Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಾಜಿ ಅಧ್ಯಕ್ಷ ಬುಶ್‌ರಿಂದ ಲೈಂಗಿಕ...

ಮಾಜಿ ಅಧ್ಯಕ್ಷ ಬುಶ್‌ರಿಂದ ಲೈಂಗಿಕ ಕಿರುಕುಳ: ನಟಿ ಆರೋಪ

ಕ್ಷಮೆ ಯಾಚಿಸಿದ 93 ವರ್ಷದ ಸೀನಿಯರ್ ಬುಶ್

ವಾರ್ತಾಭಾರತಿವಾರ್ತಾಭಾರತಿ25 Oct 2017 11:00 PM IST
share
ಮಾಜಿ ಅಧ್ಯಕ್ಷ ಬುಶ್‌ರಿಂದ ಲೈಂಗಿಕ ಕಿರುಕುಳ: ನಟಿ ಆರೋಪ

ನ್ಯೂಯಾರ್ಕ್, ಅ. 25: ಚಿತ್ರಪ್ರದರ್ಶನವೊಂದರ ವೀಕ್ಷಣೆಗೆ ಬಂದಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಜಾರ್ಜ್ ಎಚ್. ಡಬ್ಲು. ಬುಶ್ ತನ್ನ ಗಾಲಿಕುರ್ಚಿಯಿಂದಲೇ ನನ್ನ ಮೈ ಸವರಿದ್ದಾರೆ ಎಂಬುದಾಗಿ ನಟಿ ಹೆದರ್ ಲಿಂಡ್ ಆರೋಪಿಸಿದ್ದಾರೆ. ಅದರ ಬೆನ್ನಿಗೇ, ಮಾಜಿ ಅಧ್ಯಕ್ಷರು ನಟಿಯೊಂದಿಗೆ ಕ್ಷಮೆ ಕೋರಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ‘ಟರ್ನ್: ವಾಶಿಂಗ್ಟನ್ಸ್ ಸ್ಪೈಸ್’ ಎಂಬ ಟಿವಿ ಸರಣಿಯ ಪ್ರದರ್ಶನ ಕಾರ್ಯಕ್ರಮವೊಂದು ನಡೆದಿದ್ದಾಗ ಈ ಘಟನೆ ಸಂಭವಿಸಿದೆ ಎಂದು ನಟಿ ಹೇಳಿದ್ದಾರೆ ಎಂದು ‘ಡೇಲಿ ಮೇಲ್’ ವರದಿ ಮಾಡಿದೆ.

ಅಮೆರಿಕದ ಚಂಡಮಾರುತ ಪೀಡಿತ ಜನರಿಗಾಗಿ ಏರ್ಪಡಿಸಲಾದ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ 93 ವರ್ಷದ ಬುಶ್ ಸೀನಿಯರ್ ಭಾಗವಹಿಸಿದ್ದನ್ನು ನೋಡಿದ ಬಳಿಕ ಈ ಘಟನೆಯನ್ನು ಹೊರಗೆಡಹಲು ತಾನು ನಿರ್ಧರಿಸಿದೆ ಎಂದು ಲಿಂಡ್ ಹೇಳಿದ್ದಾರೆ.

‘‘ಅವರು ನನ್ನ ಕೈ ಕುಲುಕಲಿಲ್ಲ. ಅವರು ತನ್ನ ಗಾಲಿಕುರ್ಚಿಯಿಂದ ನನ್ನನ್ನು ಹಿಂಬದಿಯಿಂದ ಮುಟ್ಟಿದರು. ಅವರ ಹೆಂಡತಿ ಬಾರ್ಬರಾ ಬುಶ್ ಅವರ ಜೊತೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಅವರು ನನಗೊಂದು ಕೊಳಕು ಜೋಕೊಂದನ್ನು ಹೇಳಿದರು’’ ಎಂದರು.

ಕ್ಷಮೆ ಯಾಚಿಸಿದ ಬುಶ್

‘ಡೇಲಿ ಮೇಲ್’ ಮತ್ತು ‘ನ್ಯೂಯಾರ್ಕ್ ಡೇಲಿ ನ್ಯೂಸ್’ಗೆ ನೀಡಿದ ಹೇಳಿಕೆಯೊಂದರಲ್ಲಿ, ಬುಶ್ ವಕ್ತಾರರೊಬ್ಬರು ಈ ಆರೋಪವನ್ನು ನಿರಾಕರಿಸಲಿಲ್ಲ. ಆದರೆ, ಅದೊಂದು ತಮಾಶೆಯ ಕೆಟ್ಟ ಪ್ರಯತ್ನವಾಗಿತ್ತು ಎಂದು ಹೇಳಿಕೊಂಡಿದ್ದಾರೆ.

‘‘ಅಧ್ಯಕ್ಷ ಬುಶ್ ಉದ್ದೇಶಪೂರ್ವಕವಾಗಿ ಯಾರಿಗೂ ತೊಂದರೆ ಕೊಡುವವರಲ್ಲ. ಅವರ ತಮಾಶೆಯ ಪ್ರಯತ್ನದಿಂದ ಲಿಂಡ್‌ಗೆ ನೋವಾಗಿದ್ದರೆ ಅವರು ಅತ್ಯಂತ ಪ್ರಾಮಾಣಿಕವಾಗಿ ಕ್ಷಮೆ ಕೋರುತ್ತಾರೆ’’ ಎಂದು ಹೇಳಿಕೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X