Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು : ಕಲ್ಲಾರೆ ರಾಘವೇಂದ್ರ ಮಠದ...

ಪುತ್ತೂರು : ಕಲ್ಲಾರೆ ರಾಘವೇಂದ್ರ ಮಠದ 40ನೆ ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ22 Oct 2017 11:44 PM IST
share
ಪುತ್ತೂರು : ಕಲ್ಲಾರೆ ರಾಘವೇಂದ್ರ ಮಠದ 40ನೆ ವಾರ್ಷಿಕೋತ್ಸವ

ಪುತ್ತೂರು, ಅ. 22: ಪುತ್ತೂರಿನ ಕಲ್ಲಾರೆ ಗುರುರಾಘವೇಂದ್ರ ಸ್ವಾಮಿ ಮಠದ 40ನೆ ವರ್ಷದ ವಾರ್ಷಿಕೋತ್ಸವ ಸಂಭ್ರಮವು ಮುಂದಿನ ಮಾ. 26ರಿಂದ ಆರಂಭಗೊಂಡು ಎ.1ರ ತನಕ 7 ದಿನಗಳ ಕಾಲ ನಡೆಯಲಿದ್ದು, ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ರವಿವಾರ ಮಠದ ಸಭಾಭವನ ದಲ್ಲಿ ನಡೆಯಿತು.

ಕಲ್ಲಾರೆ ಗುರುರಾಘವೇಂದ್ರ ಸ್ವಾಮಿ ಮಠದ ಕಾರ್ಯದರ್ಶಿ ಯು.ಪೂವಪ್ಪ ಅವರು ಮಾತನಾಡಿ 2018ರ ಮಾ.26ರಂದು ವಾರ್ಷಿಕೋತ್ಸವ ಆರಂಭ ಗೊಂಡು, ಎ.1ರಂದು ಸಮಾರೋಪಗೊಳ್ಳುವುದು. ಮಂತ್ರಾಲಯದ ಸುಬುದೇಂದ್ರತೀರ್ಥ ಸ್ವಾಮೀಜಿ ಅವರು ಮಾ.31ರಂದು ಮಠಕ್ಕೆ ಆಗಮಿಸಿ, ಎ.1ರ ಕಾರ್ಯಕ್ರಮದ ಮುಗಿಸಿ ಸಂಜೆ ಮಂತ್ರಾಲಯಕ್ಕೆ ತೆರಳುವರು. ಏಳು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳಲ್ಲಿ ಏಳು ಸ್ವಾಮೀಜಿಯವರನ್ನು ಕರೆಸಿ ಅವರಿಂದ ಆಶೀರ್ವಚನ ಪಡೆಯುವ ಉದ್ದೇಶವಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಹಾಜರಿದ್ದ ಭಕ್ತರ ಸಲಹೆ ಸೂಚನೆ ಮತ್ತು ಪ್ರಯೋಜಕತ್ವದ ಭರವಸೆಯ ಮೇರೆಗೆ 7 ದಿನಗಳಲ್ಲಿಯೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳುವು ದೆಂದು, ಉಳಿದಂತೆ ಬೆಳಗ್ಗೆ ಮತ್ತು ಮಧ್ಯಾಹ್ನದ ವೇಳೆ ಭಜನೆ, ಸಂಗೀತ, ಯಕ್ಷಗಾನ ತಾಳಮದ್ದಳೆ ಮೊದಲಾದ ಕಾರ್ಯಕ್ರಮಗಳನ್ನು ಜೋಡಿಸುವುದೆಂದು ತೀರ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವ ನಿಟ್ಟಿನಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರಾಗಿ ಯು.ಪೂವಪ್ಪ, ಅಧ್ಯಕ್ಷರಾಗಿ ಕೆ.ಸೀತಾರಾಮ ರೈ ಸವಣೂರು, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಬನ್ನೂರು, ಉಪಾಧ್ಯಕ್ಷರಾಗಿ ಸಾಮೆತ್ತಡ್ಕ ಗೋಪಾಲಕೃಷ್ಣ ಭಟ್ ಮ್ತತು ಎ.ವಿ.ನಾರಾಯಣ, ಖಜಾಂಜಿ ಗಂಗಾಧರ್ ಸಿ.ಎಚ್, ಜತೆ ಕಾರ್ಯದರ್ಶಿಗಳಾಗಿ ಭಾಸ್ಕರ ಬಾರ್ಯ, ವೀಣಾ ಕೊಳತ್ತಾಯ ಮತ್ತು ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡ ಲಾಯಿತು. ಮುಂದೆ ಉಪಸಮಿತಿಗಳನ್ನು ರಚಿಸುವುದೆಂದು ಮತ್ತು ನ.5ರಂದು ಭಕ್ತರ ಇನ್ನೊಂದು ಸುತ್ತಿನ ಸಭೆ ನಡೆಸುವುದೆಂದು ತೀರ್ಮಾನಿಸಲಾಯಿತು.

ಸ್ವಾಗತ ಸಮಿತಿ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಅವರು ಮಾತನಾಡಿ ಎಲ್ಲರ ಸಹಕಾರ ಕೋರಿದರು. ಮಠದ ಟ್ರಸ್ಟಿ ಎನ್.ಸುಬ್ರಹ್ಮಣ್ಯ ಕೊಳತ್ತಾಯ ಅಧ್ಯಕ್ಷತೆ ವಹಿಸಿದ್ದರು. ಯು..ಲೋಕೇಶ್ ಹೆಗ್ಡೆ ಸ್ವಾಗತಿಸಿದರು. ಭಾಸ್ಕರ್ ಬಾರ್ಯ ವಂದಿಸಿದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X