ಮಣಿಪಾಲ, ಅ.27: ರಾಜೀವನಗರ ರಿಕ್ಷಾ ನಿಲ್ದಾಣದ ಬಳಿ ಅ.26ರಂದು ಮಧ್ಯಾಹ್ನ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಗತಿನಗರದ ನಿವಾಸಿ ಅಜಿತ್ ಸುಬ್ಬು(23) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ, ಅ.27: ರಾಜೀವನಗರ ರಿಕ್ಷಾ ನಿಲ್ದಾಣದ ಬಳಿ ಅ.26ರಂದು ಮಧ್ಯಾಹ್ನ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಗತಿನಗರದ ನಿವಾಸಿ ಅಜಿತ್ ಸುಬ್ಬು(23) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.