Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ : ಮದ್ಯದಂಗಡಿ ಮುಚ್ಚುವಂತೆ...

ಹೊನ್ನಾವರ : ಮದ್ಯದಂಗಡಿ ಮುಚ್ಚುವಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ23 Oct 2017 6:30 PM IST
share
ಹೊನ್ನಾವರ : ಮದ್ಯದಂಗಡಿ ಮುಚ್ಚುವಂತೆ ಮನವಿ

ಹೊನ್ನಾವರ,ಅ.23: ತಾಲೂಕಿನ ಮಂಕಿ ಗ್ರಾಮದ ಕುಂಬಾರ ಕೇರಿ ಕ್ರಾಸ್ ಹತ್ತಿರ ಮದ್ಯದಂಗಡಿ ನಿರ್ಮಾಣಕ್ಕೆ ಪರವಾನಿಗೆ ನೀಡಬಾರದೆಂದು ಗ್ರಾಮದ ಮಹಿಳಾ  ಸಂಘಟನೆಯವರು ಸೇರಿ ಮದ್ಯದಂಗಡಿ ಎದುರು ಜಮಾಯಿಸಿ ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ಅಬಕಾರಿ ಅಧಿಕಾರಿಗಳಿಗೆ ಮನವಿ ನೀಡಿದರು.

ತಾಲೂಕಿನ ಮಂಕಿ ಮಾವಿನ ಕಟ್ಟೆ ಹತ್ತಿರ ಹೆದ್ದಾರಿ ಪಕ್ಕವಿದ್ದ ಮದ್ಯದಂಗಡಿಯನ್ನು ಮುಚ್ಚಿದ ನಂತರ ರಾಜಕೀಯ ಹಿತಾಶಕ್ತಿಗಳು ಸೇರಿ ಮಂಕಿ ಕುಂಬಾರ ಕೆರಿ ಕ್ರಾಸ್ ಹತ್ತಿರ ರಾಷ್ಟ್ರಿಯ ಹೆದ್ದಾರಿ ಸಮೀಪವಿರುವ ಕೊಕ್ಕೆಶ್ವರ ದೇವಸ್ಥಾನಕ್ಕೆ ಹೊಗುವ ದಾರಿಯಲ್ಲಿ ಮದ್ಯದಂಗಡಿಯನ್ನು ನಿರ್ಮಾಣ ಮಾಡಿದ್ದು ಪಂಚಾಯತ್ ನಿಂದ ಯಾವುದೇ ಅನುಮತಿ ಪಡೆಯದೇ ಆರಂಭಿದ್ದಲ್ಲದೇ,ಸುತ್ತಮುತ್ತಲು ಜನವಸತಿ ಪ್ರದೇಶವಾಗಿದ್ದು,ಶಾಲೆ,ದೇವಸ್ಥಾನ,ಅಷ್ಟೆ ಅಲ್ಲದೇ ರಾóಷ್ಟ್ರೀಯ ಹೆದ್ದಾರಿ ಸಮಿಪವಿದ್ದು ಅದೇಲ್ಲವನ್ನು ಗಮನಿಸದೇ ಕಾನೂನು ನಿಯಮವನ್ನು ಊಲ್ಲಂಗಿಸಿದ್ದಾರೆ,ಮದ್ಯದಂಗಡಿ ಆರಂಬದಿಂದ ಸಂಸಾರಗಳು ಬೀದಿಪಾಲಾಗುತ್ತಿವೆ,ಎಂದು ಮಹಿಳಾ ಮಣಿಗಳು ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಮದ್ಯದಂಗಡಿ ಮುಚ್ಚಲು ಮನವಿಯಲ್ಲಿ ಆಗ್ರಹಿಸಿದರು.
ಪಂಚಾಯತ ಸದಸ್ಸರಾದ ಊಷಾ ನಾಯ್ಕ ಮಾತನಾಡಿ ಯಾವುದೇ ಕಾರಣಕ್ಕು ಇಲ್ಲಿ ಮದ್ಯದಂಗಡಿ ಆರಂಭಿಸಲು ಬೀಡುವುದಿಲ್ಲ,ಇಲ್ಲಿ ಮದ್ಯದಂಗಡಿ ಆರಂಭಿಸಬಾರದೆಂದು ಹಲವು ಬಾರಿ ಸಂಭಂದ ಪಟ್ಟ ಇಲಾಖೆಗಳಿಗೆ ತಿಳಿಸಿದರು ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದರು.

ಗ್ರಾಮ ಪಂಚಾಯ್ತ ಅಧ್ಯಕ್ಷ ಸತಿಸ್ ನಾಯ್ಕ ಮಾತನಾಡಿ ಪಂಚಾಯತ್ ಸದಸ್ಯರೆಲ್ಲರು ಸಭೆ ಸೇರಿ ಒಮ್ಮತದಿಂದ ಇಲ್ಲಿ ಮದ್ಯದಂಗಡಿಗೆ ಅನುಮತಿ ನೀಡಬಾರದೆಂದು ಅಧಿಕಾರಿಗಳಿಗೆ ಮನವಿ ಮಾಡಿದ್ದೆವೆ,ಪಂಚಾಯ್ತನಿಂದ ಯಾವುದೇ ಅನುಮತಿ ಪಡೆಯದೆ ಇಲ್ಲಿ ಮದ್ಯ ಅಂಗಡಿ ಆರಂಭಿಸಿದ್ದರೆ,ಜನರಿಗೆ ಹಾನಿಕಾರಕವಾಗುವ ವಿಷಯದಲ್ಲಿ ನಮ್ಮ ವೀರೋಧವಿದೆ ಎಂದರು.
ಈ ಸಂದರ್ಬದಲ್ಲಿ ಆಷಾ ನಾಯ್ಕ,ವಿಜಯ ನಾಯ್ಕ,ಮಹೇಶ್ ನಾಯ್ಕ,ಅಣ್ಣಪ್ಪ ನಾಯ್ಕ, ಸೇರಿದಂತೆ ಮಹಿಳಾ ಸಂಘಟನೆಯ ಸದಸ್ಯರು,ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X