Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಟಿಪ್ಪು ಸುಲ್ತಾನನ ರಾಜನೀತಿ

ಟಿಪ್ಪು ಸುಲ್ತಾನನ ರಾಜನೀತಿ

ಇತಿಹಾಸ-ವರ್ತಮಾನ

ಡಾ॥ ಲಕ್ಷ್ಮೀಪತಿ.ಸಿ.ಜಿಡಾ॥ ಲಕ್ಷ್ಮೀಪತಿ.ಸಿ.ಜಿ28 Oct 2017 11:41 PM IST
share

ಆದೇಶ ಸಂಖ್ಯೆ 10

ಊರಿನ ಪಟೇಲ ಹೊಸ ರೈತರನ್ನು ನೇಮಿಸಿಕೊಂಡು ಅವರಿಗೆ ನೇಗಿಲು ನೀಡಿ ವ್ಯವಸಾಯ ಮಾಡಲು ತಕಾವಿ ಸಾಲಗಳನ್ನು ನೀಡಿ ಆಹಾರ ಧಾನ್ಯಗಳ ಉತ್ಪಾದನೆ ಆರಂಭಿಸುವಂತೆ ಪ್ರೋತ್ಸಾಹಿಸಬೇಕು. ಮೇಲಿನ ಆದೇಶದಂತೆ ಊರ ಪಟೇಲ ಸಾಲ ವಸೂಲಿ ಮಾಡುವಲ್ಲಿ ವಿಫಲವಾದರೆ ನಿಗದಿತ ದಂಡ ವಸೂಲಿಮಾಡಬೇಕು. ಕಟ್ಟಿರುವ ದಂಡವನ್ನು ಒಪ್ಪಂದವೆಂದು ಪರಿಗಣಿಸಿ ನಷ್ಟವನ್ನು ಅಮಿಲ್‌ನ ಮೂಲಕ ವಸೂಲಿ ಮಾಡಲಾಗುತ್ತದೆ.

ಆದೇಶ ಸಂಖ್ಯೆ 15

10 ವರ್ಷಗಳ ಕಾಲ ವ್ಯವಸಾಯ ಮಾಡದೆ ಇರುವ ಭೂಮಿಯನ್ನು ವ್ಯವಸಾಯ ಮಾಡುವ ಷರತ್ತಿನ ಮೇಲೆ ರೈತರಿಗೆ ವಿತರಿಸಬೇಕು. ಮೊದಲ ಎರಡು ವರ್ಷ ಅವರಿಗೆ ಯಾವುದೇ ಕಂದಾಯ ವಿಧಿಸಬಾರದು. ಮೂರನೆ ವರ್ಷದಿಂದ ವಾಡಿಕೆಯಂತೆ ಪೂರ್ಣಪ್ರಮಾಣದ ಕಂದಾಯವನ್ನು ವಸೂಲಿ ಮಾಡುವುದು. ರೈತರು ಬಂಜರು ಭೂಮಿ, ಸಮತಟ್ಟಾದ ಕಾಡು ಮತ್ತು ಬೆಟ್ಟದ ಸಮತಲಗಳಲ್ಲಿ ವ್ಯವಸಾಯ ಮಾಡಬೇಕು. ಇಂಥಾ ಜಮೀನಿನಲ್ಲಿ ವ್ಯವಸಾಯ ಮಾಡಿದವರಿಗೆ ಮೊದಲನೆ ವರ್ಷದ ತೆರಿಗೆಯಿಂದ ವಿನಾಯಿತಿ ನೀಡತಕ್ಕದ್ದು. ಎರಡನೆ ವರ್ಷ ಮಾಮೂಲಿ ತೆರಿಗೆಯ ನಾಲ್ಕನೆ ಒಂದು ಭಾಗವನ್ನೂ, ಮೂರನೆ ವರ್ಷ ಅರ್ಧದಷ್ಟು ಮಾಮೂಲಿ ತೆರಿಗೆಯನ್ನೂ ಮತ್ತು ನಾಲ್ಕನೆ ವರ್ಷ ಪೂರ್ಣ ತೆರಿಗೆಯನ್ನು ವಸೂಲಿ ಮಾಡತಕ್ಕದ್ದು.

ಆದೇಶ ಸಂಖ್ಯೆ 17

ಉತ್ಪಾದನೆಯ ಷರತ್ತಿನ ಮೇಲೆ ಜಮೀನು ಪಡೆದ ರೈತರು ಬೇಳೆ ಕಾಳುಗಳ ಉತ್ಪಾದನೆಯನ್ನು ಹೆಚ್ಚಿಸಬೇಕು.

ಆದೇಶ ಸಂಖ್ಯೆ 18

ತಾಲೂಕಿನಲ್ಲಿ ಗೋಧಿ ಮತ್ತು ಇತರ ಧಾನ್ಯಗಳ ವ್ಯವಸಾಯದ ಕೊರತೆ ಇರುವುದರಿಂದ ಇದರ ಉತ್ಪಾದನೆಗೆ ಆದ್ಯತೆ ನೀಡತಕ್ಕದ್ದು. ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಮೊದಲ ಮೂರು ವರ್ಷ ತೆರಿಗೆಯು ಐದು ಹನ್‌ಗಳಷ್ಟಿರಬೇಕು. ಗೋಧಿ ಮತ್ತು ಇತರ ಆಹಾರ ಧಾನ್ಯಗಳ ಉತ್ಪಾದನೆ ಅತೀಹೆಚ್ಚಾದಂತೆ ನಾಲ್ಕನೆ ವರ್ಷದಿಂದ ಪೂರ್ಣ ಪ್ರಮಾಣದ ತೆರಿಗೆ ವಸೂಲಿ ಮಾಡತಕ್ಕದ್ದು. ಈಗಾಗಲೇ ಗೋಧಿ ಮತ್ತು ಇತರ ಆಹಾರ ಧಾನ್ಯಗಳನ್ನು ಉತ್ಪಾದಿಸುತ್ತಿರುವ ಹಳ್ಳಿಗಳಲ್ಲಿ ರೈತರು ಉತ್ಪಾದನೆಯನ್ನು ಹೆಚ್ಚಿಸುವಂತೆ ಸೂಚಿಸತಕ್ಕದ್ದು.

share
ಡಾ॥ ಲಕ್ಷ್ಮೀಪತಿ.ಸಿ.ಜಿ
ಡಾ॥ ಲಕ್ಷ್ಮೀಪತಿ.ಸಿ.ಜಿ
Next Story
X