Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಶೋಕಚಕ್ರ, ಕೀರ್ತಿಚಕ್ರ ಪುರಸ್ಕೃತರಿಗೂ...

ಅಶೋಕಚಕ್ರ, ಕೀರ್ತಿಚಕ್ರ ಪುರಸ್ಕೃತರಿಗೂ ರೈಲ್ವೆಯಲ್ಲಿ ಉಚಿತ ಎಕ್ಸಿಕ್ಯೂಟಿವ್ ದರ್ಜೆ ಪ್ರಯಾಣದ ಭಾಗ್ಯ

ವಾರ್ತಾಭಾರತಿವಾರ್ತಾಭಾರತಿ1 Nov 2017 6:39 PM IST
share
ಅಶೋಕಚಕ್ರ, ಕೀರ್ತಿಚಕ್ರ ಪುರಸ್ಕೃತರಿಗೂ ರೈಲ್ವೆಯಲ್ಲಿ ಉಚಿತ ಎಕ್ಸಿಕ್ಯೂಟಿವ್ ದರ್ಜೆ ಪ್ರಯಾಣದ ಭಾಗ್ಯ

ಹೊಸದಿಲ್ಲಿ,ನ.1: ರೈಲುಗಳಲ್ಲಿ ಪರಮವೀರ ಚಕ್ರ ಮತ್ತು ಮಹಾವೀರ ಚಕ್ರ ಪುರಸ್ಕೃತರಿಗೆ ನೀಡುತ್ತಿರುವ ಆಜೀವ ಉಚಿತ ಎಕ್ಸಿಕ್ಯೂಟಿವ್ ದರ್ಜೆ ಪ್ರಯಾಣ ಸೌಲಭ್ಯ ವನ್ನು ಈಗ ಅಶೋಕಚಕ್ರ ಮತ್ತು ಕೀರ್ತಿಚಕ್ರ ಪುರಸ್ಕೃತರಿಗೂ ವಿಸ್ತರಿಸಲಾಗಿದೆ.

2014ರಲ್ಲಿ ರೂಪಿಸಲಾಗಿದ್ದ ನೀತಿಯಂತೆ ರೈಲ್ವೆ ಸಚಿವಾಲಯವು ಪರಮವೀರ ಚಕ್ರ ಮತ್ತು ಮಹಾವೀರ ಚಕ್ರ ಪುರಸ್ಕೃತರಿಗೆ ಮೊದಲ ಎಸಿ/ಎಕ್ಸಿಕ್ಯೂಟಿವ್ ದರ್ಜೆಯಲ್ಲಿ ಉಚಿತ ಪ್ರಯಾಣದ ಪಾಸ್‌ಗಳನ್ನು ಒದಗಿಸುತ್ತಿದೆ. ಆದರೆ ವೀರಚಕ್ರ, ಅಶೋಕಚಕ್ರ, ಕೀರ್ತಿಚಕ್ರ ಮತ್ತು ಶೌರ್ಯಚಕ್ರ ಪುರಸ್ಕೃತರಿಗೆ ಹಾಗೂ ಮರಣೋತ್ತರವಾಗಿ ಇಂತಹ ಪುರಸ್ಕಾರಕ್ಕೆ ಪಾತ್ರರಾದ ಯೋಧರ ವಿಧವೆಯರಿಗೆ ಕೋಲ್ಕತಾದ ಮೆಟ್ರೋ ರೈಲನ್ನು ಹೊರತುಪಡಿಸಿ ದೇಶಾದ್ಯಂತ ಯಾವುದೇ ರೈಲಿನಲ್ಲಿ ಓರ್ವ ಸಂಗಾತಿಯೊಡನೆ ಜೀವಮಾನ ಪರ್ಯಂತ ಮೊದಲ ಎಸಿ/ದ್ವಿತೀಯ ಎಸಿ ದರ್ಜೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿತ್ತು. ಇದೀಗ ಅಶೋಕಚಕ್ರ ಮತ್ತು ಕೀರ್ತಿಚಕ್ರ ಪುರಸ್ಕೃತರಿಗೆ ರಾಜಧಾನಿ,ಶತಾಬ್ದಿ ಮತ್ತು ಡುರಾಂಟೊ ಸೇರಿದಂತೆ ಎಲ್ಲ ರೈಲುಗಳ ಎಕ್ಸಿಕ್ಯೂಟಿವ್ ದರ್ಜೆಯಲ್ಲಿಯೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

 ರೈಲ್ವೆಯ ಎಕ್ಸಿಕ್ಯೂಟಿವ್ ದರ್ಜೆಯನ್ನು ವಿಮಾನದಲ್ಲಿಯ ಬಿಸಿನೆಸ್ ಕ್ಲಾಸ್‌ಗೆ ಹೋಲಿಸಬಹುದಾಗಿದ್ದು, ಈ ಸೌಲಭ್ಯ ಶತಾಬ್ದಿ, ತೇಜಸ್ ಮತ್ತು ಕೆಲವು ಡುರಾಂಟೊ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಮಾತ್ರ ಇದೆ. ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಎಕ್ಸಿಕ್ಯೂಟಿವ್ ದರ್ಜೆಯಲ್ಲಿ ಪ್ರಯಾಣಕ್ಕೆ ಸಾಮಾನ್ಯವಾಗಿ ಎಸಿ ಚೇರ್ ಕಾರ್‌ನ ದುಪ್ಪಟ್ಟು ಶುಲ್ಕವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X