Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡವರನ್ನು ದಡ್ಡರನ್ನಾಗಿ...

ಕೊಡವರನ್ನು ದಡ್ಡರನ್ನಾಗಿ ಮಾಡಲಾಗುತ್ತಿದೆ: ವಿಠಲ್ ನಂಜಪ್ಪ

ಟಿಪ್ಪು ಕುರಿತ ಅಡ್ಡಂಡ ಕಾರ್ಯಪ್ಪ ಹೇಳಿಕೆಗೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ25 Oct 2017 10:37 PM IST
share
ಕೊಡವರನ್ನು ದಡ್ಡರನ್ನಾಗಿ ಮಾಡಲಾಗುತ್ತಿದೆ: ವಿಠಲ್ ನಂಜಪ್ಪ

ಮಡಿಕೇರಿ, ಅ.25: ಕೊಡವರು ತಾವು ಸಾಕುವ ನಾಯಿಗಳಿಗೆ ಟಿಪ್ಪುವಿನ ಹೆಸರನ್ನು ಇಡುತ್ತಾರೆ ಎಂದು ಕಲಾವಿದ ಅಡ್ಡಂಡ ಸಿ.ಕಾರ್ಯಪ್ಪ ಅವರು ನೀಡಿರುವ ಹೇಳಿಕೆ ಖಂಡನೀಯ ಎಂದು ತಿಳಿಸಿರುವ ಅಲ್ಲಾರಂಡ ರಂಗ ಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ, ಕೊಡವರ ಮೇಲೆ ದೌರ್ಜನ್ಯ ನಡೆಸಿದ ಇತರ ರಾಜರ ಹೆಸರನ್ನು ನಾಯಿಗಳಿಗೆ ಯಾಕೆ ಇಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಡ್ಡಂಡ ಕಾರ್ಯಪ್ಪ ಕೊಡವರ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿಕ್ಷಣ ಇರುವ ಯಾವುದೇ ಕೊಡವರು ಕೆಟ್ಟ ಮಾತುಗಳನ್ನಾಡುವುದಿಲ್ಲ. ಕಲಾವಿದರು ಪರಸ್ಪರ ಪ್ರೀತಿಸುವ ಸಂದೇಶ ನೀಡಬೇಕೆ ಹೊರತು ದ್ವೇಷಿಸುವ ಹೇಳಿಕೆಗಳನ್ನು ನೀಡಬಾರದು. ಒಬ್ಬ ಕಲಾವಿದರಾಗಿ ಕಾರ್ಯಪ್ಪ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಸರಿಯಲ್ಲ. ಕೊಡವರ ಸ್ವಾಭಿಮಾನಕ್ಕೆ ಧಕ್ಕೆ ತರುವ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೊಡವರ ಮುಗ್ಧತೆಯನ್ನು ದುರುಪಯೋಗಪಡಿಸಿಕೊಂಡು ದಡ್ಡರನ್ನಾಗಿ ಮಾಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಲೇ ಇದೆ. ಇದಕ್ಕೆ ಕೊಡವರ ಮೌನವೇ ಕಾರಣವೆಂದು ವಿಠಲ್ ನಂಜಪ್ಪ ಟೀಕಿಸಿದರು. ಕೊಡವರು ನಾಯಿಗಳಿಗೆ ಟಿಪ್ಪುವಿನ ಹೆಸರನ್ನು ಇಡುತ್ತಾರೆ ಎಂದು ಕಾರ್ಯಪ್ಪ ಅವರು ನೀಡಿರುವ ಹೇಳಿಕೆಯಿಂದ ಮುಗ್ಧ ಹಾಗೂ ಪ್ರಗತಿಪರ ಚಿಂತನೆ ಉಳ್ಳ ಎಲ್ಲಾ ಕೊಡವ ಮನಸ್ಸುಗಳಿಗೆ ನೋವಾಗಿದೆ. ಟಿಪ್ಪುವಿನಿಂದ ಜಮೀನು ಪಡೆದು ಬದುಕು ಕಟ್ಟಿಕೊಂಡಿರುವ ನಂಜನಗೂಡು ಪ್ರಾಂತ್ಯದ ಹಿಂದೂಗಳು ಕೊಡವರನ್ನು ಬೇರೆಯದೇ ದೃಷ್ಟಿಕೋನದಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇರಳದ ದಲಿತ ಹೆಣ್ಣು ಮಕ್ಕಳು ಕಷ್ಟದಲ್ಲಿದ್ದಾಗ ಟಿಪ್ಪುಸಾಕಷ್ಟು ಬಟ್ಟೆಗಳನ್ನು ಒದಗಿಸಿ ಔದಾರ್ಯ ಮೆರೆದಿದ್ದಾರೆ. ಟಿಪ್ಪುವಿನಿಂದ ಲಾಭ ಪಡೆದ ಕೇರಳಿಗರ ಮನಸ್ಸಿಗೂ ಕೊಡವರ ಬಗ್ಗೆ ತಿರಸ್ಕಾರ ಭಾವನೆ ಮೂಡುವಂತ್ತಾಗಿದ್ದು, ಕೊಡವರಿಗೆ ಅಪಮಾನವಾಗಿದೆ ಎಂದು ವಿಠಲ್ ನಂಜಪ್ಪ ಆರೋಪಿಸಿದರು.

ಮೇಲುಕೋಟೆ, ಶಿವಮೊಗ್ಗದ ಶೃಂಗೇರಿ ದೇವಾಲಯ ಸೇರಿದಂತೆ 346ಕ್ಕೂ ಅಧಿಕ ದೇವಾಲಯಗಳ ಅಭಿವೃದ್ಧಿಗೆ ಟಿಪ್ಪು ಕೊಡುಗೆಯನ್ನು ನೀಡಿದ್ದು, ಕಾರ್ಯಪ್ಪಹೇಳಿಕೆಯಿಂದ ಭಕ್ತರ ಮನಸ್ಸಿಗೆ ನೋವಾಗಿದೆ. ಕೊಡಗಿನಲ್ಲಿರುವ ಟಿಪ್ಪುಹೆಸರಿನ ವ್ಯಕ್ತಿಗಳ ಮನಸ್ಸಿಗೂ ನೋವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X