Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೇತಾಜಿಯವರ ಅವಶೇಷಗಳನ್ನು ವಾಪಸ್...

ನೇತಾಜಿಯವರ ಅವಶೇಷಗಳನ್ನು ವಾಪಸ್ ತರುವುದರಲ್ಲಿ ಸರಕಾರಗಳಿಗೆ ಯಾವುದೇ ‘ಲಾಭ’ ಕಂಡಿಲ್ಲ: ಅನಿತಾ ಬೋಸ್

ವಾರ್ತಾಭಾರತಿವಾರ್ತಾಭಾರತಿ24 Oct 2017 9:14 PM IST
share
ನೇತಾಜಿಯವರ ಅವಶೇಷಗಳನ್ನು ವಾಪಸ್ ತರುವುದರಲ್ಲಿ ಸರಕಾರಗಳಿಗೆ ಯಾವುದೇ ‘ಲಾಭ’ ಕಂಡಿಲ್ಲ: ಅನಿತಾ ಬೋಸ್

ಹೊಸದಿಲ್ಲಿ,ಅ.24: ಭಾರತದ ಯಾವುದೇ ಸರಕಾರಗಳಿಗೆ ಸ್ವಾತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅವಶೇಷಗಳನ್ನು ಸ್ವದೇಶಕ್ಕೆ ವಾಪಸ್ ತರುವಲ್ಲಿ ಯಾವುದೇ‘ಲಾಭ’ ಕಂಡಿಲ್ಲ ಎಂದು ಅವರ ಪುತ್ರಿ ಅನಿತಾ ಬೋಸ್ ಫಾಫ್ ಅವರು ಮಂಗಳವಾರ ಹೇಳಿದ್ದಾರೆ.

ಇದರಿಂದ ಪ್ರತಿಕೂಲ ಪರಿಣಾಮಗಳುಂಟಾಗುವ ಭೀತಿಯಿಂದ ಸರಕಾರಗಳು ಈ ವಿಷಯದಿಂದ ದೂರವೇ ಉಳಿದಿದ್ದವು ಎಂದು ಹೇಳಿರುವ ಬೋಸ್-ಎಮಿಲಿ ಶೆಂಕಲ್ ಅವರ ಪುತ್ರಿಯಾಗಿರುವ ಅನಿತಾ, ನೇತಾಜಿಯವರ ಅವಶೇಷಗಳನ್ನು ತರಲು ಸರಕಾರಗಳು ಪ್ರಯತ್ನಿಸಿದರೆ ಅದು ಪ್ರಶಂಸೆಗೆ ಗುರಿಯಾಗುವುದೇ ಅಥವಾ ವಿವಾದ ಸೃಷ್ಟಿಯಾಗಬಹುದೇ ಎಂಬ ಬಗ್ಗೆ ತನ್ನ ಕುಟುಂಬದಲ್ಲಿಯೇ ಚರ್ಚೆಗಳು ನಡೆದಿದ್ದವು ಎಂದು ಒಪ್ಪಿಕೊಂಡಿದ್ದಾರೆ.

  ಭಾರತ ಸರಕಾರವು ನೇತಾಜಿಯವರ ಕೆಲವು ಕಡತಗಳನ್ನು ವರ್ಗೀಕರಿಸಿರುವುದು ತನ್ನ ತಾತನ ಅವಶೇಷಗಳಿಗೆ ಹೇಗೆ ಗೌರವ ನೀಡಬಹುದು ಎಂಬ ರಾಷ್ಟ್ರವ್ಯಾಪಿ ಮತ್ತು ಅಂತರರಾಷ್ಟ್ರೀಯ ಚರ್ಚೆಗೆ ಆರಂಭವನ್ನು ನೀಡಬಹುದು ಎಂದು ಅನಿತಾರ ಪುತ್ರ ಹಾಗೂ ಬೋಸ್ ಅವರ ಮೊಮ್ಮಗ ಪೀಟರ್ ಅರುಣ್ ಅವರು 2016ರಲ್ಲಿ ಆಶಯ ವ್ಯಕ್ತಪಡಿಸಿದ್ದರು.

ನೇತಾಜಿಯವರ ಸಾವಿನ ಕುರಿತ ಪ್ರಶ್ನೆ ಸುದೀರ್ಘ ಕಾಲದಿಂದಲೂ ವಿವಾದದ ಮತ್ತು ನಿಗೂಢ ವಿಷಯವಾಗಿಯೇ ಉಳಿದುಕೊಂಡಿದೆ. ಅವರು 1945,ಆ.18ರಂದು ಸೈಗಾನ್‌ನಿಂದ ಟೋಕಿಯೊಕ್ಕೆ ಪ್ರಯಾಣಿಸುತ್ತಿದ್ದಾಗ ವಿಮಾನ ಅಪಘಾತದಲ್ಲಿ ಮರಣಿಸಿದ್ದಾರೆ ಎನ್ನುವುದು ಹೆಚ್ಚು ಪ್ರಚಾರದಲ್ಲಿರುವ ವಾದವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X