Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ತಣ್ಣೀರು ಸ್ನಾನದಿಂದ ಸಿಗುವ ಈ ಪ್ರಯೋಜನಗಳ...

ತಣ್ಣೀರು ಸ್ನಾನದಿಂದ ಸಿಗುವ ಈ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿರಲೇಬೇಕು…

ವಾರ್ತಾಭಾರತಿವಾರ್ತಾಭಾರತಿ29 Oct 2017 3:14 PM IST
share
ತಣ್ಣೀರು ಸ್ನಾನದಿಂದ ಸಿಗುವ ಈ ಪ್ರಯೋಜನಗಳ ಬಗ್ಗೆ ನಿಮಗೆ ತಿಳಿದಿರಲೇಬೇಕು…

     ನೀವು ತಿಳಿದಿರಬೇಕಾದ ತಣ್ಣೀರು ಸ್ನಾನದ ಲಾಭಗಳು ಬೆಳ್ಳಂಬೆಳಿಗ್ಗೆ ಅಥವಾ ಸಂಜೆ ಕೆಲಸದಿಂದ ಮರಳಿದ ಬಳಿಕ ತಣ್ಣೀರು ಸ್ನಾನ ಸ್ವಲ್ಪ ಕಷ್ಟವೆನ್ನಿಸಬಹುದು. ಆದರೆ ತಣ್ಣೀರು ಸ್ನಾನದ ಆರೋಗ್ಯ ಲಾಭಗಳನ್ನು ತಿಳಿದುಕೊಂಡರೆ ನೀವುಖಂಡಿತವಾಗಿಯೂ ಎರಡನೇ ವಿಚಾರ ಮಾಡದೆ ಅದನ್ನಪ್ಪಿಕೊಳ್ಳುತ್ತೀರಿ.

 ಬೆಳಿಗ್ಗೆ ತಣ್ಣೀರು ಸ್ನಾನ ಮಾಡುವುದರಿಂದ ಆಗಾಗ್ಗೆ ಅನಾರೋಗ್ಯಕ್ಕೆ ಗುರಿಯಾಗುವುದು ತಪ್ಪುತ್ತದೆ ಎಂದು ಇತ್ತೀಚಿನ ಅಧ್ಯಯನವೊಂದು ಹೇಳಿದೆ. ತಣ್ಣಿರು ಸ್ನಾನ ಯಾವುದೇ ವಿಧದಲ್ಲಿಯೂ ಅನಾರೋಗ್ಯಕ್ಕೆ ಚಿಕಿತ್ಸೆಯಲ್ಲದಿದ್ದರೂ ಅದು ವ್ಯಕ್ತಿಗೆ ದಿನವಿಡೀ ಅಗತ್ಯವಿರುವ ಚೈತನ್ಯವನ್ನು ನೀಡುತ್ತದೆ.

 ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ

  ತಣ್ಣಿರು ಸ್ನಾನವು ಶರೀರದಲ್ಲಿ ರಕ್ತಸಂಚಾರ ಉತ್ತಮಗೊಳ್ಳಲು ನೆರವಾಗುತ್ತದೆ. ತಣ್ಣೀರು ರಕ್ತವು ನಿಮ್ಮ ಅಂಗಾಂಗಗಳಿಗೆ ತಲುಪಲು ಕಾರಣವಾಗುತ್ತದೆ. ರಕ್ತಸಂಚಾರ ಉತ್ತಮವಾಗಿದ್ದಾಗ ನಮ್ಮ ಹೃದಯವೂ ಆರೋಗ್ಯಯುತವಾಗಿರುತ್ತದೆ.

 ತ್ವರಿತ ಚೇತರಿಕೆ

ಕಠಿಣ ವ್ಯಾಯಾಮದ ಬಳಿಕ ನಮ್ಮ ಸ್ನಾಯುಗಳು ಮತ್ತು ಸಂದುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು. ಇಂತಹ ಸಂದರ್ಭದಲ್ಲಿ ತಣ್ಣೀರು ಸ್ನಾನ ಮಾಡುವುದರಿಂದ ನೋವು ಶಮನಗೊಳ್ಳುತ್ತದೆ. ರಕ್ತಸಂಚಾರ ಉತ್ತಮಗೊಳ್ಳುವುದರಿಂದ ವ್ಯಾಯಾಮದ ದಣಿವು ಶೀಘ್ರವಾಗಿ ಪರಿಹಾರಗೊಳ್ಳುತ್ತದೆ.

ಖಿನ್ನತೆಯಿಂದ ಬಿಡುಗಡೆ

ಮಿದುಳಿನಲ್ಲಿಯ ‘ಬ್ಲೂ ಸ್ಪಾಟ್’ ಖಿನ್ನತೆಯನ್ನು ನಿವಾರಿಸುವ ನೋರಾಡ್ರೆನಲಿನ್ ಎಂಬ ರಾಸಾಯನಿಕವನ್ನು ಉತ್ಪಾದಿಸುವ ಪ್ರಮುಖ ಮೂಲವಾಗಿದೆ. ತಣ್ಣೀರು ಸ್ನಾನವು ಈ ‘ಬ್ಲೂ ಸ್ಪಾಟ್’ಅನ್ನು ಉದ್ದೀಪಿಸುವಲ್ಲಿ ನೆರವಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

 ತಣ್ಣೀರು ಸ್ನಾನವು ನಮ್ಮ ಶರೀರದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಅದು ವೈರಸ್‌ಗಳ ವಿರುದ್ಧ ಹೋರಾಡುವ ಬಿಳಿಯ ರಕ್ತಕಣಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ತನ್ಮೂಲಕ ರೋಗ ನಿರೋಧಕ ಶಕ್ತಿಯನ್ನು ಕ್ರಿಯಾಶೀಲಗೊಳಿಸುತ್ತದೆ.

ಫಲವತ್ತತೆಯನ್ನು ಹೆಚ್ಚಿಸುತ್ತದೆ

ತಣ್ನೀರು ಸ್ನಾನವು ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎನ್ನುವುದು ಹಲವಾರು ಅಧ್ಯಯನಗಳಿಂದ ಕಂಡು ಬಂದಿದೆ. ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಹೆಚ್ಚುವುದರಿಂದ ಅವರ ಫಲವತ್ತತೆಯು ಹೆಚ್ಚುತ್ತದೆ.

ಶಕ್ತಿಯನ್ನು ಹೆಚ್ಚಿಸುತ್ತದೆ

ಉದ್ಯೋಗದ ಜಂಜಾಟಗಳಿಂದ ಪಾರಾಗಿ ಮನೆಗೆ ಮರಳಿದಾಗ ಅಥವಾ ವ್ಯಾಯಾಮದ ಬಳಿಕ ತಣ್ಣೀರು ಸ್ನಾನ ಮಾಡುವುದರಿಂದ ಶರೀರಕ್ಕೆ ಅಗತ್ಯ ಶಕ್ತಿ ದೊರೆಯುತ್ತದೆ. ತಣ್ಣೀರು ಸ್ನಾನದಿಂದ ರಕ್ತವು ಶರೀರದ ಎಲ್ಲ ಭಾಗಗಳಿಗೂ ತಲುಪುತ್ತದೆ ಮತ್ತು ಶರೀರಕ್ಕೆ ಚೈತನ್ಯ ನೀಡುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X