ಉಡುಪಿ, ನ.1: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಉಡುಪಿಯ ಮಳಿಗೆಯಲ್ಲಿ ಆಚರಿಸಲಾಯಿತು. ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾ ರೋಹಣ ನೆರೆವರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಉಡುಪಿ, ನ.1: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಉಡುಪಿಯ ಮಳಿಗೆಯಲ್ಲಿ ಆಚರಿಸಲಾಯಿತು. ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾ ರೋಹಣ ನೆರೆವರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.