Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ಸದಸ್ಯೆಯ ಕುಮ್ಮಕ್ಕಿನಿಂದ ನನ್ನ...

ಬಿಜೆಪಿ ಸದಸ್ಯೆಯ ಕುಮ್ಮಕ್ಕಿನಿಂದ ನನ್ನ ವಿರುದ್ಧ ಸುಳ್ಳು ಆರೋಪ : ಕವಿತಾ ಸನಿಲ್

ವಾರ್ತಾಭಾರತಿವಾರ್ತಾಭಾರತಿ27 Oct 2017 9:56 PM IST
share
ಬಿಜೆಪಿ ಸದಸ್ಯೆಯ ಕುಮ್ಮಕ್ಕಿನಿಂದ ನನ್ನ ವಿರುದ್ಧ ಸುಳ್ಳು ಆರೋಪ : ಕವಿತಾ ಸನಿಲ್

ಮಂಗಳೂರು, ಅ.27: ‘‘ಮನಪಾದ ವಿರೋಧ ಪಕ್ಷದ ಬಿಜೆಪಿ ಸದಸ್ಯೆ ಹಾಗೂ ಆಕೆಯ ಪಕ್ಷದ ಇತರ ಸದಸ್ಯರು ಸೇರಿ ನಾನು ವಾಸಿಸುತ್ತಿರುವ ಪ್ಲಾಟ್‌ಗೆ ಬಂದು ಅಲ್ಲಿನ ಕಾವಲುಗಾರ (ವಾಚ್‌ಮನ್) ಹಾಗೂ ಆತನ ಹೆಂಡತಿಗೆ ಕುಮ್ಮಕ್ಕು ನೀಡಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಅದರ ವಿಡಿಯೋವನ್ನು ತಯಾರಿಸಿ ವಾಟ್ಸಪ್ ಹಾಗೂ ಇತರ ಸಾಮಾಜಿಕ ಜಾಲ ತಾಣಗಳ ಮೂಲಕ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮನಪಾ ಮೇಯರ್ ಕವಿತಾ ಸನಿಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ನನ್ನ ಮೇಲಿನ ಆರೋಪದಲ್ಲಿ ಸತ್ಯಾಶವಿಲ್ಲ ಎಂದು ಯಾವ ಸ್ಥಳದಲ್ಲೂ ಹೇಳಲು ಸಿದ್ಧ:-‘‘ದೀಪಾವಳಿಯ  ದಿನ (ನ.20ರಂದು) ನನ್ನ ಮಕ್ಕಳು ಹಾಗೂ ನಾನು ವಾಸಿಸುತ್ತಿರುವ ಪ್ಲಾಟ್‌ನಲ್ಲಿದ್ದ ಮಕ್ಕಳು ಸುಡುಮದ್ದನ್ನು ಸಿಡಿಸಿ ಆಟ ಆಡುತ್ತಿದ್ದರು.ಆ ಸಂದರ್ಭದಲ್ಲಿ ಕಾವಲುಗಾರನ ಹೆಂಡತಿ ನನ್ನ ಮಗಳನ್ನು ರಸ್ತೆಗೆ ಓಡಿಸಿದ್ದಾಳೆ ಎನ್ನುವುದು ನನಗೆ ತಡವಾಗಿ ಗೊತ್ತಾಯಿತು.ಈ ಬಗ್ಗೆ ನಾನು ಆಕೆಯನ್ನು ಗುರುವಾರ ವಿಚಾರಿಸಿ ಈ ರೀತಿ ಮಕ್ಕಳನ್ನು ಓಡಿಸಿದರೆ ವಾಹನ ಬರುವ ರಸ್ತೆಯಲ್ಲಿ ಮಕ್ಕಳಿಗೆ ಅಪಾಯ ಉಂಟಾಗಿದ್ದರೆ ಏನಾಗುತ್ತಿತ್ತು ?ಎಂದು ಕೇಳಿದ್ದೇನೆ.ಅದಕ್ಕೆ ಆಕೆ ತಪ್ಪಾಯಿತು ಎಂದಿದ್ದಾಳೆ.ಆಗ ನಾನು ನಿನ್ನ ವಿರುದ್ಧ ಪೊಲೀಸರಿಗೆ ದೂರು ಕೊಡ್ತೇನೆ ಎಂದು ಎಚ್ಚರಿಕೆ ನೀಡಿದ್ದೇನೆ ಹೊರತಾಗಿ ವಾಚ್‌ಮನ್‌ನ ಮಕ್ಕಳನ್ನು ಮಟ್ಟಲು ಹೋಗಿಲ್ಲ.

