Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ: ಕರ್ನಾಟಕ 183 ರನ್‌ಗೆ...

ರಣಜಿ ಟ್ರೋಫಿ: ಕರ್ನಾಟಕ 183 ರನ್‌ಗೆ ಆಲೌಟ್

ಮಿಂಚಿದ ಮುಹಮ್ಮದ್ ಸಿರಾಜ್, ರವಿ ಕಿರಣ್

ವಾರ್ತಾಭಾರತಿವಾರ್ತಾಭಾರತಿ24 Oct 2017 11:57 PM IST
share
ರಣಜಿ ಟ್ರೋಫಿ: ಕರ್ನಾಟಕ 183 ರನ್‌ಗೆ ಆಲೌಟ್

ಶಿವಮೊಗ್ಗ, ಅ.24: ನ್ಯೂಝಿಲೆಂಡ್ ವಿರುದ್ಧದ ಟ್ವೆಂಟಿ-20 ಸರಣಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಸಂಭ್ರಮದಲ್ಲಿರುವ ಹೈದರಾಬಾದ್‌ನ ವೇಗದ ಬೌಲರ್ ಮುಹಮ್ಮದ್ ಸಿರಾಜ್ ಆತಿಥೇಯ ಕರ್ನಾಟಕ ವಿರುದ್ಧ ಮಂಗಳವಾರ ಇಲ್ಲಿ ಆರಂಭವಾದ ರಣಜಿ ಟ್ರೋಫಿಯ ‘ಎ’ ಗುಂಪಿನ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳನ್ನು ಉಡಾಯಿಸಿ ಗಮನ ಸೆಳೆದಿದ್ದಾರೆ.

ಸಿರಾಜ್(4-42), ಎಡಗೈ ವೇಗಿ ರವಿ ಕಿರಣ್(3-36) ಹಾಗೂ ಎಡಗೈ ಸ್ಪಿನ್ನರ್ ಪ್ರಗ್ಯಾನ್ ಓಜಾ(2-31) ಶಿಸ್ತುಬದ್ಧ ದಾಳಿಗೆ ತತ್ತರಿಸಿರುವ ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ62.2 ಓವರ್‌ಗಳಲ್ಲಿ 183 ರನ್‌ಗೆ ಆಲೌಟಾಗಿದೆ.

ಮೊದಲ ಇನಿಂಗ್ಸ್ ಆರಂಭಿಸಿರುವ ಹೈದರಾಬಾದ್ ತಂಡ ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್‌ಗಳ ನಷ್ಟಕ್ಕೆ 51 ರನ್ ಗಳಿಸಿದೆ. ದಿನದಾಟದಂತ್ಯಕ್ಕೆ ಬೆನ್ನುಬೆನ್ನಿಗೆ 2 ವಿಕೆಟ್‌ಗಳನ್ನು ಉರುಳಿಸಿದ ಕೆ.ಗೌತಮ್ ಹೈದರಾಬಾದ್‌ಗೆ ಆಘಾತ ನೀಡಿದ್ದಾರೆ.

ಇದಕ್ಕೆ ಮೊದಲು ಟಾಸ್ ಜಯಿಸಿದ ಕರ್ನಾಟಕದ ನಾಯಕ ವಿನಯಕುಮಾರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಆದರೆ ನಾಯಕನ ನಿರ್ಧಾರ ತಪ್ಪೆಂದು ತಿಳಿಯಲು ಹೆಚ್ಚು ಹೊತ್ತು ಹಿಡಿಯಲಿಲ್ಲ.

ಟೆಸ್ಟ್ ಕ್ರಿಕೆಟ್‌ನ ಖಾಯಂ ಆರಂಭಿಕ ಆಟಗಾರ ಕೆಎಲ್ ರಾಹುಲ್ ಸಹಿತ ಮೂರು ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡ ಕರ್ನಾಟಕ ಆನಂತರ ಚೇತರಿಸಿಕೊಳ್ಳಲೇಇಲ್ಲ. ಕರುಣ್ ನಾಯರ್(23) ತಂಡದ ಪರ ಗರಿಷ್ಠ ಸ್ಕೋರ್ ಗಳಿಸಿದ ಸ್ಟುವರ್ಟ್ ಬಿನ್ನಿ(88 ಎಸೆತ, 61 ರನ್) ಅವರೊಂದಿಗೆ 4ನೆ ವಿಕೆಟ್‌ಗೆ 44 ರನ್ ಸೇರಿಸಿ ತಂಡಕ್ಕೆ ಆಸರೆಯಾದರು.

ಸಿರಾಜ್‌ಗೆ ಸಮರ್ಥ ಸಾಥ್ ನೀಡಿರುವ ರವಿ ಕಿರಣ್ ಈ ಜೋಡಿಯನ್ನು ಬೇರ್ಪಡಿಸಿದರು. ನಾಯರ್ ಅವರು ಕಿರಣ್‌ಗೆ ವಿಕೆಟ್ ಒಪ್ಪಿಸಿದರು.

 ಕಳೆದ ಎರಡು ವರ್ಷ ಕಾಲ ಬಂಗಾಳ ತಂಡದಲ್ಲಿ ಆಡಿದ್ದ ಎಡಗೈ ಸ್ಪಿನ್ನರ್ ಪ್ರಗ್ಯಾನ್ ಓಜಾ ಈ ವರ್ಷ ಹೈದರಾಬಾದ್ ತಂಡದ ಪರ ಆಡಿದ್ದು ಇಂದು 2 ವಿಕೆಟ್‌ಗಳನ್ನು ಕಬಳಿಸಿ ಕರ್ನಾಟಕವನ್ನು ಕನಿಷ್ಠ ಮೊತ್ತಕ್ಕೆ ಕಟ್ಟಿಹಾಕಲು ನೆರವಾದರು.

ಸಂಕ್ಷಿಪ್ತ ಸ್ಕೋರ್

►ಕರ್ನಾಟಕ: 62.2 ಓವರ್‌ಗಳಲ್ಲಿ 183 ರನ್‌ಗೆ ಆಲೌಟ್, (ಸ್ಟುವರ್ಟ್ ಬಿನ್ನಿ 61, ಕರುಣ್ ನಾಯರ್ 23, ಆರ್.ಸಮರ್ಥ್ 19, ಅಭಿಮನ್ಯು ಮಿಥುನ್ 19, ಸಿರಾಜ್ 4-42, ಕಿರಣ್ 3-36, ಓಜಾ 2-31)

►ಹೈದರಾಬಾದ್: 22 ಓವರ್‌ಗಳಲ್ಲಿ 51/3

(ಕೆ. ಸುಮಂತ್ ಅಜೇಯ 34,ಅಕ್ಷಯ್ ರೆಡ್ಡಿ 13, ಕೆ.ಗೌತಮ್ 2-22)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X