Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 5 ತಿಂಗಳು ಪೆಸಿಫಿಕ್ ಸಾಗರದಲ್ಲಿ...

5 ತಿಂಗಳು ಪೆಸಿಫಿಕ್ ಸಾಗರದಲ್ಲಿ ಕಳೆದುಹೋಗಿದ್ದ 2 ಮಹಿಳೆಯರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ27 Oct 2017 10:53 PM IST
share
5 ತಿಂಗಳು ಪೆಸಿಫಿಕ್ ಸಾಗರದಲ್ಲಿ ಕಳೆದುಹೋಗಿದ್ದ 2 ಮಹಿಳೆಯರ ರಕ್ಷಣೆ

ಹೊನೊಲುಲು (ಅಮೆರಿಕ), ಅ. 27: ಅಮೆರಿಕದ ಹವಾಯಿ ದ್ವೀಪದಿಂದ ಟಹಿಟಿ ದ್ವೀಪಕ್ಕೆ ಸಣ್ಣ ದೋಣಿಯೊಂದರಲ್ಲಿ ಹೊರಟು, ಐದು ತಿಂಗಳ ಕಾಲ ವಿಶಾಲ ಪೆಸಿಫಿಕ್ ಸಾಗರದಲ್ಲಿ ಕಳೆದುಹೋಗಿದ್ದ ಹೊನೊಲುಲುವಿನ ಇಬ್ಬರು ಮಹಿಳೆಯರು ಮತ್ತು ಅವರ ಎರಡು ನಾಯಿಗಳನ್ನು ಅಮೆರಿಕದ ನೌಕಾಪಡೆ ರಕ್ಷಿಸಿದೆ.

ಅವರ ಪ್ರಯಾಣದ ಆರಂಭಿಕ ದಿನದಂದೇ ಓರ್ವ ಮಹಿಳೆಯ ಮೊಬೈಲ್ ಫೋನ್ ಸಮುದ್ರಕ್ಕೆ ಬಿದ್ದಿತ್ತು.

ಒಂದು ತಿಂಗಳ ಪ್ರಯಾಣದ ಬಳಿಕ ಕೆಟ್ಟ ಹವಾಮಾನದಿಂದಾಗಿ ಅವರ ದೋಣಿಯ ಇಂಜಿನ್ ಹಾಳಾಯಿತು. ಅವರ ಹಾಯಿಗೆ ಹಾನಿಯಾಯಿತು. ಬಳಿಕ ವಿಶಾಲ ಸಾಗರದಲ್ಲಿ ಸಾವಿರಾರು ಮೈಲಿ ನಿಯಂತ್ರಣವಿಲ್ಲದೆ ಸಾಗುತ್ತಿದ್ದಾಗ ಅವರ ನೀರು ಶುದ್ಧೀಕರಣ ಯಂತ್ರ ಹಾಳಾಯಿತು.

ಆದರೆ, ಮುಂದಾಲೋಚನೆ ಹೊಂದಿದ್ದ ಈ ಮಹಿಳೆಯರು ಒಂದು ವರ್ಷಕ್ಕೂ ಹೆಚ್ಚು ಅವಧಿಗೆ ಸಾಕಾಗುವಷ್ಟು ಆಹಾರವನ್ನು ಹೊಂದಿದ್ದರು.

 ಐದು ತಿಂಗಳ ಕಾಲ ಸಾಗರದಲ್ಲಿ ಗೊತ್ತು ಗುರಿಯಿಲ್ಲದೆ ಸಾಗಿದ ಅವರು ಪ್ರತಿ ದಿನ ಅಪಾಯದ ಕರೆಗಳನ್ನು ನೀಡುತ್ತಿದ್ದರು. ಆದರೆ, ಯಾರಿಗೂ ಅದು ಕೇಳುತ್ತಿರಲಿಲ್ಲ.

ಅಂತಿಮವಾಗಿ ಅಮೆರಿಕದ ನೌಕಾಪಡೆಯು ಜಪಾನ್‌ನಿಂದ ಆಗ್ನೇಯಕ್ಕೆ ಸುಮಾರು 1,500 ಕಿ.ಮೀ. ದೂರದಲ್ಲಿದ್ದ ಅವರನ್ನು ಬುಧವಾರ ರಕ್ಷಿಸಿತು.

ಆದರೆ, ಅವರ ಉದ್ದೇಶಿತ ಸ್ಥಳ ಟಹಿಟಿಯೂ ತೀರದಿಂದ ಸಾವಿರಾರು ಮೈಲಿ ದೂರದಲ್ಲಿದೆ.

ಅವರ ಹಾನಿಗೊಂಡ ದೋಣಿಯನ್ನು ತೈವಾನ್‌ನ ಮೀನುಗಾರಿಕಾ ದೋಣಿಯೊಂದು ಮಂಗಳವಾರ ನೋಡಿದ್ದು, ಅಮೆರಿಕದ ತಟರಕ್ಷಣಾ ಪಡೆಗೆ ಮಾಹಿತಿ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X