Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತೂಮಿನಾಡು: ಹೊರ ರಾಜ್ಯ ಕಾರ್ಮಿಕರು...

ತೂಮಿನಾಡು: ಹೊರ ರಾಜ್ಯ ಕಾರ್ಮಿಕರು ಅನ್ಯರಲ್ಲ; 'ಸ್ನೇಹಿತರು' ಸಹೃದಯ ಸಂಗಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ29 Oct 2017 7:53 PM IST
share
ತೂಮಿನಾಡು: ಹೊರ ರಾಜ್ಯ ಕಾರ್ಮಿಕರು ಅನ್ಯರಲ್ಲ; ಸ್ನೇಹಿತರು ಸಹೃದಯ ಸಂಗಮ ಕಾರ್ಯಕ್ರಮ

ಮಂಜೇಶ್ವರ, ಅ. 29: ಕೇರಳ ರಾಜ್ಯ ಸಾಕ್ಷರತಾ ಮಿಷನ್ ನಿರ್ದೇಶದಂತೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಗ್ರಾ. ಪಂ. ನ ಎರಡನೆ ವಾರ್ಡು ತೂಮಿನಾಡು ಜಂಕ್ಷನ್ ನಲ್ಲಿ ಹೊರ ರಾಜ್ಯ ಕಾರ್ಮಿಕರು ಅನ್ಯರಲ್ಲ, 'ಸ್ನೇಹಿತರು' ಸಹೃದಯ ಸಂಗಮ ಎಂಬ ಜಿಲ್ಲಾ ಮಟ್ಟದ ಕಾರ್ಯಕ್ರಮ ರವಿವಾರ ನಡೆಯಿತು.

ಮಂಜೇಶ್ವರ ಗ್ರಾ. ಪಂ. ಅಧ್ಯಕ್ಷ ಅಬ್ದುಲ್ ಅಝೀಝ್ ಹಾಜಿ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವನ್ನು ಬ್ಲೋಕ್ ಪಂ. ಅಧ್ಯಕ್ಷ ಎ ಕೆ ಎಂ ಅಶ್ರಫ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ನಮ್ಮ ಪರಿಸರದಲ್ಲಿ ಪ್ರತ್ಯೇಕವಾಗಿಯೂ ಗಡಿ ಪ್ರದೇಶಗಳಲ್ಲಿ ಅನ್ಯ ರಾಜ್ಯದ ಹಿಂದಿ ಭಾಷೆಯನ್ನಾಡುವ ಮಂದಿ ತುಂಬಿ ಹೋಗಿ ದ್ದಾರೆ. ನಾವು ಹಿಂದಿಯನ್ನು ಕಲಿಯಬೇಕಾದ ಅನಿವಾರ್ಯತೆ ಬಂದೊದಗಿದೆ. ಸೆಲೂನ್, ಐಸ್ ಕೇಂಡಿ ಮಾರಾಟ, ಕೂಲಿ ಕೆಲಸ ಸೇರಿದಂತೆ ಹತ್ತು ಹಲ ವಾರು ಕ್ಷೇತ್ರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಅನ್ಯ ರಾಜ್ಯ ಕಾರ್ಮಿಕರದ್ದೇ ಮೇಲುಗೈಯಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಸಾಕ್ಷರತಾ ಮಿಶನ್ ಹೊರ ರಾಜ್ಯದ ಕಾರ್ಮಿಕರನ್ನು ನಮ್ಮ ಸ್ನೇಹಿತರಂತೆ ಅವರ ಜೊತೆಯಾಗಿ ಸೌಹಾರ್ದವನ್ನು ಬೆಳೆಸುವಂತೆ ನಿರ್ದೇಶಿಸಿರುವುದಾಗಿ ಅವರು ಹೇಳಿದರು.

ಜಿಲ್ಲಾ ಸಾಕ್ಷರತಾ ಕೋರ್ಡಿನೇಟರ್ ವಿ ವಿ ಶ್ಯಾಂ ಲಾಲ್ ಮುಖ್ಯ ಪ್ರಭಾಷಣ ಗೈದರು.  ಮುಹಮ್ಮದ್ ಅಜೀಂ ಮಣಿಮುಂಡ ತರಗತಿ ನಡೆಸಿದರು. ಮಂಜೇಶ್ವರ ಗ್ರಾ.ಪಂ. ಉಪಾಧ್ಯಕ್ಷೆ ಶಶಿಕಲ, ಮಂಜೇಶ್ವರ ಗ್ರಾ. ಪಂ. ಕೋರ್ಡಿನೇಟರ್ ಸಿದ್ದೀಖ್ ಮಂಜೇಶ್ವರ, ಗ್ರೇಸಿ ವೇಗಸ್, ಹರಿನಾಕ್ಷಿ, ಶೋಭಾ ಸುಧಾ ಎಂಬವರು ಮಾತನಾಡಿದರು.

ಈ ಸಂದರ್ಭ ಗ್ರಾ. ಪಂ. ಸದಸ್ಯರುಗಳು ಉಪಸ್ಥರಿದ್ದರು. ಹಲವಾರು ಹೊರ ರಾಜ್ಯ ಕಾರ್ಮಿಕರು ಕುಟುಂಬ ಸಮೇತ ಸಂಗಮದಲ್ಲಿ ಪಾಲ್ಗೊಂಡದ್ದು ವಿಶೇಷವಾಗಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X