ನನಗೂ ಮಕ್ಕಳಿದ್ದಾರೆ.ಈ ಬಗ್ಗೆ ಮನೆಯ ಆವರಣದಲ್ಲಿರುವ ಸಿ.ಸಿ ಕ್ಯಾಮರದಲ್ಲಿ ದಾಖಲಾದ ಪೋಟೇಜ್ ಇದೆ ಅದನ್ನು ನೀವು ನೋಡಿ ಯಾರ ತಪ್ಪು ಎಂದು ಜನರಿಗೆ ತಿಳಿಯುತ್ತದೆ.ಈ ಆರೋಪ ಸಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೊದಲು ನಾನು ವಾಸಿಸುವ ಪ್ಲಾಟ್‌ಗೆ ಮನಪಾ ಸದಸ್ಯೆ ರೂಪಾ ಡಿ ಬಂಗೇರಾ ಮತ್ತು ಪೂಜಾ ಪೈ ಭೇಟಿ ನೀಡಿ ವಾಚ್‌ಮನ್ ಹಾಗೂ ಆತನ ಹೆಂಡತಿಯನ್ನು ಭೇಟಿ ಮಾಡಿರುವ ದೃಶ್ಯವೂ ಸಿ.ಸಿ ಕ್ಯಾಮಾರಾದಲ್ಲಿ ಸೆರೆಯಾಗಿದೆ.ಆ ಬಳಿಕ ಅವರನ್ನು ಬಿಜೆಪಿ ಆಫೀಸಿಗೆ ಕರೆಸಿಕೊಂಡಿದ್ದಾರೆ ಎನ್ನುವುದಕ್ಕೆ ನನ್ನ ಬಳಿ ಆಧಾರವಿದೆ.ಬಳಿಕ ಅವರ ಬಾಯಿಯಿಂದ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಅದನ್ನು ಸಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ.ಈ ರೀತಿಯ ಕೀಳು ಮಟ್ಟದ ರಾಜಕೀಯಕ್ಕೆ ಬಿಜೆಪಿ ಸದಸ್ಯೆ ಇಳಿಯಬಾರದಿತ್ತು .ಇದರಿಂದ ನನಗೆ ತುಂಬಾ ನೋವಾಗಿದೆ.ಇದು ನಡೆದಿರುವ ಸತ್ಯ ಸಂಗತಿ ಇದನ್ನು ನಾನು ಯಾವ ಪುಣ್ಯ ಸ್ಥಳದಲ್ಲೂ ಸಿದ್ಧ ಎಂದು ಮೇಯರ್ ಕವಿತಾ ಸನಿಲ್ ತಿಳಿಸಿದ್ದಾರೆ.

ಪ್ಲಾಟ್‌ನ ಕಾವಲುಗಾರನ ವಿರುದ್ಧ ನಿವಾಸಿಗಳ ಸಹಕಾರ ಸಂಘದ ಸಭೆಯಲ್ಲಿ ಈ ಹಿಂದೆಯೂ ಬಂದಿರುವ ಆರೋಪಗಳ ಬಗ್ಗೆ ದಾಖಲೆ ಇದೆ.ಈ ಆರೋಪದಿಂದ ನನಗೆ ನೋವಾಗಿದೆ ಕಾವಲುಗಾರನ ಹೆಂಡತಿಯ ಪ್ಲಾಟ್‌ನ ಸಂಘದ ಅಧ್ಯಕ್ಷರಿಗೆ ದೂರು ನೀಡಿದ್ದ ಈ ಬಗ್ಗೆ ನಾನು ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಕವಿತಾ ಸನಿಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X