Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ಕ್ಷಮೆಯಾಚಿಸಬೇಕೆಂಬ ನಿರ್ಣಯಕ್ಕೆ...

ಬ್ರಿಟನ್ ಕ್ಷಮೆಯಾಚಿಸಬೇಕೆಂಬ ನಿರ್ಣಯಕ್ಕೆ 14 ಮಂದಿ ಬ್ರಿಟಿಷ್ ಸಂಸದರ ಬೆಂಬಲ

ಜಲಿಯಾನ್‌ವಾಲಾಭಾಗ್ ಹತ್ಯಾಕಾಂಡ

ವಾರ್ತಾಭಾರತಿವಾರ್ತಾಭಾರತಿ29 Oct 2017 11:28 PM IST
share
ಬ್ರಿಟನ್ ಕ್ಷಮೆಯಾಚಿಸಬೇಕೆಂಬ ನಿರ್ಣಯಕ್ಕೆ 14 ಮಂದಿ ಬ್ರಿಟಿಷ್ ಸಂಸದರ ಬೆಂಬಲ

ಲಂಡನ್,ಅ.29: ಭಾರತದ ಸ್ವಾತಂತ್ರ ಹೋರಾಟದ ಕರಾಳ ಅಧ್ಯಾಯವಾದ 1919ರ ಜಲಿಯನ್‌ವಾಲಾಭಾಗ್ ಹತ್ಯಾಕಾಂಡಕ್ಕಾಗಿ ಕ್ಷಮೆಯಾಚಿಸಬೇಕೆಂದು ಬ್ರಿಟಿಷ್ ಸರಕಾರವನ್ನು ಆಗ್ರಹಿಸುವ ನಿರ್ಣಯವನ್ನು ಬೆಂಬಲಿಸಿ ಈವರೆಗೆ 14 ಬ್ರಿಟಿಷ್ ಸಂಸದರು ಸಹಿಹಾಕಿದ್ದಾರೆ. ಅಕ್ಟೋಬರ್ 17ರಂದು ಭಾರತೀಯ ಮೂಲದ ಬ್ರಿಟಿಷ್ ಸಂಸದ ವೀರೇಂದ್ರ ಶರ್ಮಾ ನಿರ್ಣಯವನ್ನು ಸಂಸತ್‌ನ ಕೆಳಮನೆ (ಹೌಸ್‌ಆಫ್ ಕಾಮನ್ಸ್)ಯಲ್ಲಿ ಮಂಡಿಸಿದ್ದರು. ‘ಜಲಿಯಾನ್‌ವಾಲಾಭಾಗ್ ಹತ್ಯಾಕಾಂಡ 1919’ ಎಂಬ ಹೆಸರಿನ ನಿರ್ಣಯಕ್ಕೆ ಇತರ 13 ಸಂಸದರು ಸಹಿಹಾಕಿದ್ದಾರೆಂದು ವೀರೇಂದ್ರ ಶರ್ಮಾ ಅವರ ಕಾರ್ಯಾಲಯವು, ಹರ್ಯಾಣದ ಶಾಸಕಾಂಗ ವ್ಯವಹಾರಗಳ ಸಚಿವ ರಾಮ್‌ಬಿಲಾಸ್ ಶರ್ಮಾ ಅವರಿಗೆ ರವಾನಿಸಿದ ಈಮೇಲ್ ಸಂದೇಶದಲ್ಲಿ ತಿಳಿಸಿದೆ.

 2016ರ ನವೆಂಬರ್ 14ರಂದು ರಾಮ್ ಬಿಲಾಸ್ ಶರ್ಮಾ ಅವರು ಬ್ರಿಟಿಷ್ ಸಂಸತ್ತನ್ನುದ್ದೇಶಿಸಿ ಮಾಡಿದ ಭಾಷಣದ ಜಲಿಯಾನಾವಾಲಾಭಾಗ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದ್ದರು. ತನ್ನ ಭಾಷಣದಿಂದ ಪ್ರಭಾವಿತರಾಗಿ ವೀರೇಂದ್ರ ಶರ್ಮಾ ಅವರು ಈ ನಿರ್ಣಯವನ್ನು ಸಂಸತ್‌ನಲ್ಲಿ ಮಂಡಿಸಿದ್ದರೆಂದು ರಾಮ್‌ಬಿಲಾಸ್ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

1919ರ ಎಪ್ರಿಲ್‌ನಲ್ಲಿ ಜಲಿಯಾನ್‌ವಾಲಾಭಾಗ್‌ನಲ್ಲಿ ಕರ್ನಲ್ ರೆಜಿನಾಲ್ಡ್ ಡಯರ್‌ನ ನೇತೃತ್ವದಲ್ಲಿ ಬ್ರಿಟಿಷ್ ಸೇನೆಯು ಪ್ರತಿಭಟನೆ ನಡೆಸುತ್ತಿದ್ದ ಸ್ವಾತಂತ್ರ ಹೋರಾಟಗಾರರ ಮೇಲೆ ನಿರ್ದಯವಾಗಿ ಗುಂಡಿಕ್ಕಿ, ನೂರಾರು ಮಂದಿಯನ್ನು ಹತ್ಯೆಗೈದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X