Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದ ಕಮ್ಯುನಿಸ್ಟ್ ಸರ್ಕಾರಕ್ಕೆ 'ದಿ...

ಕೇರಳದ ಕಮ್ಯುನಿಸ್ಟ್ ಸರ್ಕಾರಕ್ಕೆ 'ದಿ ವಾಷಿಂಗ್ಟನ್ ಪೋಸ್ಟ್' ಪ್ರಶಂಸೆ

ಮುಖಪುಟದಲ್ಲೇ ಲೇಖನ

ವಾರ್ತಾಭಾರತಿವಾರ್ತಾಭಾರತಿ31 Oct 2017 8:58 PM IST
share
ಕೇರಳದ ಕಮ್ಯುನಿಸ್ಟ್ ಸರ್ಕಾರಕ್ಕೆ ದಿ ವಾಷಿಂಗ್ಟನ್ ಪೋಸ್ಟ್ ಪ್ರಶಂಸೆ

ತಿರುವನಂತಪುರ, ಅ. 31: ಕೇರಳದ ಆಡಳಿತದಲ್ಲಿ ಅನೇಕ ಸಾಧನೆಗಳನ್ನು ಮಾಡಿದ ಸಿಪಿಎಂ ಅನ್ನು ಪ್ರಶಂಸಿಸಿ ಅಮೆರಿಕದ ಪ್ರಮುಖ ದಿನಪತ್ರಿಕೆಗಳಲ್ಲಿ ಒಂದಾದ ದಿ ವಾಷಿಂಗ್ಟನ್ ಪೋಸ್ಟ್ ಲೇಖನ ಬರೆದಿದೆ.

ಕಮ್ಯುನಿಸ್ಟರಿಗೆ ಕನಸು ಕಾಣಲು ಸಣ್ಣ ರಾಜ್ಯ ಕೇರಳ ಒಂದು ಅವಕಾಶ ಒದಗಿಸಿದೆ ಎಂದು ದಿ ವಾಷಿಂಗ್ಟನ್ ಪೋಸ್ಟ್‌ನ ಅಕ್ಟೋಬರ್ 29ರ ಆವೃತ್ತಿಯ ಮುಖಪುಟದಲ್ಲಿ ಎ ಕಮ್ಯೂನಿಸ್ಟ್ ಸೆಕ್ಸಸ್ ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಲಾದ ಲೇಖನ ಹೇಳಿದೆ.

ಭಾರತದ ಸಣ್ಣ ರಾಜ್ಯವಾದ ಕೇರಳದಲ್ಲಿ ಕಾರ್ಲ್ ಮಾರ್ಕ್ಸ್‌ನ ಪಕ್ಷ ಉತ್ತಮ ಸಾಧನೆ ಮಾಡಿದೆ. ನಿರಂಕುಶ ಶಕ್ತಿಗೆ ತಲೆಬಾಗುವ ಬದಲು ಕೇರಳದ ಕಮ್ಯೂನಿಸ್ಟರು ಚುನಾವಣಾ ರಾಜಕಾರಣವನ್ನು ಅಪ್ಪಿಕೊಂಡಿದ್ದಾರೆ ಹಾಗೂ 1957ರಿಂದ ಆಗಾಗ ಅಧಿಕಾರಕ್ಕೆ ಬರುತ್ತಿದ್ದಾರೆ ಎಂದು ಪತ್ರಿಕೆ ಹೇಳಿದೆ.

ಜಗತ್ತಿನ ಇತರ ಭಾಗಗಳಂತೆ ರಾಜ್ಯದಲ್ಲಿ ಕಮ್ಯುನಿಸ್ಟ್ ಚಳವಳಿ ಧರ್ಮವನ್ನು ಯಾವತ್ತೂ ಹತ್ತಿಕ್ಕಲು ಪ್ರಯತ್ನಿಸಿಲ.ರಾಜ್ಯದಲ್ಲಿ ಎಡಪಂಥೀಯ ಚಳವಳಿ ಅಭಿವೃದ್ಧಿಯನ್ನು ವಿವಿಧ ಹಂತಗಳಲ್ಲಿ ದಾಖಲಿಸಿದೆ. ಲೇಖನದಲ್ಲಿ ಇದಕ್ಕೆ ಸಂಬಂಧಿಸಿದ ಚಿತ್ರಗಳನ್ನು ಬಳಸಿಕೊಳ್ಳಲಾಗಿದೆ. ಅಲ್ಲದೆ ರಾಜ್ಯ ವಿತ್ತ ಸಚಿವ ಹಾಗೂ ಅರ್ಥಶಾಸ್ತ್ರಜ್ಞ ಟಿ.ಎಂ. ಥೋಮಸ್ ಐಸಾಕ್ ಅವರ ಸಂದರ್ಶನ ಬಳಸಿಕೊಳ್ಳಲಾಗಿದೆ.

 ಚೀನಾ, ಲ್ಯಾಟಿನ್ ಅಮೆರಿಕ ಅಥವಾ ಪೂರ್ವ ಯುರೋಪ್‌ನ ಕಮ್ಯುನಿಸ್ಟ್ ಪಕ್ಷದ ನಾಯಕರಂತೆ ಕೇರಳದ ನಾಯಕರು ಫ್ಯಾಕ್ಟರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಿಲ್ಲ. ಖಾಸಗಿ ಆಸ್ತಿ ನಿಷೇಧಿಸಲಿಲ್ಲ ಎಂದು ಪತ್ರಿಕೆ ಪ್ರಶಂಶಿಸಿದೆ.

ಇದಕ್ಕೆ ಬದಲಾಗಿ ಇಲ್ಲಿನ ಎಡಪಕ್ಷ ಕಾಂಗ್ರೆಸ್ ಪಕ್ಷದೊಂದಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಕೆಲವು ಬಾರಿ ಜಯಗಳಿಸಿದೆ. ಕೆಲವು ಬಾರಿ ಸೋತಿದೆ ಎಂದು ದಿ ವಾಷಿಂಗ್ಟನ್ ಪೋಸ್ಟ್ ತನ್ನ ಲೇಖನದಲ್ಲಿ ಪ್ರಶಂಸಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X