Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳು...

ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳು ಕರಾವಳಿ ಮೈದಾನದಲ್ಲಿ : ಜಿಲ್ಲಾಡಳಿತ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ27 Oct 2017 10:27 PM IST
share
ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳು ಕರಾವಳಿ ಮೈದಾನದಲ್ಲಿ : ಜಿಲ್ಲಾಡಳಿತ ನಿರ್ಧಾರ

ಮಂಗಳೂರು, ಅ. 27: ಈ ಬಾರಿ ಡಿ.22ರಿಂದ 30ರವರೆಗೆ ನಡೆಯುವ ಕರಾವಳಿ ಉತ್ಸವದ ಎಲ್ಲ ಪ್ರಧಾನ ಕಾರ್ಯಕ್ರಮಗಳನ್ನು ಕರಾವಳಿ ಉತ್ಸವ ಮೈದಾನದಲ್ಲೇ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಕರಾವಳಿ ಉತ್ಸವ ಮೈದಾನದಿಂದ ಕದ್ರಿ ಉದ್ಯಾನಕ್ಕೆ ಮೆರವಣಿಗೆ ನಡೆಸುವ ಬದಲಿಗೆ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಮೆರವಣಿಗೆ ನಡೆಸುವಂತೆ ಸಭೆಯಲ್ಲಿದ್ದವರು ಒತ್ತಾಯಿಸಿದರು. ಅಲ್ಲದೆ, ಉತ್ಸವದ ಪ್ರಮುಖ ಕಾರ್ಯಕ್ರಮಗಳನ್ನು ಮೈದಾನದಲ್ಲೇ ಮಾಡುವಂತೆ ಶಾಸಕ ಜೆ.ಆರ್.ಲೋಬೊ ಸಲಹೆ ನೀಡಿದರು. ಈ ಬಗ್ಗೆ ಸುದೀರ್ಘ ಚರ್ಚೆ ನಡೆದ ಬಳಿಕ, ಪ್ರಧಾನ ಕಾರ್ಯಕ್ರಮಗಳನ್ನು ಮೈದಾನದಲ್ಲೇ ನಡೆಸುವುದಾಗಿ ಸಚಿವರು ಪ್ರಕಟಿಸಿದರು. ನೆಹರೂ ಮೈದಾನದಿಂದ ಕರಾವಳಿ ಮೈದಾನಕ್ಕೆ ಮೆರವಣಿಗೆ ನಡೆಸುವುದಾಗಿ ತಿಳಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿಗೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಹಣದ ಅಗತ್ಯ ಇದೆ ಎಂದು ಬೀಚ್ ಉತ್ಸವ ಸಮಿತಿ ಅಧ್ಯಕ್ಷ ಯತೀಶ್ ಬೈಕಂಪಾಡಿ, ಸಾಂಸ್ಕೃತಿಕ ಕಾರ್ಯಕ್ರಮ ಉಪ ಸಮಿತಿ ಅಧ್ಯಕ್ಷ ನರೇಂದ್ರ ನಾಯಕ್ ಸೇರಿದಂತೆ ಕೆಲವರು ಬೇಡಿಕೆಯನ್ನು ಸಭೆಯ ಮುಂದಿಟ್ಟರು.

ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಪ್ರಸಕ್ತ ವರ್ಷ ಕನ್ನಡ ಮತುತಿ ಸಂಸ್ಕೃತಿ ಇಲಾಖೆ 30 ಲಕ್ಷ ರೂ. ಬಿಡುಗಡೆ ಮಾಡಿದೆ. ವಸ್ತು ಪ್ರದರ್ಶನ ಮೈದಾನದ ಬಾಡಿಗೆ ರೂಪದಲ್ಲಿ 26 ಲಕ್ಷ ರೂ. ಸಂಗ್ರಹವಾಗಲಿದೆ. ಲಭ್ಯವಿರುವ ಅನುದಾನದ ಮಿತಿಯೊಳಗೆ ಕಾರ್ಯಕ್ರಮ ನಡೆಸಬೇಕಾಗಿದೆ ಎಂದರು.

ಕರಾವಳಿ ಉತ್ಸವಕ್ಕೆ ರಾಜ್ಯ ಸರಕಾರದಿಂದ ಹೆಚ್ಚಿನ ಅನುದಾನ ತರಲು ಪ್ರಯತ್ನಿಸುವುದಾಗಿಯೂ ಭರವಸೆ ನೀಡಿದರು.

ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಎಂ.ಆರ್.ರವಿ, ಮಂಗಳೂರು ಉಪ ವಿಭಾಗಾಧಿಕಾರಿ ರೇಣುಕಾಪ್ರಸಾದ್, ಪುತ್ತೂರು ಉಪ ವಿಭಾಗಾಧಿಕಾರಿ ಡಾ.ರಘುನಂದನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್‌ಕುಮಾರ್ ಕಲ್ಕೂರ ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X