Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ವತಿಯಿಂದ 'ಮಾದಕ ಮುಕ್ತ...

ಎಸ್ಸೆಸ್ಸೆಫ್ ವತಿಯಿಂದ 'ಮಾದಕ ಮುಕ್ತ ಭಾರತ' ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ22 Oct 2017 11:13 PM IST
share
ಎಸ್ಸೆಸ್ಸೆಫ್ ವತಿಯಿಂದ ಮಾದಕ ಮುಕ್ತ ಭಾರತ ಅಭಿಯಾನ

ಉಳ್ಳಾಲ, ಅ. 22: ಎಸ್ಸೆಸ್ಸೆಫ್ ವತಿಯಿಂದ  'ಮಾದಕ ಮುಕ್ತ ಭಾರತ' ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದ್ದು, ಆ ಪ್ರಯುಕ್ತ ಎಸ್ಸೆಸ್ಸೆಫ್ ದೇರಳಕಟ್ಟೆ ಸೆಕ್ಟರ್ ವತಿಯಿಂದ ಬೃಹತ್ ಜಾಗೃತಿ ನಡಿಗೆಯು ನಾಟೆಕಲ್ ನಿಂದ ದೇರಳಕಟ್ಟೆಯವರಿಗೆ ನಡೆಯಿತು.

ಸಚಿವ ಯು.ಟಿ ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮಾದಕ ವಸ್ತು ನಿಯಂತ್ರಣಕ್ಕೆ ವಿಶೇಷ ತಂತ್ರಜ್ಞಾನಗಳನ್ನೊಳಗೊಂಡ ಸ್ವಾಫ್ಟ್ ವೇರ್ ರಚಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಮೂಲಕ ಮಾದಕ ವಸ್ತು ಬಳಕೆ ಮಾರಾಟ ಕಂಡುಬಂದಲ್ಲಿ ಸಾರ್ವಜನಿಕರು ಉಚಿತ ಕರೆ (ಟೋಲ್ ಫ್ರೀ) ಸಂಖ್ಯೆ ಮೂಲಕ ದೂರು ನೀಡಬಹುದು. ಟೋಲ್ ಫ್ರೀ ಸಂಖ್ಯೆ ಮೂಲಕ ಕರೆ ಮಾಡುದರಿಂದ ದೂರು ನೀಡಿದವರ ಮಾಹಿತಿ ಲಭ್ಯವಾಗುವುದಿಲ್ಲ. ಸಾರ್ವಜನಿಕರು ಮಾದಕ ವಸ್ತು ಬಳಕೆ ಮಾರಾಟ ಕಂಡು ಬಂದಲ್ಲಿ ನೇರವಾಗಿ ಕರೆ ಮಾಡಿ ದೂರು ನೀಡಬಹುದು ಈ ನೂತನ ಯೋಜನೆ ಶೀಘ್ರವೇ ಜಾರಿಯಾಗಲಿದೆ ಎಂದು ಹೇಳಿದರು.

ಎಸ್ಸೆಸ್ಸೆಫ್ ಡಿವಿಷನ್ ಅಧ್ಯಕ್ಷ ಮುನಿರ್ ಅಹ್ಮದ್ ಕಾಮಿಲ್ ಸಖಾಫಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನವ ಪೀಳಿಗೆಯು ಇಂದು ಮಾದಕ ವ್ಯಸನಿಗಳ ಕೂಪದಲ್ಲಿ ಬೀಳುತ್ತಿರುವುದು ಖೇದಕರವಾಗಿದೆ. ಇಸ್ಲಾಂ ಮಾದಕ ವಸ್ತುಗಳನ್ನು  ನಿಷೇದಿಸಿದಲ್ಲದೆ, ಅದು ಮನುಷ್ಯ ಸಮೂಹವನ್ನು ನಾಶಮಾಡಲಿದೆ ಎಂದು ತಾಕೀತು ಮಾಡಿದೆ. ಆದ್ದರಿಂದ ಜನ ಸಾಮಾನ್ಯರು ಮಾದಕ ವ್ಯಸನಗಳ ಬಗ್ಗೆ ಜಾಗೃತೆ ವಹಿಸಿ, ಯುವ ಪೀಳಿಗೆಯನ್ನು ಅದರಿಂದ ಮುಕ್ತ ಮಾಡಲು ನಾಗರಿಕರು ಮುಂದೆ ಬರಬೇಕೆಂದು ಕರೆ ನೀಡಿದರು.
ಸೈಯದ್ ಅಲವಿ ತಂಙಳ್ ಕಿನ್ಯ ಅವರು ಎಸ್ಸೆಸ್ಸೆಫ್ ಧ್ವಜವನ್ನು ಜಾಥಾ ಉಸ್ತುವಾರಿ ಸಿದ್ದೀಖ್ ಮದನಿ ಅವರಿಗೆ ನೀಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು. ಕೆ.ಎಂ. ಮುಸ್ತಫಾ ಹಿಮಮಿ ಹಾವೇರಿ ಮಾತನಾಡಿದರು.

ಕೊಣಾಜೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಕುಮಾರ್ ಮಾತನಾಡಿ ಎಸ್ಸೆಸ್ಸೆಫ್ ನಂತಹ ಸಮಾಜಿಕ ಸಂಘಟನೆ ಇಂತಹ ಕಾರ್ಯಕ್ರಮ ರೂಪಿಸುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ. ನೀವು ಮುಂದುವರಿಯಿರಿ ನಾವು ನಿಮ್ಮೊಂದಿಗೆ ಇದ್ದೇವೆ. ಎಲ್ಲಿಯಾದರೂ ಇಂತಹ ವ್ಯಸನಗಳು ಇರುವುದು ಗೊತ್ತಾದರೆ ನಮಗೆ ಮಾಹಿತಿ ನೀಡಿ ಎಂದು ಮನವಿ ಮಾಡಿದರು.

ಸಮಾರಂಭದಲ್ಲಿ ಎಸ್‌ವೈಎಸ್ ದೇರಳಕಟ್ಟೆ ಸೆಂಟರ್ ಅಧ್ಯಕ್ಷ ಇಸ್ಮಾಈಲ್ ಸಅದಿ ಉರುುಣೆ, ಎಸ್‌ಎಂಎ ದೇರಳಕಟ್ಟೆ ಪ್ರ. ಕಾರ್ಯದರ್ಶಿ ಅಶ್ರಫ್ ಇಮ್ದಾದಿ, ಎಸ್ಸೆಸ್ಸೆಫ್ ದ.ಕ. ಜಿಲ್ಲಾ ಸದಸ್ಯರಾದ ಜಮಾಲುದ್ದೀನ್ ಸಖಾಫಿ, ಉಳ್ಳಾಲ ಡಿವಿಷನ್ ಕಾರ್ಯದರ್ಶಿ ಖುಬೈಬ್ ತಂಙಳ್, ಹನೀಫ್ ಸಖಾಫಿ ನಾಟೆಕಲ್, ಎಸ್ಸೆಸ್ಸೆಫ್ ದೇರಳಕಟ್ಟೆ ಸೆಕ್ಟರ್ ಅಧ್ಯಕ್ಷ ಹಸನ್ ಸಅದಿ, ಕೆ.ಸಿಎಫ್ ಮುಖಂಡ ಮೆಹಬೂಬ್ ಸಖಾಫಿ ಕಿನ್ಯಾ, ಮಾಜಿ ಮೂಡ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಬೆಳ್ಮ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಿ.ಎಂ ಸತ್ತಾರ್, ಸದ್ಯ ಕಬೀರ್.ಡಿ, ಯೂತ್ ಕಾಂಗ್ರೆಸ್ ಮಂಗಳೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ರವೂಫ್, ಮಂಜನಾಡಿ ಗ್ರಾಮ ಪಂಚಾಯತ್ ಸದಸ್ಯ ಅಬ್ಬಾಸ್ ಮದಪಾಡಿ ಮುಂತಾದವರು ಈ ಸಂದರ್ಭ ಉಪಸ್ಥಿತರಿದರು.
ಈ ಕಾರ್ಯಕ್ರಮವನ್ನು ಸೆಕ್ಟರ್ ಪ್ರ.ಕಾರ್ಯದರ್ಶಿ ಶಫೀರ್ ರೆಂಜಾಡಿ ನಿರೂಪಿಸಿದರು. ಹಮೀದ್ ನಾಟೆಕಲ್ ವಂದಿಸಿದರು.  ಘೋಷ ವಾಕ್ಯದೊಂದಿಗೆ ಮುಂದುವರಿದ ಜಾಥಾವು ದೇರಕಟ್ಟೆಯಲ್ಲಿ ಸಮಾಪ್ತಿಗೊಂಡಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X