Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಮೊದಲ ಮಹಿಳಾ ಡಿಜಿ –ಐಜಿಪಿ...

ರಾಜ್ಯದ ಮೊದಲ ಮಹಿಳಾ ಡಿಜಿ –ಐಜಿಪಿ ನೀಲಮಣಿ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ31 Oct 2017 6:03 PM IST
share
ರಾಜ್ಯದ ಮೊದಲ ಮಹಿಳಾ  ಡಿಜಿ –ಐಜಿಪಿ ನೀಲಮಣಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.31: ಕರ್ನಾಟಕದ ಮೊದಲ ಮಹಿಳಾ ಪೊಲೀಸ್ ಮಹಾ ನಿರ್ದೇಶಕಿಯಾಗಿ ನೀಲಮಣಿ ಎನ್.ರಾಜು ನೇಮಕಗೊಂಡಿದ್ದು, ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಇಲ್ಲಿನ ನೃಪತುಂಗ ರಸ್ತೆಯ ಪೊಲೀಸ್ ಮಹಾ ನಿರ್ದೇಶಕ ಪ್ರಧಾನ ಕಚೇರಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ನಿರ್ಗಮಿತ ಡಿಜಿಪಿ ಆರ್.ಕೆ.ದತ್ತ ಅವರು ಪೊಲೀಸ್ ಬೇಟನ್ ನೀಡುವ ಮೂಲಕ ನೀಲಮಣಿ ಎನ್.ರಾಜು ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಆ ನಂತರ ಪೊಲೀಸ್ ಹಾಗೂ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ನೂತನ ಡಿಜಿಪಿ ನೀಲಮಣಿ ಎನ್.ರಾಜು, ಮುಂದಿನ ವರ್ಷ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಇದೆ. ಈ ದೃಷ್ಟಿಯಿಂದ ನನ್ನನು ಆಯ್ಕೆ ಮಾಡಿದ್ದಕ್ಕೆ, ನಾನು ಕೆಲಸ ಮಾಡಬಲ್ಲೆ ಎಂದು ತೋರಿಸಿಕೊಟ್ಟಿದ್ದಾರೆ. ಈ ಸವಾಲು ನಾನು ಸ್ವೀಕರಿಸಿದ್ದು, ಎಲ್ಲರ ಸಹಾಯದೊಂದಿಗೆ ಎದುರಿಸಲಾಗುವುದೆಂದು ನುಡಿದರು.

ಸಹಾಯ ಬೇಕು: ಪೊಲೀಸ್ ಪೇದೆಗಳು ಇಲಾಖೆಯ ಕಣ್ಣು-ಕಿವಿಗಳು ಇದ್ದಂತೆ, ಅವರ ಕೊಡುಗೆ ಅಪಾರವಾಗಿದೆ. ಎಲ್ಲ ಗ್ರೇಡ್‌ನ ಅಧಿಕಾರಿಗಳ ಸಹಕಾರ ಬಯಸುತ್ತೇನೆ. ಇಲಾಖೆಯಲ್ಲಿ ಹೊಸ ಬೀಟ್ ಪದ್ದತಿ ಮುಂದುವರೆಸಿಕೊಂಡು ಹೋಗುತ್ತೇನೆ. ಆರ್.ಕೆ.ದತ್ತಾ ಅವರ ಹೊಸ ಕಾರ್ಯಕ್ರಮಗಳನ್ನು ಮುಂದು ವರೆಸಲಾಗುವುದು ಎಂದ ಹೇಳಿದರು.

ಅಭಿನಂದನೆ: ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇದೇ ವೇಳೆ ನೀಲಮಣಿ ಎನ್.ರಾಜು ಅವರು ಅಭಿನಂದನೆ ಸಲ್ಲಿಸಿದರು.

ನಿರ್ಗಮಿತ ಪೊಲೀಸ್ ಮಹಾನಿದೇಶಕ ಆರ್.ಕೆ.ದತ್ತ ಮಾತನಾಡಿ, ರಾಜ್ಯದಲ್ಲಿ ಸಾಕಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ನನ್ನ ನಿವೃತ್ತಿಗೆ ಇನ್ನು 9 ತಿಂಗಳಕಾಲ ಮಾತ್ರ ಡಿಜಿಪಿಯಾಗಿ ನಾನು ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿ ಬಂದದ್ದು ನನ್ನ ಪುಣ್ಯ. ಅಧಿಕಾರ ಬೇಕು ಎಂದು ನಾನು ಕೇಳಿದವನಲ್ಲ, ಆದರೂ ನನಗೆ ರಾಜ್ಯ ಸರಕಾರ ಈ ಜವಾಬ್ದಾರಿಯನ್ನು ವಹಿಸಿತು ಎಂದು ನೆನಪು ಮಾಡಿಕೊಂಡರು.

