್ಲವೆಂದು ವಿಶ್ವ ಬ್ಯಾಂಕ್ ವರದಿಯೊಂದು ಶನಿವಾರ ಬಹಿರಂಗಪಡಿಸಿದೆ. ಜಾಗತಿಕ ಜನಸಂಖ್ಯೆಯ ಗಣನೀಯ ಭಾಗವೊಂದು ಆರೋಗ್ಯ ಹಾಗೂ ಶೈಕ್ಷಣಿಕ ಸೇವೆಗಳಿಂದ ವಂಚಿತವಾಗಿರುವುದನ್ನು ಇದು ಸೂಚಿಸುತ್ತಿದೆಯೆಂದು ವರದಿಯು ಕಳವಳ ವ್ಯಕ್ತಪಡಿಸಿದೆ.

ಈ ‘ ಅಗೋಚರ’ ಜನರ ಪೈಕಿ ಹಲವಾರು ಪ್ರಾಥಮಿಕವಾಗಿ ಆಫ್ರಿಕಾ ಹಾಗೂ ಏಶ್ಯಗಳಲ್ಲಿ ವಾಸವಾಗಿದ್ದಾರೆ. ಹಿಂಸಾಚಾರಕ್ಕೆ ಸುಲಭವಾಗಿ ತುತ್ತಾಗುವ ಮೂರನೆ ಒಂದರಷ್ಟು ಜನನ ವಿವರಗಳನ್ನು ನೋಂದಣಿಯಾಗುತ್ತಿಲ್ಲವೆಂದು ವಿಶ್ವಬ್ಯಾಂಕ್‌ನ ಅಭಿವೃದ್ಧಿಗಾಗಿ ಗುರುತಿಸುವಿಕೆ(ಐಡಿ4ಡಿ) ಕಾರ್ಯಕ್ರಮವು ಇತ್ತೀಚೆಗೆ ಎಚ್ಚರಿಕೆ ನೀಡಿದೆ.

ಬಡತನ, ತಾರತಮ್ಯ,ಸೋಂಕುರೋಗಗಳು ಹಾಗೂ ಸಶಸ್ತ್ರ ಸಂಘರ್ಷಗಳನ್ನು ಎದುರಿಸುತ್ತಿರುವ ಭೌಗೋಳಿಕ ಪ್ರದೇಶಗಳ ಜನರಲ್ಲಿ ಈ ಸಮಸ್ಯೆ ತೀವ್ರವಾಗಿದೆಯೆಂದು ವರದಿ ಎಚ್ಚರಿಸಿದೆ. ಜನರು, ಅಧಿಕೃತವಾಗಿ ಅಸ್ತಿತ್ವದಲ್ಲಿರುವುದಕ್ಕೆ ಹಲವಾರು ಕಾರಣಗಳಿವೆಯಾದರೂ, ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಲ್ಲಿ ಜನರು ಹಾಗೂ ಸರಕಾರಿ ಸೇವೆಗಳ ಲಭ್ಯತೆಯಲ್ಲಿ ಅಗಾಧ ಅಂತರವಿರುವುದು ಅವುಗಳಲ್ಲಿ ಮುಖ್ಯವಾದದೆಂದು ಐಡಿ4ಡಿ ಕಾರ್ಯಕ್ರಮದ ನಿರ್ವಾಹಕಿ ವೈಜಯಂತಿ ದೇಸಾಯಿ ಹೇಳುತ್ತಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X