Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೊಲ್ಲಿ ಬಿಕ್ಕಟ್ಟು ನಿವಾರಣೆ...

ಕೊಲ್ಲಿ ಬಿಕ್ಕಟ್ಟು ನಿವಾರಣೆ ಮಾತುಕತೆಯಲ್ಲಿ ಭಾಗವಹಿಸಲು ಸಿದ್ಧ: ಕತರ್ ಅಮೀರ್

ವಾರ್ತಾಭಾರತಿವಾರ್ತಾಭಾರತಿ30 Oct 2017 10:02 PM IST
share
ಕೊಲ್ಲಿ ಬಿಕ್ಕಟ್ಟು ನಿವಾರಣೆ ಮಾತುಕತೆಯಲ್ಲಿ ಭಾಗವಹಿಸಲು ಸಿದ್ಧ: ಕತರ್ ಅಮೀರ್

ದೋಹಾ (ಕತರ್), ಅ. 30: ಅರಬ್ ಕೊಲ್ಲಿಯಲ್ಲಿ ಉಂಟಾಗಿರುವ ರಾಜತಾಂತ್ರಿಕ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಅಮೆರಿಕ ಏರ್ಪಡಿಸಿರುವ ನೇರ ಮಾತುಕತೆಗಳಲ್ಲಿ ಭಾಗವಹಿಸಲು ತಾನು ಸಿದ್ಧನಿರುವುದಾಗಿ ಕತರ್ ಅಮೀರ್ ಶೇಖ್ ತಮೀಮ್ ಬಿನ್ ಹಾಮದ್ ಅಲ್-ತಾನಿ ಹೇಳಿದ್ದಾರೆ.

 ಆದರೆ, ಕತರ್ ವಿರುದ್ಧ ರಾಜತಾಂತ್ರಿಕ ದಿಗ್ಬಂಧನ ವಿಧಿಸಿರುವ ಅರಬ್ ರಾಷ್ಟ್ರಗಳಿಗೆ ಅಮೆರಿಕ ನೀಡಿರುವ ಆಹ್ವಾನದ ಬಗ್ಗೆ ಬಂದಿರುವ ಪ್ರತಿಕ್ರಿಯೆ ತನಗಿನ್ನೂ ಗೊತ್ತಾಗಿಲ್ಲ ಎಂದರು.

  ಕತರ್ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿ ಸೌದಿ ಅರೇಬಿಯ, ಯುಎಇ, ಬಹರೈನ್ ಮತ್ತು ಈಜಿಪ್ಟ್ ದೇಶಗಳು ಜೂನ್ 5ರಂದು ಆ ದೇಶದ ವಿರುದ್ಧ ರಾಜತಾಂತ್ರಿಕ ದಿಗ್ಬಂಧನ ಘೋಷಿಸಿರುವುದನ್ನು ಸ್ಮರಿಸಬಹುದಾಗಿದೆ.

ಅಮೆರಿಕದ ಸುದ್ದಿ ಚಾನೆಲೊಂದರ ನ್ಯೂಸ್ ಜೊತೆ ಮಾತನಾಡಿದ ಕತರ್ ಅಮೀರ್, ಈ ಬಿಕ್ಕಟ್ಟು ಕೊನೆಗೊಳ್ಳುವುದನ್ನು ತಾನು ಎದುರುನೋಡುತ್ತಿದ್ದೇನೆ ಎಂದರು.

‘‘ನಮ್ಮ ಘನತೆ ಮತ್ತು ಸಾರ್ವಭೌಮತ್ವಕ್ಕಿಂತ ಹೆಚ್ಚಿನದೇನೂ ಇಲ್ಲ. ಆದರೆ, ಈ ಬಿಕ್ಕಟ್ಟು ಕೊನೆಗೊಳ್ಳಬೇಕೆಂದು ನಾವು ಬಯಸುತ್ತೇವೆ. ಇದನ್ನು ನಾನು ಯಾವಾಗಲೂ ಹೇಳುತ್ತೇನೆ’’ ಎಂದು ‘60 ಮಿನಿಟ್ಸ್’ ಕಾರ್ಯಕ್ರಮದಲ್ಲಿ ಕತರ್ ಆಡಳಿತಗಾರ ಹೇಳಿದರು.

ಈ ಕಾರ್ಯಕ್ರಮ ರವಿವಾರ ಪ್ರಸಾರವಾಯಿತು.

‘‘ಅವರು ನನ್ನತ್ತ ಒಂದು ಮೀಟರ್ ನಡೆದರೆ, ನಾನು ಅವರತ್ತ 10,000 ಮೈಲಿ ನಡೆಯಲು ಸಿದ್ಧನಿದ್ದೇನೆ’’ ಎಂದರು.

ಅವರು ಸರಕಾರ ಬದಲಾವಣೆಗೆ ಬಯಸುತ್ತಿದ್ದಾರೆ

ಕತರ್ ವಿರುದ್ಧ ರಾಜತಾಂತ್ರಿಕ ದಿಗ್ಬಂಧನ ವಿಧಿಸಿರುವ ಕೊಲ್ಲಿ ಅರಬ್ ದೇಶಗಳು ತನ್ನ ಸರಕಾರವನ್ನು ಉರುಳಿಸಲು ಬಯಸಿವೆ ಎಂದು ಆ ದೇಶದ ಅಮೀರ್ ಶೇಖ್ ತಮೀಮ್ ಬಿನ್ ಹಾಮದ್ ಅಲ್-ತಾನಿ ಆರೋಪಿಸಿದರು.

‘‘ಅವರು ಹಿಂದೆಯೂ ಹೀಗೆ ಮಾಡಲು ಪ್ರಯತ್ನಿಸಿದ್ದರು ಎಂದು ಇತಿಹಾಸ ಹೇಳುತ್ತದೆ. 1996ರಲ್ಲಿ ನನ್ನ ತಂದೆ ಅಮೀರ್ ಆದಾಗ ಅವರು ಸರಕಾರ ಉರುಳಿಸಲು ಯತ್ನಿಸಿದ್ದರು. ಕಳೆದ ಎರಡು ವಾರಗಳಲ್ಲಿ ಅವರು ಈ ಬಗ್ಗೆ ಸ್ಪಷ್ಟ ಸೂಚನೆಯನ್ನೂ ನೀಡಿದ್ದಾರೆ’’ ಎಂದರು.

‘‘ವಲಯದ ಜನರಿಗೆ ವಾಕ್ ಸ್ವಾತಂತ್ರ ನೀಡಲು ನಾವು ಬಯಸಿದ್ದೇವೆ. ಇದರಿಂದ ಅವರು ಸಂತುಷ್ಟರಾಗಿಲ್ಲ. ಇದು ಅವರಿಗೆ ಬೆದರಿಕೆ ಎಂಬುದಾಗಿ ಅವರು ಭಾವಿಸಿದ್ದಾರೆ’’ ಎಂದು ‘60 ಮಿನಿಟ್ಸ್’ ಕಾರ್ಯಕ್ರಮದಲ್ಲಿ ಕತರ್ ಅಮೀರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X