ಕರ್ನಾಟಕ ಪೊಲೀಸ್ ಇಲಾಖೆಗೆ ಇದು ಐತಿಹಾಸಿಕ ದಿನವಾಗಿದ್ದು, ಮೊದಲ ಮಹಿಳಾ ಡಿಜಿ-ಐಜಿಪಿ ಆಗಿ ನೀಲಮಣಿ ಎನ್.ರಾಜು ಅಧಿಕಾರ ಸ್ವೀಕರಿಸಿದ್ದಾರೆ. ನೀಲಮಣಿ ರಾಜು ಅವರಿಗೆ ನಾನು ಅಭಿನಂದಿಸುತ್ತೇನೆ. ನನ್ನ ಅಧಿಕಾರ ಅವಧಿಯಲ್ಲಿ ನನ್ನ ಕೈಲಾದ ಒಳ್ಳೆಯ ಕೆಲಸ ಮಾಡಿದ್ದೇನೆ. ನ್ಯೂ ಬೀಟ್ ಸಿಸ್ಟಂ, ಡಯಲ್ 100 ಸೇರಿದಂತೆ ಹಲವು ಯೋಜನೆ ಜಾರಿ ಮಾಡಲಾಗಿದೆ. ರಾಜ್ಯದ ಎಲ್ಲ ಅಧಿಕಾರಿಗಳು ನನಗೆ ಸಹಕರಿಸಿದ್ದಾರೆ ಎಂದು ದತ್ತ ಹೇಳಿದರು.
ನೀಲಮಣಿ ಎನ್.ರಾಜು ಅವರು ಇಲಾಖೆಯನ್ನು ಇನ್ನಷ್ಟು ಉನ್ನತ ದರ್ಜೆಗೆ ಕೊಂಡೊಯ್ಯಲಿದ್ದಾರೆ. ಇನ್ನು ಡಿಜಿಪಿ ಆಗಿ ಬಡ್ತಿ ಹೊಂದಿರುವ ಪ್ರವೀಣ್ ಸೂದ್ ಅವರಿಗೂ ಅಭಿನಂದನೆ ಸಲ್ಲಿಸಿದರು.

ಪ್ರಪ್ರಥಮ ಮಹಿಳಾ ಡಿಜಿಪಿಯ ಹಿನ್ನಲೆ: ಉತ್ತರ ಪ್ರದೇಶದ ರೂರ್ಕಿ ಮೂಲದ ನೀಲಮಣಿ ಎನ್.ರಾಜು ಅವರು 1960 ಜನವರಿ 17ರಂದು ಜನಿಸಿದವರು.
ರಾಜ್ಯ ಮತ್ತು ಕೇಂದ್ರ ಸರಕಾರಗಳಡಿಯಲ್ಲಿ 33 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ ನೀಲಮಣಿ ಎನ್.ರಾಜು ಅವರು ಮೊದಲ ಬಾರಿಗೆ ಚಿಂತಾಮಣಿ ಜಿಲ್ಲೆಯಲ್ಲಿ ತಮ್ಮ ಕರ್ತವ್ಯವನ್ನು ಆರಂಭಿಸಿದರು. ಕೆಜಿಎಫ್ ಮತ್ತು ಕೋಲಾರ ಎಸ್ಪಿ, ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಜಂಟಿ ನಿರ್ದೇಶಕಿ ಸೇರಿದಂತೆ ನಾನಾ ಹುದ್ದೆಳಲ್ಲಿ 20 ವರ್ಷ ಸೇವೆಸಲ್ಲಿಸಿದ್ದಾರೆ.

ನೀಲಮಣಿ ಅವರ ಪತಿ ಎನ್.ನರಸಿಂಹರಾಜು ಸಿಎಂ ಸಿದ್ದರಾಮಯ್ಯಅವರ ಬಳಿ ಮೂರು ವರ್ಷ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನೀಲಮಣಿ ರಾಜು ಅವರು ಹಾಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅದಕ್ಕೂ ಮೊದಲು ರಾಜ್ಯ ಗುಪ್ತಚರ ವಿಭಾಗದ ಡಿಜಿಪಿ ಆಗಿಯೂ ಕೆಲಸ ಮಾಡಿರುವ ಆನುಭವ ಅವರಿಗಿದೆ.

1983ರ ಐಪಿಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದು, ಎಂಎ, ಎಂಬಿಎ, ಎಂ.ಫಿಲ್ ಪದವೀಧರೆ. ಇವರ ಸೇವಾವಧಿಯು 2020ರ ಜನವರಿ ತಿಂಗಳವರೆಗೆ ಇರಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X