Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಲಾರ್: ನಾಪತ್ತೆಯಾಗಿದ್ದ ಯುವಕನ ಮೃತದೇಹ...

ಮಲಾರ್: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ವಾರ್ತಾಭಾರತಿವಾರ್ತಾಭಾರತಿ24 Oct 2017 7:26 PM IST
share
ಮಲಾರ್: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು, ಅ. 24: ಎರಡು ದಿನಗಳ ಹಿಂದೆ ಮನೆಯಿಂದ ಹೊರಟಿದ್ದ ಯುವಕನೋರ್ವನ ಮೃತದೇಹ ಮಂಗಳವಾರ ಮಧ್ಯಾಹ್ನ ಮುಳಿಹಿತ್ಲು ಸಮೀಪದ ನದಿಯಲ್ಲಿ ಪತ್ತೆಯಾಗಿದೆ.

ಮೃತರನ್ನು ಮಲಾರ್ ಅಕ್ಷರನಗರದ ನಿವಾಸಿ ಅಬ್ದುರ್ರಝಾಕ್ ಎಂಬವರ ಪುತ್ರ ಅನ್ಸಾರ್ (25) ಎಂದು ಗುರುತಿಸಲಾಗಿದೆ. ಇವರು ಹಣಕಾಸು ವ್ಯವಹಾರದಿಂದಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ನೇತ್ರಾವತಿ ನದಿಗೆ ಹಾರಿ ಆತ್ಮೆಹತ್ಯೆ ಮಾಡಿಕೊಂಡಿದ್ದಾರೆ ಶಂಕಿಸಲಾಗಿದೆ.

ಅನ್ಸಾರ್ ರವಿವಾರ ರಾತ್ರಿ ಸುಮಾರು 10 ಗಂಟೆಗೆ ಮನೆಯಲ್ಲಿ ಊಟ ಮಾಡಿ ತನ್ನ ನೆರೆಮನೆಯ ರಾಝಿಕ್ (19) ಎಂಬಾತನೊಂದಿಗೆ ದ್ವಿಚಕ್ರ ವಾಹನದಲ್ಲಿ ಮಂಗಳೂರಿಗೆ ಬಂದಿದ್ದರು. ಮಂಗಳೂರು ನಗರ, ಮುಳಿಹಿತ್ಲು, ಮುಗೇರು ಮೊದಲಾದ ಕಡೆಗಳಲ್ಲಿ ಸುತ್ತಾಡಿದ್ದು, ಇದೇ ಸಂದರ್ಭ ರಾಝಿಕ್ ಮನೆಗೆ ಹೋಗುವಂತೆ ಅನ್ಸಾರ್‌ರನ್ನು ಒತ್ತಾಯಿಸಿದ್ದ ಎನ್ನಲಾಗಿದೆ.

ರಾಝಿಕ್‌ನ ಒತ್ತಾಯಕ್ಕೆ ಕೊನೆಗೂ ಮನೆಯ ಕಡೆಗೆ ಹೊರಟ ಅನ್ಸಾರ್ ಸೋಮವಾರ ಮುಂಜಾನೆ ಸುಮಾರು 3 ಗಂಟೆ ಹೊತ್ತಿಗೆ ನೇತ್ರಾವತಿ ಸೇತುವೆಯಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಿ ತನ್ನ ಎರಡೂ ಮೊಬೈಲ್‌ಗಳನ್ನು ಸ್ವಿಚ್ಡ್ ಆಫ್ ಮಾಡಿ ರಾಝಿಕ್‌ನ ಕೈಗಿಟ್ಟು ಮನೆಗೆ ತೆರಳುವಂತೆ ಹೇಳಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ರಾಝಿಕ್ ತನಗೆ ಒಬ್ಬನೇ ಹೋಗಲು ಭಯವಾಗುತ್ತಿದ್ದು, ನೀನೂ ಬರುವಂತೆ ಹೇಳಿದ್ದ. ಆದರೂ ಅನ್ಸಾರ್ ಆತನನ್ನು ಒಂಟಿಯಾಗಿ ಕಳುಹಿಸಿಕೊಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಕುಟುಂಬ ಮೂಲಗಳು ತಿಳಿಸಿವೆ.

ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಅನ್ಸಾರ್ ಮೃತದೇಹವು ಮುಳಿಹಿತ್ಲುವಿನ ನದಿ ಕಿನಾರೆಯಲ್ಲಿ ಪತ್ತೆಯಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ರಾತ್ರಿ ಸುಮಾರು 7:30ಕ್ಕೆ ಅನ್ಸಾರ್ ಮೃತದೇಹವನ್ನು ಮನೆಯವರಿಗೆ ಹಸ್ತಾಂತರಿಸಲಾಗಿದೆ.

ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಅವರು ಸ್ಥಳಕ್ಕೆ ಭೇಟಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X