Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದನಗಳ ಕಾರಣದಿಂದ ದೇಶ ಹೀನಾಯ ಸ್ಥಿತಿಗೆ...

ದನಗಳ ಕಾರಣದಿಂದ ದೇಶ ಹೀನಾಯ ಸ್ಥಿತಿಗೆ ತಲುಪಲಿದೆ : ಮನೀಷ್ ತಿವಾರಿ

ವಾರ್ತಾಭಾರತಿವಾರ್ತಾಭಾರತಿ27 Oct 2017 11:41 PM IST
share
ದನಗಳ ಕಾರಣದಿಂದ ದೇಶ ಹೀನಾಯ ಸ್ಥಿತಿಗೆ ತಲುಪಲಿದೆ : ಮನೀಷ್ ತಿವಾರಿ

  ಮೊಹಾಲಿ , ಅ.27: ಗೋರಕ್ಷಕರ ಕೃತ್ಯದ ಬಗ್ಗೆ ಪ್ರಧಾನಿ ಮೋದಿ ಧೋರಣೆಯನ್ನು ಕಟುವಾಗಿ ಟೀಕಿಸಿರುವ ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ, ದನಗಳ ಕಾರಣದಿಂದ ದೇಶದ ಪರಿಸ್ಥಿತಿ ಹೀನಾಯ ಸ್ಥಿತಿಗೆ ತಲುಪಲಿದೆ ಎಂದು ಹೇಳಿದ್ದಾರೆ.

 ಮೊಹಾಲಿಯ ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್‌ನಲ್ಲಿ ನಡೆದ ‘ಯುವ ಚಿಂತಕರ ಸಮಾವೇಶ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗೋ ರಕ್ಷಣೆ, ‘ಲವ್ ಜಿಹಾದ್, ಘರ್ ವಾಪ್ಸಿ’ ಮುಂತಾದವುಗಳು ಕೇವಲ ಹೇಳಿಕೆ ಮಾತ್ರ. ಇದೆಲ್ಲ ಬಹುಸಂಖ್ಯಾತ ಸಿದ್ಧಾಂತ ಸ್ಥಾಪಿಸಲು ಮುಂದಾಗಿರುವ ಆರೆಸ್ಸೆಸ್‌ನ ಸಾಮಾಜಿಕ ಕಾರ್ಯಸೂಚಿಯ ಪ್ರತಿಬಿಂಬವಾಗಿದೆ ಎಂದರು.

 ಸಾಮಾಜಿಕ ಅಸಾಮರಸ್ಯ ಮತ್ತು ಆರ್ಥಿಕ ಅಭಿವೃದ್ಧಿ ಜೊತೆಯಾಗಿ ಸಾಗಲು ಸಾಧ್ಯವಿಲ್ಲ ಎಂದು ಪ್ರಧಾನಿ ಅರಿತಿಲ್ಲ. ಸಾಮಾಜಿಕ ಪ್ರಕ್ಷುಬ್ಧತೆಯ ಪರಿಸ್ಥಿತಿ ಇದ್ದರೆ ಆರ್ಥಿಕ ಬೆಳವಣಿಗೆಗೆ ತೊಂದರೆಯಾಗುತ್ತದೆ. ಕಳೆದ 41 ತಿಂಗಳಿನಲ್ಲಿ ದೇಶದ ಆರ್ಥಿಕ ಸ್ವರೂಪವನ್ನು ನಾಶಗೊಳಿಸುವ ಪೂರ್ವಯೋಜಿತ ಪ್ರಯತ್ನ ನಡೆಯುತ್ತಿರುವುದು ದುರದೃಷ್ಟಕರವಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ದೇಶವನ್ನು ಆರ್ಥಿಕವಾಗಿ ನಾಲ್ಕು ದಶಕಗಳಷ್ಟು ಹಿಂದಕ್ಕೆ ಸಾಗಿಸಿದ್ದಾರೆ ಎಂದು ಟೀಕಿಸಿದ ತಿವಾರಿ, ನೋಟು ಅಮಾನ್ಯೀಕರಣ, ಜಿಎಸ್‌ಟಿ, ಸಾಮಾಜಿಕ ಅಸಾಮರಸ್ಯದ ಪರಿಸ್ಥಿತಿ ಇವೆಲ್ಲಾ ಇಂದಿನ ಪರಿಸ್ಥಿತಿಗೆ ನೇರ ಕಾರಣ ಎಂದರು.

  ಗುಜರಾತ್ ಚುನಾವಣೆಯ ಬಗ್ಗೆ ಪ್ರಸ್ತಾವಿಸಿದ ಅವರು, ಗಾಮೀಣ ಜನತೆ ಮೋದಿಯ ಕಾರ್ಯನೀತಿಯನ್ನು ವಿರೋಧಿಸುತ್ತಿರುವ ಕಾರಣ ಗುಜರಾತ್‌ನಲ್ಲಿ ಪ್ರಧಾನಿಗೆ ಭಾರೀ ಆಘಾತ ಕಾದಿದೆ ಎಂದರು.

ಮೋದಿ ಮಾಧ್ಯಮರಂಗವನ್ನು ವಿಭಜಿಸಿದ್ದಾರೆ. ಇದು ದೇಶದ ಸಂಸ್ಕೃತಿಯಲ್ಲ ಎಂದ ಅವರು, ವಿಚಾರವಾದಿಗಳ ಹಾಗೂ ಪತ್ರಕರ್ತರ ಹತ್ಯೆಯ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿವೆ. ದೇಶದಲ್ಲಿ ಪತ್ರಿಕಾ ಸ್ವಾತಂತ್ರವನ್ನು ಕಸಿದುಕೊಳ್ಳಲಾಗಿದೆ. ಪತ್ರಿಕೋದ್ಯಮ ವ್ಯಾಪಾರವಾಗಿಬಿಟ್ಟಿದೆ. ಕಾರ್ಯನಿರತ ಪತ್ರಕರ್ತರನ್ನು ಸಶಕ್ತಗೊಳಿಸಲು ದೇಶ ವಿಫಲವಾಗಿದೆ ಎಂದು ಟೀಕಿಸಿದರು.

 ರಾಜಸ್ತಾನ ಸರಕಾರದ ಕ್ರಿಮಿನಲ್ ಕಾಯ್ದೆ (ರಾಜಸ್ತಾನ ತಿದ್ದುಪಡಿ)ಯನ್ನು  ಟೀಕಿಸಿದ ತಿವಾರಿ, ಇದು ಬಿಜೆಪಿ ಸರಕಾರದಲ್ಲಿ ಅಡಕವಾಗಿರುವ ಅಸಹಿಷ್ಣುತೆ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X