Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ನಿಲ್ದಾಣ ಪ್ರವೇಶಿಸಲು ‘ಎಂ ಆಧಾರ್’...

ವಿಮಾನ ನಿಲ್ದಾಣ ಪ್ರವೇಶಿಸಲು ‘ಎಂ ಆಧಾರ್’ ಸಾಕು

ವಾರ್ತಾಭಾರತಿವಾರ್ತಾಭಾರತಿ28 Oct 2017 10:27 PM IST
share
ವಿಮಾನ ನಿಲ್ದಾಣ ಪ್ರವೇಶಿಸಲು ‘ಎಂ ಆಧಾರ್’ ಸಾಕು

ಹೊಸದಿಲ್ಲಿ, ಅ. 28: ವಿಮಾನ ನಿಲ್ದಾಣ ಪ್ರವೇಶಿಸಲು ಎಂ ಆಧಾರ್ (ಮೊಬೈಲ್ ಆಧಾರ್) ಸಾಕು. ಹೆತ್ತವರ ಜೊತೆಗೆ ಆಗಮಿಸುವ ಮಕ್ಕಳಿಗೆ ಗುರುತಿನ ದಾಖಲೆಗಳು ಅಗತ್ಯ ಇಲ್ಲ ಎಂದು ವೈಮಾನಿಕ ಭದ್ರತಾ ಸಂಸ್ಥೆಯ ಸುತ್ತೋಲೆ ತಿಳಿಸಿದೆ.

ಪ್ರಯಾಣಿಕರು ವಿಮಾನ ನಿಲ್ದಾಣದ ಆವರಣಕ್ಕೆ ಪ್ರವೇಶಿಸುವಾಗ ಪಾಸ್‌ಪೋರ್ಟ್, ಮತ ಗುರುತು ಚೀಟಿ, ಆಧಾರ್ ಅಥವಾ ಎಂಆಧಾರ್, ಪಾನ್‌ಕಾರ್ಡ್, ಚಾಲನಾ ಪರವಾನಿಗೆ ಸೇರಿದಂತೆ ನಾಗರಿಕ ವಿಮಾನ ಭದ್ರತಾ ಬ್ಯೂರೊ ಪಟ್ಟಿಮಾಡಿದ 10 ಗುರುತಿನ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಿದರೆ ಸಾಕು ಎಂದು ಬಿಸಿಎಎಸ್ ತನ್ನ ಸುತ್ತೋಲೆಯಲ್ಲಿ ಹೇಳಿದೆ.

ಆತ/ಆಕೆಗೆ ನೀಡಲಾದ ಟಿಕೆಟ್‌ನಲ್ಲೇ ಪ್ರಯಾಣಿಸುತ್ತಿದ್ದಾನೆ/ಳೆ. ಎಂಬುದನ್ನು ಖಾತರಿಪಡಿಸಲು ಹಾಗೂ ಭದ್ರತಾ ಸಿಬ್ಬಂದಿಯೊಂದಿಗಿನ ವಿವಾದ, ವಾಗ್ವಾದ ತಪ್ಪಿಸಲು ಈ ಮೇಲಿನ ಅಸಲಿ ಫೋಟೊ ಗುರುತು ದಾಖಲೆಯನ್ನು ಕೊಂಡೊಯ್ಯಬಹುದು ಎಂದು ಅಕ್ಟೋಬರ್ 26ರಂದು ಹೊರಡಿಸಲಾದ ಬಿಸಿಎಎಸ್‌ನ ಸುತ್ತೋಲೆ ತಿಳಿಸಿದೆ.

ರಾಷ್ಟ್ರೀಯ ಬ್ಯಾಂಕ್ ನೀಡಿದ ಪಾಸ್ ಪುಸ್ತಕ, ಪಿಂಚಣಿ ಕಾರ್ಡ್, ಅಂಗವಿಕಲತೆಯ ಫೋಟೊ ಗುರುತು ಪತ್ರ, ಕೇಂದ್ರ/ರಾಜ್ಯ ಸರಕಾರದ, ಸಾರ್ವಜನಿಕ ರಂಗದ ಸಂಸ್ಥೆ, ಸ್ಥಳೀಯಾಡಳಿತ ಸಂಸ್ಥೆ, ಖಾಸಗಿ ಲಿಮಿಟೆಡ್ ಕಂಪೆನಿಯ ಸೇವಾ ಫೋಟೊ ಗುರುತು ಪತ್ರ ಕೂಡ ಸ್ವೀಕಾರಾರ್ಹ.

ಭಿನ್ನ ಸಾಮರ್ಥ್ಯರು ಭಿನ್ನಸಾಮರ್ಥ್ಯದ ಫೋಟೊ ಗುರುತು ಪತ್ರ ಅಥವಾ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಬಹುದು. ವಿದ್ಯಾರ್ಥಿಗಳು ಸರಕಾರ ಸಂಸ್ಥೆ ನೀಡಿದ ಫೋಟೊ ಗುರುತು ಪತ್ರವನ್ನು ಕೂಡ ನೀಡುವ ಅವಕಾಶ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X