Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರಿಗೆ ಕಿತ್ತೂರು ರಾಣಿ...

ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮನವರ ತತ್ವ ಆದರ್ಶಗಳು ದಾರಿ ದೀಪ : ಬಿ.ಎಸ್. ಚೈತ್ರಶ್ರೀ

ವಾರ್ತಾಭಾರತಿವಾರ್ತಾಭಾರತಿ23 Oct 2017 10:53 PM IST
share
ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮನವರ ತತ್ವ ಆದರ್ಶಗಳು ದಾರಿ ದೀಪ : ಬಿ.ಎಸ್. ಚೈತ್ರಶ್ರೀ

ಚಿಕ್ಕಮಗಳೂರು, ಅ.23:ಹೆಣ್ಣು ಮಕ್ಕಳಿಗೆ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನ ಆತ್ಮ ಸ್ಥೈರ್ಯದ ಹೋರಾಟದ ಜೀವನವು ದಾರಿ ದೀಪವಾಗಬೇಕು ಎಂದು ಜಿಪಂ ಅಧ್ಯಕ್ಷೆ ಬಿ.ಎಸ್. ಚೈತ್ರಶ್ರೀ ತಿಳಿಸಿದರು.

ಅವರು ಸೋಮವಾರ ನಗರದ ವಾರ್ತಾಭವನದಲ್ಲಿ ಜಿಲ್ಲಾಡಳಿತದ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು. ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಹೆಣ್ಣು ಮಕ್ಕಳು ತಮ್ಮ ಜೀವನದಲ್ಲಿ ಏನು ಬೇಕಾದರು ಸಾಧಿಸಬಹುದೆಂದು ತೋರಿಸಿಕೊಟ್ಟ ದಿಟ್ಟ ಮಹಿಳೆಯಾಗಿದ್ದಳು.ಇವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬ ಹೆಣ್ಣು ಮಕ್ಕಳು ಮೈಗೂಡಿಸಿಕೊಂಡು ಉತ್ತಮ ದಾರಿಯಲ್ಲಿ ಸಾಗಬೇಕೆಂದು ನಾವು ಇತರರಿಗೆ ಕಡಿಮೆ ಇಲ್ಲ ಎಂಬ ಮನೋಭಾವವನ್ನು ಹೊಂದಬೇಕೆಂದು ಕರೆ ನೀಡಿದರು.

 ಹೆಣ್ಣು ಮಕ್ಕಳು ಬಲಹೀನರು ಎಂಬ ಮನೋಭಾವವನ್ನು ಬಿಟ್ಟು ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಕಾರ್ಯ ಚಟುವಟಿಕೆಗಳನ್ನು ವಿಸ್ತರಿಸುವುದರ ಜೊತೆಗೆ ದೇಶ ಪ್ರೇಮ ಹಾಗೂ ಉತ್ತಮ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದರು. ಕಿತ್ತೂರು ರಾಣಿ ಚೆನ್ನಮ್ಮ ಒಬ್ಬ ಹೆಣ್ಣು ಮಗಳಾಗಿದ್ದರೂ ತಮ್ಮ ಸಾಮ್ರಾಜ್ಯವನ್ನು ಉಳಿಸಿಕೊಳ್ಳಲು ಬ್ರಿಟೀಷರ ವಿರುದ್ಧ ವೀರಾವೇಶದಿಂದ ಹೋರಾಟ ಮಾಡಿರುವುದು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಹೇಳಿದರು.

 ಸಾಹಿತಿ ರವೀಶ್ ಕ್ಯಾತನಬೀಡು ಮಾತನಾಡಿ, ಸರ್ಕಾರ ದಾರ್ಶನಿಕರು ಹಾಗೂ ಸಂತರ ಜಯಂತಿಗಳನ್ನು ಆಚರಣೆ ಮಾಡುವುದು ಜನ ಸಾಮಾನ್ಯರು ತಮ್ಮ ದೈನಂದಿನ ನಡವಳಿಕೆಯಲ್ಲಿ ಅಂತವರ ಆದರ್ಶ ಮತ್ತು ತತ್ವಗಳನ್ನು ಮೈಗೂಡಿಸಿಕೊಂಡು ಹೊಸ ಬದುಕನ್ನು ಕಟ್ಟಿಕೊಳ್ಳಬೇಕು ಎಂಬ ಆಶಯದಿಂದ ಆಚರಿಸುತ್ತಿದೆ  ಎಂದು ನುಡಿದರು.

ರಾಜಕೀಯ ದುರೀಣರು ತಮ್ಮ ಆಪ್ತ ಕಾರ್ಯದರ್ಶಿಗಳನ್ನು ಸ್ವಜಾತಿಯವರನ್ನೇ ನೀಮಿಸಿಕೊಳ್ಳುವುದು ನಾವು ಕಾಣುತ್ತಿದ್ದೇವೆ ಆದರೆ ಚೆನ್ನಮ್ಮ ಅನ್ಯಕುಲದ ಸಂಗೊಳ್ಳಿ ರಾಯಣ್ಣನ ಮೇಲೆ ಅದಮ್ಯ ವಿಶ್ವಾಸ ಪ್ರೀತಿಯನ್ನು ಹೊಂದಿದ್ದಳು ಎಂದರು. ಇಂದಿನ ಯುವಜನರು ಉತ್ತಮ ಬದುಕು ರೂಪಿಸಿಕೊಳ್ಳುವಂತೆ ಕೆಲಸವನ್ನು ಮಾಡುವ ಜವಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದರು.

ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಮಹಿಳೆಯರಿಗೆ ಆದರ್ಶ ಪಾತ್ರರಾಗಿದ್ದಾರೆ ಎಂದರು.

ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಕಿತ್ತೂರು ರಾಣಿ ಚೆನ್ನಮ್ಮನ ಕುರಿತು ಮಡಿಕೆ ಪತ್ರಗಳನ್ನು ಬಿಡುಗಡೆ ಮಾಡಿದರು.
 ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪವಿಭಾಗಾಧಿಕಾರಿ ಸಂಗಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಅಧಿಕಾರಿ ಡಾ. ಸಿ.ರಮೇಶ್,  ವೀರಶೈವ ಯುವ ವೇದಿಕೆ ಅಧ್ಯಕ್ಷ ಪವನ್, ದಲಿತ ಮುಖಂಡ ಕೆ.ಟಿ.ರಾಧಾಕೃಷ್ಣ, ಬ್ರಾಹ್ಮಣ ಸಂಘದ ಅಧ್ಯಕ್ಷ ಮಂಜುನಾಥ್ ಜೋಶಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X